Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೀದರ್ ನಲ್ಲಿ ಭೀಕರ ಅಪಘಾತ..
    ಸುದ್ದಿ

    ಬೀದರ್ ನಲ್ಲಿ ಭೀಕರ ಅಪಘಾತ..

    vartha chakraBy vartha chakraಆಗಷ್ಟ್ 16, 2022Updated:ಆಗಷ್ಟ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೀದರ್,ಆ.16-ವೇಗವಾಗಿ ಬಂದ ಕಂಟೈನರ್ ಕಾರಿಗೆ ಡಿಕ್ಕಿ ಹೊಡೆದು ಪೊಲೀಸ್ ಪೇದೆ 2 ವರ್ಷದ ಮಗು ಸೇರಿ ಐವರು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ.
    ಹೈದರಾಬಾದ್‍ನಲ್ಲಿ ಪೊಲೀಸ್ ಪೇದೆ ಆಗಿರುವ ಬೇಗಂ ಪೇಟದ ಗಿರಿಧರ್ (45) ಪತ್ನಿ ಅನಿತಾ (36) ಮಯಾಂಕ್ (2 ) ಅನಿತಾ ತಂಗಿ ಮಗಳು ಪ್ರಿಯಾಂಕಾ (15) ಹಾಗು ಕಾರು ಚಾಲಕ ದಿನೇಶ್ (35) ಮೃತಪಟ್ಟ ದುರ್ದೈವಿಗಳು.
    ಹೈದ್ರಾಬಾದ್‍ನಿಂದ ಕಲಬುರಗಿಯ ಗಾಣಗಾಪುರ ದೇವಸ್ಥಾನಕ್ಕೆ ಕಾರಿನಲ್ಲಿ ಹೋಗುತ್ತಿದ್ದ ಕುಟುಂಬ ಬೀದರ್ ತಾಲೂಕಿನ ಭಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
    ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ 2 ವರ್ಷದ ಮಯಾಂಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ಗಿರಿಧರ ಪುತ್ರ 12 ವರ್ಷದ ಹರ್ಷವರ್ಧನಗೆ ಯಾವುದೇ ಗಾಯಗಳಾಗದೇ ಪಾರಾಗಿದ್ದಾನೆ. ಇನ್ನು ಘಟನೆಯಲ್ಲಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.
    ಸ್ಥಳಕ್ಕೆ ಬೀದರ್ ಜಿಲ್ಲಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    accident bidar road accident ಅಪಘಾತ ಕಾರು ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೊಗ್ಗ ಗಲಭೆಗೆ ಪಿಎಫ್ಐ ಕುಮ್ಮಕ್ಕು… !
    Next Article ಸರ್ವಜ್ಞ ನಗರಕ್ಕೆ ಮತ್ತೊಂದು ಕಲಶ- ಕೆ.ಜೆ.ಜಾರ್ಜ್ ಗೆ ಮತದಾರರ ಕೃತಜ್ಞತೆ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pv39l ರಲ್ಲಿ ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • ScottRep ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • n1g1t ರಲ್ಲಿ ಲೋಕಸಭಾ ಚುನಾವಣೆ ಸೋತರೆ ತಲೆದಂಡ | Congress High Command
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe