Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಪ್ಪಾಯ್ತು ಕ್ಷಮಿಸಿ….
    ಸುದ್ದಿ

    ತಪ್ಪಾಯ್ತು ಕ್ಷಮಿಸಿ….

    vartha chakraBy vartha chakraಏಪ್ರಿಲ್ 21, 2022Updated:ಏಪ್ರಿಲ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಇದೀಗ ತಪ್ಪಾಯ್ತು,ನನ್ನನ್ನು ಕ್ಷಮಿಸಿ ಎಂದು ತನ್ನ ಅಭಿಮಾನಿಗಳು ಮತ್ತು ದೇಶದ ಜನರಲ್ಲಿ ಬೇಡಿಕೊಂಡಿದ್ದಾರೆ. ಯಾಕೆ ಗೊತ್ತಾ ಅಕ್ಷಯ್ ಕುಮಾರ್ ಸಾಮಾಜಿಕ ಕಳಕಳಿಯ ಜಾಹಿರಾತುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದರು.ಸ್ಟಾರ್ ನಟನ ಈ ಜವಾಬ್ದಾರಿ ಹಲವರ ಮೆಚ್ಚುಗೆಗೆ ಪಾತ್ತವಾಗಿತ್ತು.
    ಇತ್ತೀಚೆಗೆ ಈ ನಟ ವಿಮಲ್ ಎಲೈಚಿ ಪಾನ್ ಮಸಾಲಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದರು.ಇದನ್ನು ಗಮನಿಸಿದ ಅವರ ಅಭಿಮಾನಿಗಳು ಈ ಹಿಂದೆ ಅಕ್ಷಯ್ ಕುಮಾರ್ ಎಂದಿಗೂ ನಾನು ತಂಬಾಕನ್ನು ಉತ್ತೇಜಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು ಈ ಹಳೆಯ ವಿಡಿಯೊವನ್ನು ಪೋಸ್ಟ್ ಮಾಡಿದ್ದ ಅವರ ಅಭಿಮಾನಿಗಳು ಸ್ಟಾರ್ ನಟನನ್ನು ನಿಮ್ಮ ನಿಲುವೇನು ಎಂದು ಪ್ರಶ್ನಿಸಿದ್ದರು.
    ಸಾಮಾಜಿಕ ಜಾಲತಾಣದಲ್ಲಿನ ಈ ಪೋಸ್ಟ್ ಬಾರಿ ಸದ್ದು ಮಾಡಿತ್ತು ಹಲವಾರು ಮಂದಿ‌ ಅಕ್ಷಯ್ ಕುಮಾರ್ ನನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ಎಚ್ಚೆತ್ತ ಅಕ್ಷಯ್ ಕುಮಾರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ನನ್ನನ್ನು ಕ್ಷಮಿಸಿ, ನನ್ನ ಎಲ್ಲಾ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ನಾನು ಕ್ಷಮೆ ಯಾಚಿಸಲು ಬಯಸುತ್ತೇನೆ. ಕಳೆದ ಕೆಲವು ದಿನಗಳಿಂದ ನಿಮ್ಮ ಪ್ರತಿಕ್ರಿಯೆಗಳು ನನ್ನ ಮೇಲೆ ಗಾಢ ಪರಿಣಾಮ ಬೀರಿದೆ. ನಾನು ತಂಬಾಕನ್ನು ಅನುಮೋದಿಸಿಲ್ಲ ಹಾಗು ಅನುಮೋದಿಸುವುದಿಲ್ಲ ಎಂದು ಹೇಳಿದ್ದಾರೆ. ತಂಬಾಕು ಬ್ರಾಂಡ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಅದರಿಂದ ಪಡೆದ ಸಂಪೂರ್ಣ ಸಂಭಾವನೆಯನ್ನು ಯೋಗ್ಯ ಉದ್ದೇಶಕ್ಕಾಗಿ ದಾನ ಮಾಡುವುದಾಗಿ ಅವರು ಹೇಳಿದ್ದಾರೆ.
    ‘ನನ್ನ ಎಲ್ಲಾ ಅಭಿಮಾನಿಗಳು ಮತ್ತು ಹಿತೈಷಿಗಳೇ ನಾನು ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ.
    ನಾನು ಜಾಹೀರಾತು ಮಾಡುತ್ತಿರುವ ಬ್ರಾಂಡ್ ಬಗೆಗಿನ ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ’ ಎಂದು ಹೇಳಿದ್ದಾರೆ.
    ನಾನು ಭವಿಷ್ಯದ ಆಯ್ಕೆಗಳನ್ನು ಮಾಡುವಾಗ ಅತ್ಯಂತ ಜಾಗರೂಕರಾಗಿರುತ್ತೇನೆ ಎಂದು ಭರವಸೆ ನೀಡುತ್ತೇನೆ. ಪ್ರತಿಯಾಗಿ ನಾನು ನಿಮ್ಮ ಪ್ರೀತಿ ಮತ್ತು ಹಾರೈಕೆಗಳನ್ನು ಬಯಸುತ್ತೇನೆ’ ಎಂದು ತಿಳಿಸಿದ್ದಾರೆ

    #akshaykumar #panmasala #sorry
    Share. Facebook Twitter Pinterest LinkedIn Tumblr Email WhatsApp
    Previous Articleಡೆಲ್ಲಿ ಸ್ಪಿನ್‌ ಬಲೆಗೆ ಸಿಲುಕಿ ಒದ್ದಾಡಿದ ಪಂಜಾಬ್
    Next Article ತಿ.ನರಸೀಪುರ ಪಟ್ಟಣಕ್ಕೆ ಜನತಾ ಜಲಧಾರೆ ರಥಯಾತ್ರೆ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • 797up ರಲ್ಲಿ ಲವ್ ಮತ್ತು ದೋಖಾ.
    • tigtu ರಲ್ಲಿ ಇವರಿಗೆಲ್ಲಾ ಸಿಕ್ಕಿದೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe