Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bescom ಗ್ರಾಹಕರಿಗೆ ದರ ಹೆಚ್ಚಳದ ಬರೆ
    ರಾಜ್ಯ

    Bescom ಗ್ರಾಹಕರಿಗೆ ದರ ಹೆಚ್ಚಳದ ಬರೆ

    vartha chakraBy vartha chakraಸೆಪ್ಟೆಂಬರ್ 23, 2022Updated:ಸೆಪ್ಟೆಂಬರ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.23- ಬೆಸ್ಕಾಂ ನ ಗ್ರಾಹಕರಿಗೆ ಮತ್ತೆ ದರ ಹೇರಿಕೆಯ ಬರೆ ಹಾಕಲಾಗಿದೆ.ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಆದೇಶ ಹೊರಡಿಸಿದೆ.
    ಈ ಬಗ್ಗೆ ಮಾಹಿತಿ ನೀಡಿರುವ ಬೆಸ್ಕಾಂ ‌ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ,ಕಳೆದ ಜುಲೈ ನಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಆರು ತಿಂಗಳ ಅವಧಿಗೆ 31 ಪೈಸೆಯಷ್ಷು ಬೆಸ್ಕಾಂಗೆ ಅನ್ವಯಿಸುವಂತೆ ಹೆಚ್ಚಳ ಮಾಡಿ ಕೆಇಆರ್‌ ಸಿ ಆದೇಶ ಹೊರಡಿಸಿತ್ತು. ಇದೀಗ ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆಯಾದ ಹಿನ್ನೆಲೆಯಲ್ಲಿ 43 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಮೊತ್ತವನ್ನು ಅಕ್ಟೋಬರ್‌ ನಿಂದ ಮುಂದಿನ ಮಾರ್ಚ್‌ 2023 ರವರೆಗೆ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು.
    ಕೆಇಆರ್‌ಸಿ ಸೆ.19ರಂದು ಹೊರಡಿಸಿದ ಆದೇಶದನ್ವಯ ಇಂಧನ ಹೊಂದಾಣಿಕೆ ಶುಲ್ಕ 43 ಪೈಸೆಯನ್ನು ಮುಂದಿನ 6 ತಿಂಗಳ ಅವಧಿಗೆ ಗ್ರಾಹಕರಿಂದ ಸಂಗ್ರಹಿಸಲು ಬೆಸ್ಕಾಂಗೆ ಅನುಮತಿ ನೀಡಿದೆ.
    ಕೆಇಆರ್‌ಸಿ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕಗಳು) ನಿಯಮಗಳು, 2013 ರ ಅನ್ವಯ ಇಂಧನ ಹೊಂದಾಣಿಕೆ ಶುಲ್ಕವನ್ನು 43 ಪೈಸೆ ಹೆಚ್ಚಳ ಮಾಡಿ ಬೆಸ್ಕಾಂಗೆ ಅನ್ವಯ ಆಗುವಂತೆ ಪರಿಷ್ಕರಿಸಲಾಗಿದೆ ಎಂದು ಹೇಳಿದರು.
    ಈ ಮೊದಲು ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕವನ್ನು ಪರಿಷ್ಕರಿಸಲಾಗುತ್ತದೆ. ಆದರೆ ಗ್ರಾಹಕರಿಗೆ ಹೆಚ್ಚವರಿ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ ಈ ಶುಲ್ಕವನ್ನು ಆರು ತಿಂಗಳಿಗೆ ಅನ್ವಯಿಸುವಂತೆ ಪರಿಷ್ಕರಿಸಲಾಗಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

    bescom m
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪಗೆ ರಿಲೀಫ್!
    Next Article ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Brianabing ರಲ್ಲಿ ಮಹಿಳಾ ಮೀಸಲಾತಿಗೆ ಓಕೆ. ಅದರೆ ಈಗಲೇ ಜಾರಿಯಿಲ್ಲ ಯಾಕೆ..? (ಸುದ್ದಿ ವಿಶ್ಲೇಷಣೆ) | Women’s Reservation Bill
    • AlbertDuabe ರಲ್ಲಿ ಯುದ್ದ ಆಗಬಹುದು ಹುಷಾರ್ !
    • EdwardNor ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe