Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳೆಯ ಅಂಗಾಂಗದಾನ ಉಳಿಸಿತು ಯೋಧರು ಸೇರಿ ಐವರ ಪ್ರಾಣ
    ಸುದ್ದಿ

    ಮಹಿಳೆಯ ಅಂಗಾಂಗದಾನ ಉಳಿಸಿತು ಯೋಧರು ಸೇರಿ ಐವರ ಪ್ರಾಣ

    vartha chakraBy vartha chakraಜುಲೈ 16, 2022Updated:ಜುಲೈ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ(ಮಹಾರಾಷ್ಟ್ರ),ಜು.16-ಮೃತ ಮಹಿಳೆಯ ಅಂಗಾಂಗದಾನದಿಂದ ಯೋಧರು ಸೇರಿ ಐವರ ಪ್ರಾಣ ಉಳಿಸಿ ಸ್ಪೂರ್ತಿ ನೀಡುವ ಘಟನೆ ಪುಣೆಯಲ್ಲಿ ನಡೆದಿದೆ.
    ಪುಣೆಯ ಸದರ್ನ್ ಕಮಾಂಡ್ ಆಸ್ಪತ್ರೆಯಲ್ಲಿ ಸೇನಾ ಯೋಧರು ಸೇರಿದಂತೆ ಮೃತ ಮಹಿಳೆಯ ಅಂಗಾಂಗ ದಾನವು ಐವರು ಜೀವಗಳನ್ನು ಉಳಿಸಿದೆ.
    ಮಹಿಳೆಗೆ ಮೆದುಳಿನ ಸಮಸ್ಯೆ ಉಂಟಾಗಿದ್ದರಿಂದ ಆಕೆಯನ್ನು ಕಮಾಂಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಘಲಕಾರಿಯಾಗದೇ ಆಕೆ ಸಾಯುವ ಪರಿಸ್ಥಿತಿಯಲ್ಲಿ ಇದ್ದಳು. ಈ ಹಿನ್ನೆಲೆ ಆಕೆಯ ಕುಟುಂಬದವರು ಮಹಿಳೆಯ ಅಗಾಂಗಗಳನ್ನು ಅಗತ್ಯ ಇರುವ ರೋಗಿಗಳಿಗೆ ದಾನ ಮಾಡಬೇಕೆಂದು ನಿರ್ಧರಿಸಿದ್ದಾರೆ.
    ಕಳೆದ ಜುಲೈ 14 ರ ರಾತ್ರಿ ಮತ್ತು ಜುಲೈ 15 ರ ಮುಂಜಾನೆ, ಮೂತ್ರಪಿಂಡದ ಅಂಗಗಳನ್ನು ಭಾರತೀಯ ಸೇನೆಯ ಇಬ್ಬರು ಸೈನಿಕರಿಗೆ ಕಸಿ ಮಾಡಲಾಯಿತು. ಕಣ್ಣುಗಳನ್ನು ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು ಕಣ್ಣಿನ ಬ್ಯಾಂಕ್‍ನಲ್ಲಿ ಸಂರಕ್ಷಿಸಲಾಗಿದೆ ಮತ್ತು ಪುಣೆಯ ರೂಬಿ ಹಾಲ್ ಕ್ಲಿನಿಕ್‍ನಲ್ಲಿ ರೋಗಿಯೊಬ್ಬರಿಗೆ ಮಹಿಳೆಯ ಲಿವರ್ ನೀಡಲಾಯಿತು.
    ಈ ಕುರಿತು ಟ್ವೀಟ್ ಮಾಡಿದ ಅಧಿಕಾರಿಗಳು ಅಂಗಾಂಗ ದಾನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಟ್ವೀಟ್‍ನಲ್ಲಿ, ಸದರ್ನ್ ಕಮಾಂಡ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಜ್ಞರ ಉತ್ತಮ ಕೆಲಸ, ಅವರ ಪಟ್ಟುಬಿಡದ ಪ್ರಯತ್ನ ಐದು ತೀವ್ರ ಅಸ್ವಸ್ಥ ರೋಗಿಗಳಿಗೆ ಜೀವನ ಮತ್ತು ದೃಷ್ಟಿ ನೀಡಿತು ಎಂದು ಬರೆದುಕೊಂಡಿದ್ದಾರೆ.

    Verbattle
    Verbattle
    Verbattle
    doctor maharashtra medical mumbai News pune sothern command hospital sothern hospital
    Share. Facebook Twitter Pinterest LinkedIn Tumblr Email WhatsApp
    Previous Articleನಿಶ್ಚಿತಾರ್ಥದ ಸಿದ್ದತೆಯಲ್ಲಿದ್ದ ಯುವಕನ ಭೀಕರ ಕೊಲೆ
    Next Article ಜಪ್ತಿ ಆಯ್ತು ಐರಾವತ: ಪರಿಹಾರ ಕೊಡದಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿತಾ ಸಂಸ್ಥೆ..??
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_rqSi ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Glennhof ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • 555win ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.