Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಘವೇಂದ್ರ ಶೆಟ್ಟಿ ಒರ್ವ ಕ್ರಿಮಿನಲ್…! ರೂಪಾ ಮೌದ್ಗೀಲ್ ‌ಆರೋಪ
    ಸುದ್ದಿ

    ರಾಘವೇಂದ್ರ ಶೆಟ್ಟಿ ಒರ್ವ ಕ್ರಿಮಿನಲ್…! ರೂಪಾ ಮೌದ್ಗೀಲ್ ‌ಆರೋಪ

    vartha chakraBy vartha chakraಜುಲೈ 19, 2022Updated:ಜುಲೈ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ರಾಘವೇಂದ್ರ ಶೆಟ್ಟಿ ಒರ್ವ ಕ್ರಿಮಿನಲ್ ಎಂದು ಗುಡುಗಿರುವ ಹಿರಿಯ ಐಪಿಎಸ್ ಅಧಿಕಾರಿ ಡಾ.ರೂಪಾ ಮೌದ್ಗೀಲ್ ನಿಗಮದ ಅಧ್ಯಕ್ಷರಾಗಿ ಶೆಟ್ಟಿ ಬೇನಾಮಿ ಹೆಸರಲ್ಲಿ ಹಣ ಪಡೆಯುತ್ತಿದ್ದರು ಎಂದು ಅರೋಪಿಸಿದ್ದಾರೆ.
    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು ನಿರಾಧಾರ, ದಾಖಲೆ ಇಲ್ಲದ ಸುಳ್ಳು ಆರೋಪ ಮಾಡುತ್ತಿರುವ ಬೇಳೂರು ರಾಘವೇಂದ್ರ ಶೆಟ್ಟಿ‌ ಈಗ ತಾನೆ ಅಧ್ಯಕ್ಷ ಸ್ಥಾನ ಕಳೆದುಕೊಂಡ ಹತಾಶೆಯಿಂದ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
    ಪ್ರತಿ ತಿಂಗಳು ತನ್ನ ಸಂಬಳಲ್ಲದೇ, 4 ಜನರು ತನ್ನ ಬಳಿ ನಿಗಮದ ಕೆಲಸ ಮಾಡುತ್ತಿರುವುದಾಗಿ ದಾಖಲೆ ನೀಡಿ ಆ ನಾಲ್ಕೂ ಜನರ ಸಂಬಳ ತಾನೇ ತೆಗೆದುಕೊಂಡಿದ್ದಾರೆ ಎಂದು ದೂರಿದ್ದಾರೆ.
    ತನ್ನ ಬಳಿ ಕೆಲಸ ಮಾಡುತ್ತಿದ್ದಾರೆ ಎನ್ನಲಾದ ಆ ವ್ಯಕ್ತಿಗಳು ಈತನ ಬಳಿ ಕೆಲಸಕ್ಕೆ ಇಲ್ಲ. ಅಪ್ಪಿ ತಪ್ಪಿ ಇದ್ದರೂ ನಿಗಮದ ಕಚೇರಿಯಲ್ಲಿ ಕಂಡಿಲ್ಲ, ನಿಗಮದ ಕೆಲಸ ಮಾಡಿಲ್ಲ, ಕಚೇರಿಯಲ್ಲಿ ಹಾಜರಾತಿ ಇಲ್ಲ.
    ಇಲ್ಲದ ವ್ಯಕ್ತಿಗಳಿಗೆ ಸಂಬಳ ಕೊಡುವುದು ಸಾರ್ವಜನಿಕ ಬೊಕ್ಕಸಕ್ಕೆ ಮೋಸ ಮಾಡಿದಂತೆ ಅಲ್ಲವೇ? ಹಾಗಾಗಿ ಈ ಬೇನಾಮಿಗಳ ಸಂಬಳ ತಡೆ ಹಿಡಿದಿದ್ದೇನೆ ಎಂದು ತಿಳಿಸಿದ್ದಾರೆ.
    ಅವರಿಗೆ ಸಂಬಳ ಕೊಟ್ಟಿಲ್ಲ ಎಂದು ಶೆಟ್ಟಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ.
    2 ಮೂರುವರೆ ಲಕ್ಷ ಗಂಧದ ಸಾಮಾನು ತೆಗೆದುಕೊಂಡು ಹೋಗಿರುವ ಶೆಟ್ಟಿ, ಇದುವರೆಗೆ ಅದರ ಹಣ ಪಾವತಿಸಿಲ್ಲ. ಆದರೆ, ನಾನು ಮುಖ್ಯಮಂತ್ರಿಗಳು, ಸಣ್ಣ ಕೈಗಾರಿಕೆ ಸಚಿವರು ಹಾಗು ದೆಹಲಿಯ ಕರಕುಶಲ ಅಭಿವೃದ್ದಿ ಆಯುಕ್ತರಿಗೆ ಔಪಚಾರಿಕವಾಗಿ ಕೊಟ್ಟಿರುವ ಕೆಲವು ಕರಕುಶಲ ವಸ್ತುಗಳನ್ನು ನಾನು ತೆಗೆದುಕೊಂಡು ಹೋಗಿದ್ದೇನೆಂದು ಆಪಾದಿಸಿದ್ದಾರೆ. ಆದರೆ
    ಇವೆಲ್ಲವೂ ಅಧಿಕೃತವಾಗಿ ಕೊಟ್ಟಿರುವುದಾಗಿದೆ. ರಾಘವೇಂದ್ರ ಶೆಟ್ಟಿ ಸುಳ್ಳು ಆರೋಪ ಮಾಡುತ್ತಿದ್ದಾರೆಂದು ದೂರಿದ್ದಾರೆ.
    ರಾಘವೇಂದ್ರ ಶೆಟ್ಟಿಯ ಮೇಲೆ ನಿಗಮಕ್ಕೆ ವಂಚನೆ ಮಾಡಿದ ಗುರುತರ ಆರೋಪವಿದೆ. ಸುಳ್ಳು ಸಂಬಳ ನೌಕರರ ಹೆಸರಲ್ಲಿ ತೆಗೆದು ಕೊಂಡಿರುವುದು, ಲಕ್ಷ ಲಕ್ಷ ಗಂಧದ ಸಾಮಾನು ಮನೆಗೆ ಸಾಗಿಸುವುದು, ಅಯೋಧ್ಯಾ, ಡೆಲ್ಲಿ, ಕಾಶಿ, ಈ ರೀತಿ ನಿಗಮದ ಕೆಲಸ ಇಲ್ಲದೇ ಇರುವ ಕಡೆ ಸುತ್ತಾಡಿ ಲಕ್ಷ ಲಕ್ಷ ರೂಪಾಯಿಗಳ ವಿಮಾನ ಯಾನ, ಫೈವ್ ಸ್ಟಾರ್ ಹೋಟೆಲ್ ಬಿಲ್ಲುಗಳನ್ನು ಪಾವತಿಸಿ ನಿಗಮಕ್ಕೆ ನಷ್ಟವೆಸಗಿದ್ದಾರೆಂದು ಆರೋಪಿಸಿದ್ದಾರೆ.

    art and craft News raghavendra shetty roopa moudgil
    Share. Facebook Twitter Pinterest LinkedIn Tumblr Email WhatsApp
    Previous Articleಮಂಗಳೂರಿಗೆ ಆಗಮಿಸಿದ ಮಿಸ್ ಇಂಡಿಯಾ ಸಿನಿ ಶೆಟ್ಟಿ
    Next Article ಸುಖಾಸುಮ್ಮನೆ ವಾಹನ ತಡೆಯುವ ಪೇದೆ..!!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • t5snh ರಲ್ಲಿ ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟ ಮತ್ತೊಮ್ಮೆ ಬಹಿರಂಗ.
    • lm6md ರಲ್ಲಿ ರಾಜ್ಯಸಭೆ ಚುನಾವಣೆ: ಶಾಸಕರ ಕುದುರೆ ವ್ಯಾಪಾರಕ್ಕೆ ಯತ್ನ | Rajya Sabha Elections
    • DennisHal ರಲ್ಲಿ ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe