Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಡ್ಯ ಜಿಲ್ಲಾಧಿಕಾರಿ ಫೇಸ್ ಬುಕ್ ಹ್ಯಾಕ್..!
    ಸುದ್ದಿ

    ಮಂಡ್ಯ ಜಿಲ್ಲಾಧಿಕಾರಿ ಫೇಸ್ ಬುಕ್ ಹ್ಯಾಕ್..!

    vartha chakraBy vartha chakraಜುಲೈ 18, 2022Updated:ಜುಲೈ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಸೈಬರ್ ಖದೀಮರು ಈಗ ಮಂಡ್ಯದ ಜಿಲ್ಲಾಧಿಕಾರಿಗಳ ಜಾಲತಾಣಕ್ಕೂ ಕೈ ಹಾಕಿದ್ದಾರೆ.
    ಮಂಡ್ಯ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಮತ್ತು ಪೇಸ್ಬುಕ್ ಖಾತೆ ತೆಗೆದು ಹಣಕ್ಕಾಗಿ ಸಂದೇಶ ರವಾನಿಸಲಾಗುತ್ತಿದೆ‌.
    ಖದೀಮರ ಕಾಟಕ್ಕೆ ಬೇಸ್ತು ಬಿದ್ದ ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ ಅವರು ಸ್ಟೇಟಸ್ ನಲ್ಲಿ ತಮ್ಮ ಖಾತೆ ನಕಲಿ ಮಾಡಿರುವುದನ್ನ ದೃಢಪಡಿಸಿದ್ದಾರೆ.
    ನಕಲಿ ವಾಟ್ಸಾಪ್ ಮತ್ತು ಫೆಸ್ಬುಕ್ ಖಾತೆ ಗೆ ಡಿಸಿ ಫೋಟೋ ಹಾಕಿ ಡಿಸಿಯಂತೆ ಮೆಸೆಜ್ ಮಾಡಿರುವವರ ವಿರುದ್ಧ ಎಚ್ಚರವಾಗಿರಿ ಎಂದು ತಿಳಿಸಿದ್ದಾರೆ. ಡಿಸಿ ಅವರ ನಕಲಿ ಖಾತೆಯಿಂದ ಅರ್ಜೆಂಟ್ ಹಣ ಬೇಕಿದೆ ಎಂದು ಕೆಲವರಿಗೆ ಸಂದೇಶ ರವಾನಿಸಲಾಗಿದೆ. ವಿಚಾರ ತಿಳಿದ ಜಿಲ್ಲಾಧಿಕಾರಿಗಳಿಂದ ಫೆಕ್ ವಾಟ್ಸಾಪ್ ಬಗ್ಗೆ ಮಾಹಿತಿ ನೀಡಲಾಗಿದೆ. ಯಾರು ಹಣ ನೀಡದಂತೆ ವಾಟ್ಸಾಪ್ ಸ್ಟೆಟಸ್ ನಲ್ಲಿ ಡಿಸಿ ಅಶ್ವಥಿ ಅವರು ಮನವಿ ಮಾಡಿಕೊಂಡಿದ್ದಾರೆ.
    ಈ ಬಗ್ಗೆ ಮಂಡ್ಯದ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ

    dc ashwathi Government mandya Mysore
    Share. Facebook Twitter Pinterest LinkedIn Tumblr Email WhatsApp
    Previous Articleಲವ್ ಲಿ ಮುಲಕ ಕನ್ನಡಕ್ಕೆ ಎಂಟ್ರಿ ಕೊಟ್ಟ ಸ್ಟೆಫಿ ಪಟೇಲ್
    Next Article ಮಂಡ್ಯದಲ್ಲಿ ವಿಶಿಷ್ಠ ಹಬ್ಬ ಆಚರಣೆ
    vartha chakra
    • Website

    Related Posts

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • GerardStern ರಲ್ಲಿ 2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ
    • GerardStern ರಲ್ಲಿ ದರ್ಶನ್ ಕೊಟ್ಟಿದ್ದ ಹಣ ಜಪ್ತಿ.
    • 7hfzu ರಲ್ಲಿ ಜಟಾಪಟಿಗಿಳಿದ ಸಿದ್ದರಾಮಯ್ಯ-ಕುಮಾರಸ್ವಾಮಿ | Siddaramaiah
    Latest Kannada News

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe