Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Elon Musk ಗೆ ತಕ್ಷಣವೇ ಮೂರ್ಖನೊಬ್ಬ ಬೇಕಂತೆ!
    ಅಂತಾರಾಷ್ಟ್ರೀಯ

    Elon Musk ಗೆ ತಕ್ಷಣವೇ ಮೂರ್ಖನೊಬ್ಬ ಬೇಕಂತೆ!

    vartha chakraBy vartha chakraಡಿಸೆಂಬರ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜಗತ್ತಿನ ಅತಿದೊಡ್ಡ ಸಿರಿವಂತ ಎಲೊನ್ ಮಸ್ಕ್ ಗೆ ಅರ್ಜೆಂಟಾಗಿ ಯಾರಾದರೂ ಒಬ್ಬ ಮೂರ್ಖ ಬೇಕಂತೆ,ಆ ಮೂರ್ಖನಿಗಾಗಿ ಹುಡುಕಾಟ ನಡೆಸಿದ್ದಾರೆ. ಅದು ಯಾಕೆ ಗೊತ್ತಾ..
    ಈ ಮಸ್ಕ್ ಇದೀಗ ಟ್ವಿಟರ್ ಸಂಸ್ಥೆಯ ಮುಖ್ಯಸ್ಥರಾಗಿರೋದು ಎಲ್ಲರಿಗೂ ಗೊತ್ತಿರುವ ಸಂಗತಿ.ಇಲ್ಲಿ ಅವರು ಕೈಗೊಂಡ ಕೆಲವು ನಿರ್ಧಾರಗಳ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬಂದವು ಈ ಹಿನ್ನೆಲೆಯಲ್ಲಿ ಅವರು ತಾವು ಟ್ವಿಟರ್ ಮುಖ್ಯಸ್ಥರಾಗಿ ಮುಂದುವರೆಯ ಬೇಕಾ ಬೇಡವಾ ಎಂಬ ಸಮೀಕ್ಷೆ ನಡೆಸಿದ್ದರು.
    ಕಳೆದ 2 ದಿನಗಳ ಹಿಂದೆ ಮಸ್ಕ್ ಸಮೀಕ್ಷೆಯನ್ನು ಪ್ರಾರಂಭಿಸಿದ್ದರು ಹಾಗೂ ಅದರ ಫಲಿತಾಂಶಕ್ಕೆ ಬದ್ಧನಾಗಿರುವುದಾಗಿ ಹೇಳಿದ್ದರು. ವೋಟ್ ಮಾಡುವಾಗ ಜಾಗರೂಕರಾಗಿರಿ. ಟ್ವಿಟ್ಟರ್ ಮುಖ್ಯಸ್ಥನಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ನಿಮ್ಮ ಕೈಯಲ್ಲಿದೆ ಎಂದು ಮಸ್ಕ್ ಬಳಕೆದಾರರಲ್ಲಿ ಮನವಿ ಮಾಡಿದ್ದರು.
    ಇದಕ್ಕೆ ಸ್ಪಂದಿಸಿ 1.7 ಕೋಟಿ ಮಂದಿ ವೋಟ್ ಮಾಡಿದ್ದಾರೆ. ವೋಟ್ ಮಾಡಿದ ಶೇ.57.5 ರಷ್ಟು ಬಳಕೆದಾರರು ಸಿಇಒ ಹುದ್ದೆಯನ್ನು ತೊರೆಯುವಂತೆ ಮಸ್ಕ್‌ಗೆ ಸೂಚಿಸಿದ್ದಾರೆ. ಶೇ.42.5 ರಷ್ಟು ಬಳಕೆದಾರರು ಟ್ವಿಟ್ಟರ್ ಸಿಇಒ ಸ್ಥಾನದಲ್ಲಿಯೇ ಮುಂದುವರಿಯಲು ತಿಳಿಸಿದ್ದಾರೆ. ತಮ್ಮ ಸ್ಥಾನದಿಂದ ಕೆಳಗಿಳಿಯಲು ಹೆಚ್ಚಿನವರು ಸೂಚಿಸಿರುವುದರಿಂದ ಮಸ್ಕ್ ಇದೀಗ ತಾವು ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ
    ಆದರೆ ಅದಕ್ಕೊಂದು ಕಂಡೀಷನ್ ಹಾಕಿದಾರೆ ಅದೇನೆಂದರೆ ಯಾರಾದರೂ ಮೂರ್ಖ ಸಿಕ್ಕ ತಕ್ಷಣವೇ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಬಳಿಕ ಕಂಪನಿಯ ಸಾಫ್ಟ್‌ವೇರ್ ಹಾಗೂ ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.ಈಗ ಮಸ್ಕ್ ಪ್ರಕಾರ ಟ್ವಿಟರ್ ಮುನ್ನಡೆಸೋಕೆ ಮೂರ್ಖ‌ ಬೇಕಂತೆ

    m
    Share. Facebook Twitter Pinterest LinkedIn Tumblr Email WhatsApp
    Previous ArticleIAS ಅಧಿಕಾರಿ ಸೋಗಿನಲ್ಲಿ ವಂಚನೆ
    Next Article ವಿರಾಟಪುರ ವಿರಾಗಿ
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    ಜೂನ್ 3, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • su566 ರಲ್ಲಿ ಕಳ್ಳನಾದ ಪೋಲಿಸ್ ಇನ್ಸ್ ಪೆಕ್ಟರ್
    • Davidmap ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • c1fw8 ರಲ್ಲಿ ಪ್ರಹ್ಲಾದ ಜೋಶಿ ಸೋದರ ಬಂಧನ.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe