Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಧಾರ್ ಕಾರ್ಡ್ ಬಗ್ಗೆ ಇರಲಿ ಎಚ್ಚರ
    ಅಪರಾಧ

    ಆಧಾರ್ ಕಾರ್ಡ್ ಬಗ್ಗೆ ಇರಲಿ ಎಚ್ಚರ

    vartha chakraBy vartha chakraನವೆಂಬರ್ 23, 2022Updated:ನವೆಂಬರ್ 23, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.23-ಮಂಗಳೂರು ಬಾಂಬ್ ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಎಚ್ಚರಿಕೆಯ ಪಾಠ ಕಲಿಯಬೇಕಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.
    ಒಂದು ವೇಳೆ ಸಾರ್ವಜನಿಕರು ನೀವು ಆಧಾರ್ ಕಾರ್ಡ್ ಕಳೆದುಕೊಂಡರೆ ಎಚ್ಚರಿಕೆ ವಹಿಸಬೇಕು ಆಧಾರ್ ಸಂಖ್ಯೆ ನೀಡುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)
    ವೆಬ್​ಸೈಟ್​ನಲ್ಲಿ ಲಭ್ಯವಿರುವ ಲಾಕ್​ ಮತ್ತು ಅನ್​ಲಾಕ್ ಮಾಡುವ ಆಯ್ಕೆಯನ್ನು ಬಳಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ. ಮನೆಗಳನ್ನು ಬಾಡಿಗೆಗೆ ಕೊಡುವಾಗಲೂ ಬಾಡಿಗೆಗೆ ಬರುವವ ವಿವರಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಮನೆಯ ಅಕ್ಕಪಕ್ಕ ಏನು ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿರಬೇಕು ಎಂದು ಅವರು ಟ್ವೀಟ್ ಮೂಲಕ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
    ಲಾಕ್-ಅನ್​ಲಾಕ್ ಹೇಗೆ:
    ವಿಶಿಷ್ಟ ಗುರುತು ಪ್ರಾಧಿಕಾರದ ಯುಐಡಿಎಐ ವೆಬ್​ಸೈಟ್​ನಲ್ಲಿ ಅಗತ್ಯ ವಿವರಗಳನ್ನು ನಮೂದಿಸಿ, ನಿಮ್ಮ ಗುರುತು ದೃಢೀಕರಿಸಿದ ನಂತರ ನಿಮ್ಮ ಆಧಾರ್ ವಿವರಗಳನ್ನು ಲಾಕ್ ಮಾಡಲು ಅವಕಾಶವಿದೆ. ಹೀಗೆ ಆಧಾರ್ ದತ್ತಾಂಶ ಲಾಕ್ ಮಾಡಿದರೆ ನಿಮ್ಮ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಯಾರೂ ಯಾವುದೇ ಮಾಹಿತಿಯನ್ನು ದೃಢೀಕರಿಸಲು ಆಗುವುದಿಲ್ಲ.
    ಅಂದರೆ ಸಿಮ್ ಪಡೆಯುವುದು, ಬ್ಯಾಂಕ್ ಅಕೌಂಟ್ ತೆರೆಯುವುದು ಸೇರಿದಂತೆ ದುಷ್ಕರ್ಮಿಗಳು ಮೋಸ ಮಾಡುವ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಒಮ್ಮೆ ಪ್ರೊಫೈಲ್ ಲಾಕ್ ಮಾಡಿದರೆ ಅದು ಅನ್​ಲಾಕ್ ಆಗುವವರೆಗೆ ನೀವೂ ಸಹ ಆಧಾರ್ ವಿವರ ಬಳಸಿ ಯಾವುದೇ ದೃಢೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಆಗುವುದಿಲ್ಲ ಎಂಬ ಅಂಶವನ್ನೂ ಸಾರ್ವಜನಿಕರು ಗಮನದಲ್ಲಿ ಇರಿಸಿಕೊಳ್ಳಬೇಕಿದೆ.
    ಆಧಾರ್ ಪ್ರೊಫೈಲ್ ಲಾಕ್ ಮಾಡಬೇಕು ಎಂದಿದ್ದರೆ ಮೊದಲು 16 ಅಂಕೆಗಳ ವರ್ಚುವಲ್ ಐಡಿ ನಂಬರ್ ಜನರೇಟ್ ಮಾಡಿಕೊಳ್ಳಿ. ಇದಕ್ಕಾಗಿ ಎಸ್​ಎಂಎಸ್ ಅಥವಾ ಯುಐಡಿಎಐ ವೆಬ್​ಸೈಟ್​ ಬಳಸಬಹುದು.
    ಲಿಂಕ್ ಮೂಲಕ ನೇರವಾಗಿ ಪ್ರೊಫೈಲ್ ಲಾಕ್ ಸೆಕ್ಷನ್​ಗೆ ಹೋಗಬಹುದು. ಅಥವಾ ಯುಐಡಿಎಐ ವೆಬ್​ಸೈಟ್​ನಲ್ಲಿರುವ ‘ಮೈ ಆಧಾರ್ ಟ್ಯಾಬ್ ಕ್ಲಿಕ್ ಮಾಡಿ. ನಂತರ ಆಧಾರ್ ಸರ್ವೀಸ್ ’ ವಿಭಾಗದಲ್ಲಿರುವ ‘ಆಧಾರ್ ಲಾಕ್ ಅನ್ ಲಾಕ್ ’ ವಿಭಾಗಕ್ಕೆ ಹೋಗಿ. ನಿಮ್ಮ ಆಧಾರ್ ಸಂಖ್ಯೆ ನಮೂದಿಸಿ. ನಿಮ್ಮ ನೋಂದಾಯಿತ ಮೊಬೈಲ್​ಗೆ ಬರುವ ಒಟಿಪಿ ನಮೂದಿಸಿ. ನಂತರ ಸ್ಕ್ರೀನ್​ ಮೇಲೆ ಇರುವ ‘ಎನ್ ಎಬಲ್ ಆಯ್ಕೆಯನ್ನು ಕ್ಲಿಕ್ ಮಾಡಿ. ಈ ಹಂತದ ನಂತರ ನಿಮ್ಮ ಬಯೊಮೆಟ್ರಿಕ್ ವಿವರಗಳು ಲಾಕ್ ಆಗುತ್ತವೆ.
    ಒಂದು ವೇಳೆ ನಿಮ್ಮ ಬಯೊಮೆಟ್ರಿಕ್ ವಿವರಗಳನ್ನು ಅನ್​ಲಾಕ್ ಮಾಡಬೇಕು ಎಂಬ ಪರಿಸ್ಥಿತಿ ಬಂದರೆ ಮೊದಲೇ ಪಡೆದುಕೊಂಡಿದ್ದ ವರ್ಚುವಲ್ ಐಡಿ ನಮೂದಿಸಿ. ಒಟಿಪಿ ಎಂಟರ್ ಮಾಡಿ. ನೀವು ಒಟಿಪಿ ಎಂಟರ್ ಮಾಡಿದ ನಂತರ ನಿಮ್ಮ ಆಧಾರ್ ಬಯೋಮೆಟ್ರಿಕ್ ವಿವರಗಳು ಅನ್​ಲಾಕ್ ಆಗುತ್ತವೆ

    Share. Facebook Twitter Pinterest LinkedIn Tumblr Email WhatsApp
    Previous Articleಆಟೋ ರಿಕ್ಷಾ ಸ್ಪೋಟಕ್ಕೆ ಬೆಂಗಳೂರು ಲಿಂಕ್
    Next Article ರೌಡಿಶೀಟರ್ ಗಳಿಗೆ CCB ಶಾಕ್
    vartha chakra
    • Website

    Related Posts

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    ಕುಡಿದು ಮಾಡಿದ ರಂಪಾಟ.

    ಮೇ 26, 2025

    ಬೆಚ್ಚಿ ಬಿದ್ದ ಮಂಗಳೂರು

    ಮೇ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RickyJot ರಲ್ಲಿ ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    • Timothyraine ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    • 0ye2s ರಲ್ಲಿ ಶಾಸಕನ ಹತ್ಯೆಗೆ 70 ಲಕ್ಷ ಸುಫಾರಿ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe