Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಡೇಮಠ ಶ್ರೀಗಳನ್ನು ಬಲೆಗೆ ಕೆಡವಿದ್ದ ನೀಲಾಂಬಿಕೆ
    ಅಪರಾಧ

    ಬಂಡೇಮಠ ಶ್ರೀಗಳನ್ನು ಬಲೆಗೆ ಕೆಡವಿದ್ದ ನೀಲಾಂಬಿಕೆ

    vartha chakraBy vartha chakraಅಕ್ಟೋಬರ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.30-ಕಂಚುಗಲ್ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹನಿಟ್ರ್ಯಾಪ್ ಬಲೆ ಬೀಸಿದ್ದ ಆರೋಪಿ ದೊಡ್ಡಬಳ್ಳಾಪುರ ಮೂಲದ ನೀಲಾಂಬಿಕೆ ಅಲಿಯಾಸ್​​ ಚಂದು ಎನ್ನುವುದು ರಾಮನಗರ ಜಿಲ್ಲಾ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಆರೋಪಿ ಯುವತಿ ನಿಲಾಂಬಿಕೆಯೇ ಬಂಡೇ ಮಠದ ಶ್ರೀಗಳ ವೀಡಿಯೋ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಹೇಳಿದ್ದಾರೆ.
    ಆತ್ಮಹತ್ಯೆ ಮಾಡಿಕೊಂಡಿರುವ ಬಂಡೇಮಠದ ಸ್ವಾಮೀಜಿ ಮತ್ತು ಹನಿಟ್ರ್ಯಾಪ್ ಜಾಲ ಹೆಣೆದ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ ಪೂರ್ವಾಶ್ರಮದಲ್ಲಿ ಅಣ್ಣತಮ್ಮಂದಿರು. ಎರಡೂ ಮಠಗಳ ನಡುವೆ ಆಸ್ತಿ ವಿವಾದ ಇತ್ತು. ಈ ಹಿನ್ನೆಲೆಯಲ್ಲಿ ಹನಿಟ್ರ್ಯಾಪ್ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
    ಪ್ರಕರಣದ ಮೊದಲ ಆರೋಪಿಯಾಗಿ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ, 2ನೇ ಆರೋಪಿಯಾಗಿ ನಿಲಾಂಬಿಕೆ ಅಲಿಯಾಸ್ ಚಂದರು ಹಾಗೂ 3ನೇ ಆರೋಪಿಯಾಗಿ ಕಣ್ಣೂರು ಮಠದ ವಕೀಲ ಮಹದೇವಯ್ಯ ಅವರನ್ನು ಹೆಸರಿಸಲಾಗಿದೆ. ಆಕ್ಷೇಪಾರ್ಯ ವಿಡಿಯೊವನ್ನು ಫೆಬ್ರುವರಿ ಅಥವಾ ಏಪ್ರಿಲ್​ನಲ್ಲಿ ರೆಕಾರ್ಡ್ ಮಾಡಿರಬಹುದು ಎಂದು ಶಂಕಿಸಲಾಗಿದೆ.
    3ನೇ ಆರೋಪಿ ಮಹದೇವಯ್ಯ ವಕೀಲರಷ್ಟೇ ಅಲ್ಲದೇ, ನಿವೃತ್ತ ಶಿಕ್ಷಕರೂ ಆಗಿದ್ದರು. ಆರೋಪಿಗಳ ಸುದೀರ್ಘ ವಿಚಾರಣೆ ನಡೆಯುತ್ತಿದ್ದು, ಮತ್ತಷ್ಟು ಜನರ ಹೆಸರು ಹಾಗೂ ಮಾಹಿತಿ ಹೊರಬರುವ ನಿರೀಕ್ಷೆಯಿದೆ. ಇದೀಗ ಬಂಧನದಲ್ಲಿರುವ ಆರೋಪಿ ಡಾ ಮೃತ್ಯುಂಜಯ ಸ್ವಾಮೀಜಿ ಅವರು ಬಸವಲಿಂಗ ಸ್ವಾಮೀಜಿಯ ಸೋದರ ಸಂಬಂಧಿಯಾಗಬೇಕಿದೆ.
    ದೊಡ್ಡಬಳ್ಳಾಪುರ ಮೂಲದ ಯುವತಿಯ ಅಜ್ಜಿ ಮನೆಯು ತುಮಕೂರು ಕ್ಯಾತ್ಸಂದ್ರದಲ್ಲಿ ಇತ್ತು. ಸಿದ್ದಗಂಗಾ ಮಠಕ್ಕೆ ಸಮೀಪವಿದ್ದ ಈ ಮನೆಗೆ ಆಗಾಗ ಬರುತ್ತಿದ್ದ ಯುವತಿಗೆ ಹಲವು ಸ್ವಾಮೀಜಿಗಳ ಪರಿಚಯವಿತ್ತು. ಒಮ್ಮೆ ಯಾರೋ ಬೇರೆ ಸ್ವಾಮೀಜಿ ಬಗ್ಗೆ ಯುವತಿಯು ಹಗುರವಾಗಿ ಮಾತನಾಡಿದ್ದನ್ನು ಬಂಡೇ ಮಠದ ಸ್ವಾಮೀಜಿ ಗಮನಿಸಿದ್ದರು. ನಂತರದ ದಿನಗಳಲ್ಲಿ ಇವರಿಬ್ಬರ ನಡುವೆ ಆಪ್ತತೆ ಬೆಳೆದಿತ್ತು. ಇಬ್ಬರೂ ಪರಸ್ಪರ ಫೋನ್​ನಲ್ಲಿಯೂ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ್ದ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಹಾಗೂ ವಕೀಲ ಮಹದೇವಯ್ಯ ಹನಿಟ್ರ್ಯಾಪ್ ಬಲೆಗೆ ಸಿಲುಕಿಸಲು ಪ್ಲಾನ್ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ

    ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಭಗತ್ ಸಿಂಗ್ ಪಾತ್ರಕ್ಕಾಗಿ ಅಂತ್ಯ ತಂದುಕೊಂಡ!
    Next Article ಪೂನಾ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಪರಮೇಶ್ವರ್ ಗೆ ಕೋಪ ಬಂದಿದೆ.

    ಜೂನ್ 9, 2025

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 672bh ರಲ್ಲಿ ಕುಕ್ಕೆಯಲ್ಲಿ ಕತ್ರಿನಾ ಕೈಫ್ ಸಂತಾನ ಪ್ರಾಪ್ತಿ ಪೂಜೆ.
    • Waltertig ರಲ್ಲಿ ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy
    • h4q0f ರಲ್ಲಿ ಟಿಕೆಟ್ ವಂಚನೆಯಲ್ಲಿ ಬಿಜೆಪಿ, ಸಂಘ ಪರಿವಾರ ಮುಖಂಡರು..? | Chaitra Kundapura
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe