Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರ್ಷಾಂತ್ಯದಲ್ಲಿ ಸಿನೆಮ ಹಬ್ಬ
    ಸಿನೆಮ

    ವರ್ಷಾಂತ್ಯದಲ್ಲಿ ಸಿನೆಮ ಹಬ್ಬ

    vartha chakraBy vartha chakraನವೆಂಬರ್ 3, 2022Updated:ನವೆಂಬರ್ 3, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    2022 ವರ್ಷ ಮುಗಿಯುತ್ತಾ ಬಂದಿರುವ ವೇಳೆಗೆ ಬರೋಬರಿ 165ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆ ಕಂಡಿವೆ. ಇನ್ನೂ ಸಾಕಷ್ಟು ಚಿತ್ರಗಳು ಬಿಡುಗಡೆಯ ಹಾದಿಯಲ್ಲಿವೆ. ಸ್ಟಾರ್‌ ಸಿನಿಮಾಗಳ, ಹಿಟ್‌ ಸಿನಿಮಾಗಳ ಹವಾದ ಮಧ್ಯೆ ಸಿನಿಮಾ ಬಿಡುಗಡೆ ಮಾಡುವುದು ಹೊಸಬರಿಗೆ ಸವಾಲು. ಆದರೂ, ನವೆಂಬರ್‌ನಲ್ಲಿ ಧೈರ್ಯ ಮಾಡಿ ಸಾಕಷ್ಟು ಸಂಖ್ಯೆಯಲ್ಲಿ ಹೊಸಬರು ತೆರೆಗೆ ಬರುತ್ತಿದ್ದಾರೆ.ಇಲ್ಲಿ ಹೊಸಬರ ಚಿತ್ರವೆಂದರೆ ಸಂಪೂರ್ಣ ಹೊಸಬರು ಎನ್ನುವಂತಿಲ್ಲ. ಆದರೆ, ಬಹುತೇಕ ಚಿತ್ರಗಳ ನಾಯಕ ನಟರು ಮಾತ್ರ ಹೊಸಬರು ಅಥವಾ ಒಂದೆರಡು ಸಿನಿಮಾ ಮಾಡಿದವರಾಗಿತ್ತಾರೆ. ಹಾಗೆ ನೋಡಿದರೆ ತೀರಾ ಹೊಸಬರಲ್ಲದ ಚಿತ್ರವೆಂದರೆ ಸದ್ಯ ತೆರೆಗೆ ಸಿದ್ಧವಾಗಿರುವುದು ಡಾರ್ಲಿಂಗ್‌ ಕೃಷ್ಣ ನಾಯಕರಾಗಿರುವ “ದಿಲ್‌ ಪಸಂದ್‌’. ಅದರಾಚೆ ಅನೌನ್ಸ್‌ ಆಗಿರುವ ಚಿತ್ರಗಳ ನಿರ್ದೇಶಕರು ನಾಲ್ಕೈದು ಸಿನಿಮಾ ಮಾಡಿದರಾಗಿದ್ದು, ಹೀರೋಗಳು ಮಾತ್ರ ನ್ಯೂ ಫೇಸ್‌.
    ಸದ್ಯ ನವೆಂಬರ್‌ ತಿಂಗಳಲ್ಲಿ ಬಿಡುಗಡೆಗೆ ಸಿದ್ಧವಾಗಿರುವ ಸಿನಿಮಾಗಳನ್ನು ಹೆಸರಿಸುವುದಾದರೆ, “ರಾಣ’, “ಕಂಬ್ಳಿಹುಳ’, “ಬನಾರಸ್‌’, “ಸೆಪ್ಟೆಂಬರ್‌ 13′, “ದಿಲ್‌ ಪಸಂದ್‌’, “ಯೆಲ್ಲೋ ಗ್ಯಾಂಗ್ಸ್‌’, “ಓ’, “ವಿಧಿ 370′, “ಆರ್‌ಸಿ ಬ್ರದರ್ಸ್‌’, “ರೆಮೋ’, “ಹುಬ್ಬಳ್ಳಿ ಡಾಬಾ’, “ಖಾಸಗಿ ಪುಟಗಳು’, “ಕ್ಷೇಮಗಿರಿಯಲ್ಲಿ ಕರ್‌ನಾಟಕ’, “ಕುಳ್ಳನ ಹೆಂಡತಿ’, “ವಾಸಂತಿ ನಲಿದಾಗ’, “ಮಾರಿಗುಡ್ಡದ ಗಡ್ಡಧಾರಿಗಳು’, “ನಹೀ ಜ್ಞಾನೇನ ಸದೃಶ್ಯಂ’… ಹೀಗೆ ಲೆಕ್ಕ ಹಾಕುತ್ತಾ ಹೋದರೆ ಪಟ್ಟಿ ಬೆಳೆಯುತ್ತದೆ. ಪ್ರತಿ ಸಿನಿಮಾ ತಂಡಗಳು ವಿಭಿನ್ನ ಸಿನಿಮಾ ಮಾಡಿದ ಖುಷಿಯಲ್ಲಿವೆ.
    ಸಿನಿಮಾವೊಂದರ ಗೆಲುವು ಹೊಸ ಹೀರೋ ಅಥವಾ ನಿರ್ದೇಶಕನ ಮೇಲೆ ಅವಲಂಭಿತವಾಗಿರುವುದಿಲ್ಲ. ಸಿನಿಮಾದ ಕಂಟೆಂಟ್‌ ಹಾಗೂ ಮೇಕಿಂಗ್‌ ಮೇಲೆ ನಿಂತಿರುತ್ತದೆ. ಇವತ್ತು ಸ್ಟಾರ್‌ಗಳಾಗಿರುವವರು ಆರಂಭದಲ್ಲಿ ಹೊಸಬರೇ. ಇದೇ ವಿಶ್ವಾಸದೊಂದಿಗೆ ಚಿತ್ರತಂಡಗಳು ಬಿಡುಗಡೆಗೆ ತಮ್ಮ ಸಿನಿಮಾ ಬಿಡುಗಡೆಗೆ ಮುಂದಾಗಿದೆ.

    Verbattle
    Verbattle
    Verbattle
    ಸಿನಿಮ ಸಿನೆಮ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಫಸ್ಟ್ Rank ಪಡೆದವರೇ ಅರೆಸ್ಟ್!
    Next Article ರೇಣುಕಾಚಾರ್ಯ ಸೋದರನ ಮಗ ಕಿಡ್ನಾಪ್?
    vartha chakra
    • Website

    Related Posts

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    ಫೆಬ್ರವರಿ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_uhsl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Neiroset dlya ychebi_iesl ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • http://vipautokiev.com/forum/viewthread.php?forum_id=13&thread_id=3474 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.