ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ದಿನ ಒಂಬತ್ತು ಸಿನಿಮಾ ರಿಲೀಸ್..
    ಸುದ್ದಿ

    ಈ ದಿನ ಒಂಬತ್ತು ಸಿನಿಮಾ ರಿಲೀಸ್..

    vartha chakraBy vartha chakraಜುಲೈ 8, 2022Updated:ಜುಲೈ 8, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊರೊನಾ ಕಾಟ ಕಡಿಮೆಯಾಗಿರುವ ಬಳಿಕ‌ ಸ್ಯಾಂಡಲ್ ವುಡ್ ಸಿನೆಮಾಗಳ ಬಿಡುಗಡೆಯ ಭರಾಟೆ‌‌ ಮುಂದುವರೆದಿದೆ. ವಾರ ವಾರ ಸಾಲು ಸಾಲು ಸಿನಿಮಾಗಳು ಬಿಡುಗಡೆಯಾದ ಪರಿಣಾಮ ಕಳೆದ ಆರು ತಿಂಗಳಲ್ಲಿ ನೂರು ಸಿನಿಮಾಗಳು ಅದೃಷ್ಟ ಪರೀಕ್ಷಿಸಿಕೊಂಡಿವೆ. ಈಗ ಮತ್ತಷ್ಟು ಚಿತ್ರಗಳು ಬಿಡುಗಡೆಗೆ ಮುಂದಾಗಿವೆ.
    ಅದರಲ್ಲೂ ಇಂದು ಬರೋಬ್ಬರಿ 9 ಸಿನಿಮಾಗಳು ತೆರೆಕಾಣುವ ಮೂಲಕ ಚಿತ್ರಮಂದಿರಗಳು ರಂಗೇರಲಿದ್ದು, ಪ್ರೇಕ್ಷಕರನ್ನು ಯಾವ ಸಿನೆಮಾ ನೋಡಬೇಕು‌‌ ಎನ್ನುವ ಗೊಂದಲಕ್ಕೆ ಸಿಲುಕಿಸಿವೆ.
    “ವೆಡ್ಡಿಂಗ್‌ ಗಿಫ್ಟ್’, “ತೂತು ಮಡಿಕೆ’, “ಶುಗರ್‌ಲೆಸ್‌’, “ನಮ್ಮ ಹುಡುಗರು’, “ಗಿರ್ಕಿ’, “ಹೋಪ್‌’, “ಧೋನಿ’, “ಚೋಟಾ ಬಾಂಬೆ’, “ಅಂಗೈಲಿ ಅಕ್ಷರ’ ಚಿತ್ರಗಳು ಈ ವಾರ ಬಿಡುಗಡೆಯಾಗುತ್ತಿದ್ದು ಕೂತೂಹಲಕ್ಕೆ ಕಾರಣವಾಗಿದೆ.
    ಈ ಒಂಭತ್ತು ಸಿನೆಮಾಗಳ ಪಟ್ಟಿಗೆ ಇನ್ನೊಂದು ಸಿನಿಮಾ ಸೇರಿಕೊಂಡರೂ ಸಂಖ್ಯೆ 10 ಆಗಲಿದ್ದು ಅದನ್ನು ಕಾದು ನೋಡಬೇಕಿದೆ.
    ಜುಲೈ ಎರಡನೇ ವಾರದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಸಿನಿಮಾ ಬಿಡುಗಡೆಯಾಗಲು ಕಾರಣವೇನು ಎಂದು ಕೇಳಬಹುದು. ಅದಕ್ಕೆ ಕಾರಣ ಜುಲೈ ಮೊದಲ ವಾರ ಹಾಗು ಜುಲೈ ಕೊನೆಯ ವಾರ! ಆಶ್ಚರ್ಯವಾದರೂ ಸತ್ಯ.
    ಜುಲೈ ಮೊದಲನೇ ವಾರದಲ್ಲಿ ಶಿವರಾಜ್‌ಕುಮಾರ್‌ ಅವರ “ಬೈರಾಗಿ’ ಚಿತ್ರ ತೆರೆಕಂಡಿದ್ದರಿಂದ, ಆ ಚಿತ್ರದ ಜೊತೆ ಹೆಚ್ಚು ಚಿತ್ರಗಳು ತೆರೆಕಂಡಿಲ್ಲ. ಇನ್ನು, ಜುಲೈ ಕೊನೆಯ ವಾರದಲ್ಲಿ ಸುದೀಪ್‌ ನಟನೆಯ ಬಹುನಿರೀಕ್ಷಿತ “ವಿಕ್ರಾಂತ್‌ ರೋಣ’ ಚಿತ್ರ ತೆರೆ ಕಾಣುತ್ತಿರುವುದರಿಂದ ಆ ವಾರವೂ ಹೊಸಬರ ಸಿನಿಮಾ ಬಿಡುಗಡೆ ಕಷ್ಟ. ಈ ಎಲ್ಲಾ ಕಾರಣಗಳಿಂದಾಗಿ ಈ ವಾರ ಸಿನಿಮಾ ಬಿಡುಗಡೆಯ ಭರಾಟೆ ಜೋರಾಗಿದೆ.
    ಬಿಡುಗಡೆಯಾಗುತ್ತಿರುವ 9 ಚಿತ್ರಗಳಲ್ಲಿ ಭಿನ್ನ-ವಿಭಿನ್ನ ಜಾನರ್‌ಗೆ ಸೇರಿದ, ಈಗಾಗಲೇ ಟ್ರೇಲರ್‌, ಟೀಸರ್‌ ಮೂಲಕ ಗಮನ ಸೆಳೆದ ಚಿತ್ರಗಳಿವೆ. “ವೆಡ್ಡಿಂಗ್‌ ಗಿಫ್ಟ್’ ಕೋರ್ಟ್‌ ರೂಂ ಡ್ರಾಮಾವಾದರೆ, “ತೂತು ಮಡಿಕೆ’ ಥ್ರಿಲ್ಲರ್‌ ಚಿತ್ರ. ಇನ್ನು, “ಶುಗರ್‌ಲೆಸ್‌’, “ಹೋಪ್‌’ ಕೂಡಾ ಹೊಸ ಬಗೆಯ ಕಂಟೆಂಟ್‌ ಹೊಂದಿದೆ. ಈ ಎಲ್ಲಾ ಕಾರಣಗಳಿಂದಾಗಿ ಈ ವಾರ ಪ್ರೇಕ್ಷಕನಿಗೆ ಸಿನಿಮಾಗಳ ಆಯ್ಕೆಗೆ ಹೆಚ್ಚಿನ ಅವಕಾಶವಿದೆ.
    ಚಂದ್ರ ಕೀರ್ತಿಯ ತೂತು ಮಡಿಕೆ :

    ಮೂಕ ವಿಸ್ಮಿತ’, “ಸಿಲಿಕಾನ್‌ ಸಿಟಿ’, “ಕಿಸ್‌’ ಸಿನಿಮಾಗಳಲ್ಲಿ ಸಹನಟನಾಗಿ ಕಾಣಿಸಿಕೊಂಡಿದ್ದ ಚಂದ್ರ ಕೀರ್ತಿ ಈಗ “ತೂತು ಮಡಿಕೆ’ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
    ಜೊತೆಗೆ ಚಿತ್ರಕ್ಕೆ ಚಂದ್ರ ಕೀರ್ತಿ ಅವರೇ ಕಥೆ ಬರೆದು ನಿರ್ದೇಶನವನ್ನೂ ಮಾಡಿದ್ದಾರೆ. ಸಹಜವಾಗಿಯೇ ಈ ಸಿನಿಮಾ ಮೇಲೆ ಅವರ ನಿರೀಕ್ಷೆ ಹೆಚ್ಚಿದೆ. ಟ್ರೇಲರ್‌ ಹಿಟ್‌ ಆಗಿರುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಹೊಸಬರ ಹೊಸತನವನ್ನು ಪ್ರೋತ್ಸಾಹಿಸುವ ಪ್ರೇಕ್ಷಕ “ತೂತು ಮಡಿಕೆ’ಯನ್ನು ಇಷ್ಟಪಡುತ್ತಾರೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ.
    ಪ್ರತಿಯೊಬ್ಬ ಮನುಷ್ಯನಲ್ಲೂ ಒಂದಷ್ಟು “ಲೂಪ್‌ ಹೋಲ್ಸ್‌’ ಇದ್ದೇ ಇರುತ್ತದೆ. ಅಂಥ “ಲೂಪ್‌ ಹೋಲ್ಸ್‌’ ಮುಚ್ಚಿಕೊಂಡಾಗಲಷ್ಟೇ ಆತ ಏನಾದರೂ ಸಾಧಿಸಬಲ್ಲ, ದೊಡ್ಡವನಾಗಬಲ್ಲ. ನಮ್ಮ ನಡುವೆಯೇ ಇರುವಂಥ ಇಂಥ ಸ್ವಾರ್ಥ, ದುರಾಸೆ, ವ್ಯಾಮೋಹ ಮೊದಲಾದ “ಲೂಪ್‌ ಹೋಲ್ಸ್‌’ಗಳ ನಡುವಿನ ಕಥೆಯೇ “ತೂತು ಮಡಿಕೆ’. ಇದು ಪ್ರತಿಯೊಬ್ಬನಿಗೂ ಕನೆಕ್ಟ್ ಆಗುವಂಥ ವಿಷಯ. ಸಾದಾಸೀದಾ ವಿಷಯವನ್ನು ಇಟ್ಟುಕೊಂಡು ನೋಡುಗರಿಗೆ ಮನಮುಟ್ಟುವಂತೆ ತೆರೆಮೇಲೆ ಹೇಳುತ್ತಿದ್ದೇವೆ’ ಎನ್ನುವುದು “ತೂತು ಮಡಿಕೆ’ ಚಿತ್ರತಂಡದ ಮಾತು.
    ಕಾಸಿನ ದುರಾಸೆಯಿಂದ ಅತ್ಯಮೂಲ್ಯ “ಆ್ಯಂಟಿಕ್‌ ಪೀಸ್‌’ ಒಂದರ ಹಿಂದೆ ಬೀಳುವ ಒಂದಷ್ಟು ಪಾತ್ರಗಳ ಸುತ್ತ ಏನೆಲ್ಲ ನಡೆಯುತ್ತದೆ. ಕೊನೆಗೆ ಈ “ಆ್ಯಂಟಿಕ್‌ ಪೀಸ್‌’ ಹಿಂದೆ ಬಿದ್ದವರಿಗೆ ದಕ್ಕುತ್ತದೆಯಾ? ಇಲ್ಲವಾ? ಹೀಗೆ ಆ್ಯಂಟಿಕ್‌ ಪೀಸ್‌ ಹಿಂದೆ ಬಿದ್ದು ಪೀಸ್‌ (ಶಾಂತಿ) ಕಳೆದುಕೊಂಡವರ ಕಥೆ “ತೂತು ಮಡಿಕೆ’ಯಲ್ಲಿದೆ’ ಎನ್ನುತ್ತಾರೆ ನಿರ್ದೇಶಕ ಚಂದ್ರ ಕೀರ್ತಿ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ
    Next Article OTTನಲ್ಲಿ ಕಮಾಲ್ ಮಾಡಬಂದ ಕಮಲ್: ಹಾಟ್‌ಸ್ಟಾರ್‌ನಲ್ಲಿ ವಿಕ್ರಂ ರಿಲೀಸ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • DavidHox ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • Gguujy ರಲ್ಲಿ ಶಬರಿಮಲೈ ಚಿನ್ನ ಕಳವಿನಲ್ಲಿ ಖ್ಯಾತ ನಟನ ನಂಟು..?
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.