Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PWDಯಲ್ಲೂ ನೇಮಕಾತಿ ಅಕ್ರಮ
    ರಾಜ್ಯ

    PWDಯಲ್ಲೂ ನೇಮಕಾತಿ ಅಕ್ರಮ

    vartha chakraBy vartha chakraಸೆಪ್ಟೆಂಬರ್ 22, 2022Updated:ಸೆಪ್ಟೆಂಬರ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿಜಯಪುರ,ಸೆ.22- ಅಕ್ರಮ ಪಿಎಸ್​ಐ ನೇಮಕ ಹಾಗೂ ಅಕ್ರಮ ಶಿಕ್ಷಕರ ನೇಮಕದ ಬಳಿಕ ಪಿಡ್ಲ್ಯೂಡಿ‌ ಇಲಾಖೆಯ ನೇಮಕಾತಿ ಅಕ್ರಮಕ್ಕೂ ಜಿಲ್ಲೆಯ ನಂಟು ಇರುವುದು ಪತ್ತೆಯಾಗಿದೆ.
    ಪಿಡಬ್ಲ್ಯೂಡಿ ಇಲಾಖೆ ಜೆಇ ಹಾಗೂ ಎಇ ನೇಮಕಾತಿ ಅಕ್ರಮ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಓರ್ವ ಶಿಕ್ಷಕ ಭಾಗಿಯಾಗಿದ್ದು ಅವರನ್ನು ಅಮಾನತುಗೊಳಿಸಲಾಗಿದೆ.
    ಪ್ರಶ್ನೆ ಪತ್ರಿಕೆ ಸೋರಿಕೆ, ಕೀ ಉತ್ತರ ಸಿದ್ಧಪಡಿಸಿದ ಆರೋಪದಡಿ ಶಿಕ್ಷಕ ಗೊಲ್ಲಾಳಪ್ಪ ಅವರನ್ನು ಅಮಾನತ್ತು ಮಾಡಿ ಡಿಡಿಪಿಐ ಉಮೇಶ ಶಿರಹಟ್ಟಿಮಠ ಆದೇಶ ಹೊರಡಿಸಿದ್ದಾರೆ.
    ಸಿಂದಗಿ ತಾಲೂಕಿನ ಗುತ್ತರಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಅಮಾನತುಗೊಂಡಿದ್ದಾರೆ. ನೆರೆಯ ಕಲಬುರ್ಗಿ ಬಾಲಾಜಿ ಪಾಲಿಟೆಕ್ನಿಕ್ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದರಲ್ಲಿ ಶಿಕ್ಷಕನ ಕೈವಾಡವಿರುವುದು ದೃಢಪಟ್ಟಿದೆ.
    ತಲೆ ಮರಿಸಿಕೊಂಡಿರುವ ಶಿಕ್ಷಕ ಗೊಲ್ಲಾಳಪ್ಪನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಭಾವಿಗಳು, ರಾಜಕಾರಣಿಗಳ ಬೆಂಬಲದ ಕಾರಣ ಪೊಲೀಸರಿಗೆ ಸಿಗದೇ ಗೊಲ್ಲಾಳಪ್ಪ ತಪ್ಪಿಸಿಕೊಂಡು ಓಡಾಡುತ್ತಿರುವ ಸಂಶಯ ಎದುರಾಗಿದೆ.
    ತಮಟೆ ಮೂಲಕ ಮನವಿ:
    ಇನ್ನು ಮತ್ತೊಂದು ಕಡೆ ಪಿಎಸ್‌ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಹೆಚ್‌.ಬಿ.ಬೋರೇಗೌಡ ಉದ್ಘೋಷಿತ ಆರೋಪಿ ಎಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಘೋಷಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪ್ರಕಟಣೆಗೊರಡಿಸಿದೆ. ಆರೋಪಿಯ ಸ್ವಂತ ಊರಲ್ಲಿ ತಮಟೆ ಮೂಲಕ ಡಂಗೂರ ಸಾರಿಸಿದೆ. ಮಾಹಿತಿ ಕೊಡುವಂತೆ ಸಾರ್ವಜನಿಕರನ್ನು ವಿನಂತಿಸಲಾಗಿದೆ.
    ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಜೋಡಿ ಹೊಸಹಳ್ಳಿ ಆರೋಪಿ ಬೋರೇಗೌಡನ ಸ್ವಗ್ರಾಮದಲ್ಲಿ ಡಂಗೂರ ಸಾರಿಸುವ ಮೂಲಕ ಜನರು ಮಾಹಿತಿ ನೀಡುವಂತೆ ಕೇಳಿ ಕೊಳ್ಳಲಾಗಿದೆ. ಮನೆ ಮತ್ತು ಊರಿನ ಕೆಲ ಸ್ಥಳಗಳಲ್ಲಿ ಪೊಲೀಸ್ ಪ್ರಕಟಣೆಯ ಭಿತ್ತಿಪತ್ರ ಕೂಡ ಅಂಟಿಸಲಾಗಿದೆ. ಯಾರು ಮಾಹಿತಿ ಕೊಟ್ಟಿದ್ದಾರೆ ಎಂಬ ವಿವರವನ್ನು ಗೌಪ್ಯವಾಗಿ ಇರಿಸುತ್ತೇವೆ ಎಂದು ಸಿಐಡಿ ಭರವಸೆ ನೀಡಿದೆ.

    ತುಮಕೂರು ನ್ಯಾಯ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪುಟಿನ್ ಹಾಕಿದ ನ್ಯೂಕ್ಲಿಯರ್ ಧಮ್ಕಿ
    Next Article SDPI ಮುಖಂಡರ ಸೆರೆ : ಪ್ರತಿಭಟನೆ
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ ಸತ್ತವನು ಎದ್ದು‌ ಬಂದಾಗ
    • i82lb ರಲ್ಲಿ NCC ಸಮಾವೇಶದಲ್ಲಿ ಗುಡುಗಿದ ಪ್ರಧಾನಿ
    • drmfh ರಲ್ಲಿ ಸಾಲ ತೀರಿದ ತಕ್ಷಣವೇ ದಾಖಲೆ ಕೊಡದಿದ್ದರೆ ಗ್ರಹಚಾರ | Personal Loan
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe