Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಗೃಹಮಂತ್ರಿ ಮನೆಯಲ್ಲೇ ಕಳ್ಳತನ
    ಸುದ್ದಿ

    ಮಾಜಿ ಗೃಹಮಂತ್ರಿ ಮನೆಯಲ್ಲೇ ಕಳ್ಳತನ

    vartha chakraBy vartha chakraಆಗಷ್ಟ್ 1, 2022Updated:ಆಗಷ್ಟ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1- ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ಮ‌ನೆಯಲ್ಲಿ ಲಕ್ಷಾಂತರ ರೂ ಮೌಲ್ಯದ ವಿದೇಶಿ ಕರೆನ್ಸಿ ಹಾಗು ಬ್ರಾಂಡೆಡ್ ವಾಚ್ ಗಳನ್ನು ದೋಚಿ ಪರಾರಿಯಾಗಿದ್ದ ಕೆಲಸ‌ಗಾರನನ್ನು ಸದಾಶಿವನಗರ ಪೊಲೀಸರು ಬಂಧಿಸು ಯಶಸ್ವಿಯಾಗಿದ್ದಾರೆ.
    ಒಡಿಶಾ ಮೂಲದ‌ ಜಯಂತ್ ದಾಸ್ ಬಂಧಿತ ಆರೋಪಿಗಳಾಗಿದ್ದು, ಆತನಿಂದ ಕಳವು ಮಾಡಿದ ಮಾಲುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
    ಕಳೆದ ಐದು ವರ್ಷದಿಂದ ಎಂ‌ಬಿ ಪಾಟೀಲ್ ಮನೆಯಲ್ಲಿ ಬಟ್ಟೆ ಒಗೆದು ಇಸ್ತ್ರಿ ಮಾಡುವ ಲಾಂಡ್ರಿ ಕೆಲಸ ಮಾಡುತ್ತಿದ್ದ ಆರೋಪಿಯು ಮಾಜಿ ಗೃಹ ಸಚಿವರ ಕುಟುಂಬದವರ ನಂಬಿಕೆ ಗಳಿಸಿದ್ದ.
    ಎಂಬಿ ಪಾಟೀಲ್ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕಳೆದ ತಿಂಗಳು 85 ಲಕ್ಷ ರೂ ಮೌಲ್ಯದ ವಿದೇಶಿ ಕರೆನ್ಸಿ ಹಾಗು ಲಕ್ಷಾಂತರ ಬೆಲೆಯ 6 ಬ್ರಾಂಡೆಡ್ ವಾಚ್​​ಗಳನ್ನು ಕದ್ದು ಲಾಂಡ್ರಿ ಕೆಲಸ ಮಾಡುತ್ತಿದ್ದ ಆರೋಪಿ ಜಯಂತ್ ದಾಸ್ ಒಡಿಶಾಗೆ ಪರಾರಿಯಾಗಿದ್ದ.
    ಮಾಹಿತಿ ತಿಳಿದ ಬಳಿಕ ಮಾಜಿ ಗೃಹಸಚಿವರು ತಮ್ಮ‌ ಅಡುಗೆಯವರ ಮೂಲಕ ಸದಾಶಿವನಗರ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಿದ್ದರು. ದೂರಿನನ್ವಯ ಸದಾಶಿವನಗರ ಪೊಲೀಸರು ಆರೋಪಿ ಜಯಂತ್ ಬಂಧಿಸಿ ಕರೆ ತಂದು ಪ್ರಾಥಮಿಕ ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
    ನ್ಯಾಯಾಲಯವು‌ ಆರೋಪಿಯನ್ನು ಐದು ದಿನ‌ ಕಸ್ಟಡಿಗೆ ನೀಡಿದ್ದು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಯನ್ನು ನಡೆಸಲಾಗುತ್ತಿದೆ.

    Verbattle
    Verbattle
    Verbattle
    ಕಳ್ಳತನ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರವೀಣ್ ಹತ್ಯೆ; ಬೆಂಗಳೂರಲ್ಲೂ ಬಂಧನ..
    Next Article ಹುಬ್ಬಳ್ಳಿಯಲ್ಲಿ ಮತ್ತೊಂದು ಅಗ್ನಿ ದುರಂತ!
    vartha chakra
    • Website

    Related Posts

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • MichaelRem ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Edwardwromi ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    Latest Kannada News

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಫೆಬ್ರವರಿ 23, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.