Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ವಾಮೀಜಿ ನಿಗೂಢ ಸಾವು!
    ಅಪರಾಧ

    ಸ್ವಾಮೀಜಿ ನಿಗೂಢ ಸಾವು!

    vartha chakraBy vartha chakraಅಕ್ಟೋಬರ್ 24, 2022Updated:ಅಕ್ಟೋಬರ್ 24, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.24-ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ ಅವರು ಅನುಮಾಸ್ಪದವಾಗಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಆತ್ಮಹತ್ಯೆಗೆ ಶರಣಾಗಿರುವ ಸ್ವಾಮೀಜಿಗೆ 45 ವರ್ಷ ವಯಸ್ಸಾಗಿತ್ತು.ಸ್ವಾಮೀಜಿಯು ಬಂಡೇಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
    ಮೂರು ಪುಟಗಳ ಡೆತ್‌ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಡೆತ್‌ ನೋಟ್​ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ.
    ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್​ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಈ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಈ ಮಠ ತಾಜ್ಯ ವಸ್ತು ವಿಲೇವಾರಿ ಘಟಕಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಅನೇಕ ಉತ್ತಮ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿ ಮಠವಾಗಿಯೂ ಇದು ಬೆಳೆದಿದೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿ ಬಂದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ.
    ಸ್ವಾಮೀಜಿ ನಿಧನ ಹಿನ್ನೆಲೆಯಲ್ಲಿ ಹಲವು ಮಠಾಧೀಶರು ಮಠಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇನ್ನು ಡೆತ್ ನೋಟ್​ನಲ್ಲಿರುವ ಕೆಲವು ಮಾಹಿತಿಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಕೆಲ ವೈಯಕ್ತಿಕ ಕಾರಣಗಳಿಂದ ಬೇಸತ್ತು ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಪೋಲಿಸರ ತನಿಖೆ ನಂತರ ಸತ್ಯ ಬಯಲಾಗಲಿದೆ.
    ಬಸವಲಿಂಗ ಸ್ವಾಮೀಜಿಯವರು ಚನ್ನಮಲ್ಲಯ್ಯ, ಪುಟ್ಟಗೌರಮ್ಮರ ಎಂಟನೇ ಪುತ್ರರಾಗಿದ್ದಾರು. ಶ್ರೀಗಳು ಸೇರಿದಂತೆ 5 ಮಂದಿ ಗಂಡು, 3 ಮಂದಿ ಹೆಣ್ಣು ಮಕ್ಕಳಿದ್ದಾರೆ. 1 ರಿಂದ 8 ನೇ ತರಗತಿಯವರೆಗೂ ಬಂಡೇಮಠದಲ್ಲೆ ವಿದ್ಯಾಭ್ಯಾಸ ಮಾಡಿದ ನಂತರ ಸಿದ್ದಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ, ಸ್ವಾಮೀಜಿಗಳ ಹೆಸರಲ್ಲಿ 80 ಎಕರೆ ಜಮೀನು ಇದೆ.
    ಶ್ರೀಗಳು ಬಂಡೇಮಠದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ ಯವರು ಇದೇ ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಒಂದು ವರ್ಷವೂ ಆಗಿಲ್ಲ. ಆಗ ಇದೇ ರೀತಿ ಮತ್ತೊಂದು ಘಟನೆ ನಡೆದಿದೆ. ಕುದೂರು ಪೊಲೀಸ್‌ ಇನ್ಸ್ ಪೆಕ್ಟರ್ ಎಪಿ.ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿರಾರು ಮಂದಿ ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ.
    ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳುವ ಮೂರು ತಿಂಗಳ ಹಿಂದೆ ಕಡಲೆ ಮಠದ ಸ್ವಾಮೀಜಿ ಕೂಡ ಇದೇ ರೀತಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು,ಈಗ ಬಂಡೆಮಠದ ಬಸವಲಿಂಗ ಸ್ವಾಮೀಜಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು
    ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

    ಕಾಲೇಜು ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳತನಕ್ಕೆ ಬಂದು ನೇಣಿಗೆ ಶರಣಾದ..
    Next Article ಕಿರಣ್ ಮಜುಂದಾರ್ ಪತಿ ಇನ್ನಿಲ್ಲ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zl95q ರಲ್ಲಿ IT Raid ನಲ್ಲಿ ಏನೆಲ್ಲಾ ಸಿಕ್ಕಿದೆ ಗೊತ್ತಾ | IT Raid
    • m0r6w ರಲ್ಲಿ ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    • xnklf ರಲ್ಲಿ ತಾಮ್ರವನ್ನು ಚಿನ್ನವೆಂದು ನಂಬಿಸಿ ದೋಚುವ ಗ್ಯಾಂಗ್
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe