Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ಮೊಮ್ಮಗಳನ್ನು ಬ್ಯಾಂಕ್ ಗೆ ಕರೆತಂದು 5 ಲಕ್ಷ ದೋಚಿದ ದಂಪತಿ
    ಸುದ್ದಿ

    ನಕಲಿ ಮೊಮ್ಮಗಳನ್ನು ಬ್ಯಾಂಕ್ ಗೆ ಕರೆತಂದು 5 ಲಕ್ಷ ದೋಚಿದ ದಂಪತಿ

    vartha chakraBy vartha chakraಆಗಷ್ಟ್ 12, 2022Updated:ಆಗಷ್ಟ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.12- ಅಜ್ಜಿಯೊಬ್ಬರು ಮೊಮ್ಮಗಳ ಹೆಸರಿನಲ್ಲಿ ಬ್ಯಾಂಕ್​ನಲ್ಲಿಟ್ಟಿದ್ದ ಹಣವನ್ನು ಕಬಳಿಸಲು ಅಜ್ಜಿಯ ಸಂಬಂಧಿಕ ದಂಪತಿ ನಕಲಿ ದಾಖಲೆ ಹಾಗು ನಕಲಿ ಮೊಮ್ಮಗಳನ್ನು ಬ್ಯಾಂಕ್​ಗೆ ಕರೆತಂದು ಹಣ ವರ್ಗಾವಣೆ ಮಾಡಿಸಿಕೊಂಡಿರುವ ಪ್ರಕರಣ ಬಿಡದಿಯಲ್ಲಿ ನಡೆದಿದೆ.
    ರಾಮನಹಳ್ಳಿಯ ವೃದ್ಧೆ ನಂಜಮ್ಮ ಅವರು ಬಿಡದಿಯ ಕೆನರಾ ಬ್ಯಾಂಕ್​ನಲ್ಲಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ 5 ಲಕ್ಷ ರೂ.ಗಳನ್ನು ಠೇವಣಿ ಇಟ್ಟಿದ್ದು ಅವರು ಕೆಲದಿನಗಳ ಹಿಂದೆ ಮೃತಪಟ್ಟಿದ್ದರು. ಇದಾದ ಕೆಲ ದಿನಗಳ ನಂತರ ರತ್ಮಮ್ಮ ಮತ್ತು ಜಗದೀಶ್​ ಎಂಬುವರು ಬ್ಯಾಂಕ್​ಗೆ ಜ್ಞಾನೇಶ್ವರಿ ಹೆಸರಿನ ಮಗಳನ್ನು ಕರೆತಂದು ನಂಜಮ್ಮ ಠೇವಣಿಗೆ ಜ್ಞಾನೇಶ್ವರಿ ತಂದೆ ಜಗದೀಶ್​ ಅವರನ್ನು ಮೈನರ್​ ಗಾರ್ಡಿಯನ್​ ಮಾಡಿ ಠೇವಣಿ ಹಣ ವರ್ಗಾವಣೆ ಮಾಡಿ ಎಂದು ಹೇಳಿದ್ದರು.
    ಅಲ್ಲದೆ ನಂಜಮ್ಮರ ಮರಣ ಪ್ರಮಾಣಪತ್ರ, ಠೇವಣಿ ಹಣದ ಬಾಂಡ್​ನ ನಂಬರ್​ ಸಹಿತ ದಾಖಲೆಗಳನ್ನು ಬ್ಯಾಂಕ್​ಗೆ ನೀಡಿದ್ದರು. ಇದರ ಆಧಾರದ ಮೇಳೆ ದಾಖಲೆಗಳನ್ನು ಪರಿಶೀಲಿಸಿದ ಬ್ಯಾಂಕ್​ ಸಿಬ್ಬಂದಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ ನಂಜಮ್ಮ ಇಟ್ಟಿದ್ದ 5 ಲಕ್ಷ ರೂ.ಗಳಲ್ಲಿ 4,99,989 ರೂ.ಗಳನ್ನು ಜ್ಞಾನೇಶ್ವರಿ ತಂದೆ ಮೈನರ್​ ಗಾರ್ಡಿಯನ್​ ಜಗದೀಶ್​ ಅವರ ಹೆಸರಿನಲ್ಲಿ ತೆರೆದಿದ್ದ ಜಂಟಿ ಉಳಿತಾಯ ಖಾತೆಗೆ 2022ರ ಜೂನ್​ 23ರಂದು ಹಣ ವರ್ಗಾವಣೆ ಮಾಡಿದ್ದರು.
    ಇದಾದ ನಂತರ ಕಳೆದ ಜು.1ರಂದು ಮೃತ ನಂಜಮ್ಮ ಅವರ ಮಗ ಚಂದ್ರಶೇಖರ್​ ಬ್ಯಾಂಕ್​ಗೆ ಬಂದು ನನ್ನ ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ ತಾಯಿ ಇಟ್ಟಿರುವ ಠೇವಣಿ ಹಣ ಪಡೆಯಲು ಬಂದಿದ್ದರು. ಈ ವೇಳೆ ಬ್ಯಾಂಕ್​ ಸಿಬ್ಬಂದಿ ದಾಖಲೆಗಳ ಪರಿಶೀಲಿಸಿದಾಗ, ರತ್ನಮ್ಮ ಹಾಗು ಜಗದೀಶ್​ ಅವರು ಬ್ಯಾಂಕ್​ಗೆ ಸಲ್ಲಿಸಿರುವ ದಾಖಲೆಗಳು ನಕಲಿ ಅಲ್ಲದೆ, ಬ್ಯಾಂಕ್​ಗೆ ಕರೆತಂದಿದ್ದ ಜ್ಞಾನೇಶ್ವರಿಯೂ ನಕಲಿ ಎಂದು ಗೊತ್ತಾಗಿದೆ.
    ಬಿಡದಿ ಠಾಣೆಯಲ್ಲಿ ರತ್ನಮ್ಮ ಹಾಗು ಜಗದೀಶ್​ ವಿರುದ್ಧ ಬ್ಯಾಂಕ್​ ಮ್ಯಾನೇಜರ್​ ಕೇಶವಮೂರ್ತಿ ದೂರು ದಾಖಲಿಸಿದ್ದಾರೆ.
    ಈ ಸಂಬಂಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

    Government
    Share. Facebook Twitter Pinterest LinkedIn Tumblr Email WhatsApp
    Previous Article151 ಮಂದಿ ಪೊಲೀಸ್ ಅಧಿಕಾರಿಗಳಿಗೆ ಪದಕ
    Next Article ACB ರದ್ದು- ಮೇಲ್ಮನವಿ ಇಲ್ಲ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyraine ರಲ್ಲಿ ರಾಮಮಂದಿರ ಉದ್ಘಾಟನೆಯಂದು ಮದ್ಯ ನಿಷೇಧ! | Ram Mandir
    • tsjtt ರಲ್ಲಿ ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ
    • bitqt_luEi ರಲ್ಲಿ ಪುನೀತ್ ಕೆರೆಹಳ್ಳಿ Arrested | Puneeth Kerehalli
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe