Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಘಾತ ತಡೆಗಟ್ಟಲು Humps ಬೇಕಂತೆ
    ಬೆಂಗಳೂರು

    ಅಪಘಾತ ತಡೆಗಟ್ಟಲು Humps ಬೇಕಂತೆ

    vartha chakraBy vartha chakraಅಕ್ಟೋಬರ್ 18, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.18- ನಗರದಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರ ಪೊಲೀಸರು 500 ರಸ್ತೆ ಉಬ್ಬು( ಹಂಪ್ಸ್)
    ನಿರ್ಮಾಣಕ್ಕೆ ಸಂಚಾರ ಪೊಲೀಸರು ಬೇಡಿಕೆ ಇಟ್ಟಿದ್ದಾರೆ.
    ರಸ್ತೆ ಉಬ್ಬು( ಹಂಪ್ಸ್)ಗಳ ನಿರ್ಮಾಣದ ಬಗ್ಗೆ ಬಿಬಿಎಂಪಿಗೆ ಸಂಚಾರ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದಾರೆ.
    ವೈಟ್‌ಫೀಲ್ಡ್, ಕೆಂಗೇರಿ, ಜಯನಗರ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹಂಪ್ಸ್ ನಿರ್ಮಿಸಲು ಟ್ರಾಫಿಕ್ ಪೊಲೀಸರು ಬೇಡಿಕೆ ಇಟ್ಟಿದ್ದಾರೆ. ನಗರದ ಒಟ್ಟು 39 ಸಂಚಾರ ಪೊಲೀಸ್ ಠಾಣೆಗಳಿಂದ ಪ್ರತ್ಯೇಕವಾಗಿ ಈ ಪ್ರಸ್ತಾವನೆಗಳು ಸಲ್ಲಿಕೆ‌ಯಾಗಿವೆ.
    ರೋಡ್ ಹಂಪ್ಸ್ ವಿವರ
    ಜಯನಗರ – 47,ಕೆಂಗೇರಿ – 44,ಹುಳಿಮಾವು – 33,ಆರ್.ಟಿ.ನಗರ – 32
    ಬಾನಸವಾಡಿ – 21,ಹೂಡಿ – 22
    ಮಹದೇವಪುರ ಜೆಪಿನಗರ ತಲಾ – 19
    ಹಲಸೂರು ಗೇಟ್, ಜಾಲಹಳ್ಳಿ – 17,
    ರಾಜಾಜಿನಗರ – 16,ಮಲ್ಲೇಶ್ವರ – 14,
    ವಿವಿಪುರ – 12,ದೇವನಹಳ್ಳಿ – 11
    ಯಶವಂತಪುರ – 10 ರಸ್ತೆ ಹಂಪ್ಸ್ ಗಳ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಲಾಗಿದೆ.
    ವಾರ್ಡ್ ರಸ್ತೆಗಳಲ್ಲಿ ಚಿಕ್ಕಪೇಟೆ – 8,
    ಯಲಹಂಕ – 6,ಹಲಸೂರು, ಮೈಕೋ ಲೇಔಟ್, ಪುಲಕೇಶಿನಗರ, ವಿಜಯ ನಗರ ಹಾಗೂ ಎಚ್‌.ಎಸ್. ಆರ್ ಲೇಔಟ್ – 4, ಪಶ್ಚಿಮ ಸಂಚಾರ ಪೊಲೀಸರು – 3, ಚಿಕ್ಕಜಾಲ, ಎಚ್‌ಎಎಲ್, ಹೆಬ್ಬಾಳ, ಉಪ್ಪಾರ ಪೇಟೆ ಹಾಗೂ ವಿಲ್ಸನ್ ಗಾರ್ಡನ್ ತಲಾ – 2, ಶಿವಾಜಿ ನಗರ, ಪೀಣ್ಯ, ಹೈಗೌಂಡ್ಸ್, ಕೆಆರ್‌ಪುರ ಹಾಗೂ ಹೂಡಿ ಪೊಲೀಸರು – 1 ರಸ್ತೆ ಹಂಪ್ಸ್ ಗಳ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಲಾಗಿದೆ.
    ಅವೈಜ್ಞಾನಿಕ ಹಂಪ್ಸ್:
    ನಗರದಲ್ಲಿ ಅವೈಜ್ಞಾನಿಕ ಹಂಪ್ಸ್ ನಿಂದ 2019ರಲ್ಲಿ 832 ಅಪಘಾತಗಳು ಸಂಭವಿಸಿದ್ದು 819 ಮಂದಿ ಮೃತಪಟ್ಟಿದ್ದಾರೆ. 2020ರಲ್ಲಿ 656 ಅಪಘಾತಗಳು ಸಂಭವಿಸಿದ್ದು 632 ಮಂದಿ ಮೃತಪಟ್ಟಿದ್ದಾರೆ. 2021ರಲ್ಲಿ 652 ಅಪಘಾತಗಳು ಸಂಭವಿಸಿದ್ದು 618 ಜನ ಮೃತಪಟ್ಟಿದ್ದಾರೆ.

    m ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleದೀಪಾವಳಿಗೆ No Halal
    Next Article ಶಾಸಕರಿಗೆ ಬೆದರಿಕೆ: CID ತನಿಖೆಗೆ ಆದೇಶ
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ಜುಲೈ 18, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ralphhow ರಲ್ಲಿ ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • Ralphhow ರಲ್ಲಿ Facebookನಿಂದ ಮನೆಗೆ ಹೊರಟ10000 ಮಂದಿ #meta #jobs
    • Jamesfluts ರಲ್ಲಿ ಮನೆ‌ ಬಾಗಿಲಲ್ಲಿ ನಿಂತ ಸಲಗ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe