Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಲ್ಲಿ ಅಕ್ರಮವೆಸಗಿದರೆ ಜೋಕೆ!
    ರಾಜ್ಯ

    ಜೈಲಲ್ಲಿ ಅಕ್ರಮವೆಸಗಿದರೆ ಜೋಕೆ!

    vartha chakraBy vartha chakraಡಿಸೆಂಬರ್ 29, 2022Updated:ಡಿಸೆಂಬರ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.29-ಕಾರಾಗೃಹಗಳಲ್ಲಿ ಯಾವುದೇ ತರಹದ ಅಕ್ರಮ ಚಟುವಟಿಕೆಗಳಿಗೆ ಇಂಬು ನೀಡುವ, ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಎಚ್ಚರಿಕೆ ನೀಡಿದ್ದಾರೆ.
    ನಗರದ ಕೇಂದ್ರ ಕಾರಾಗೃಹ, ಹಿಂಡಲಗಾ ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿದ ನಂತರ, ಜೈಲಿನ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
    ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಗಳು ಹಾಗೂ ಮಾದಕ ವಸ್ತುಗಳನ್ನು ಸರಬರಾಜು ತಪ್ಪಿಸಲು ಅತ್ಯಾಧುನಿಕ ತಪಾಸಣಾ ಯಂತ್ರ ಗಳನ್ನು ಅಳವಡಿಸಲಾಗಿದೆ. ಆದರೂ ಕೆಲವು ಬಾರಿ ಸಿಬ್ಬಂದಿಗಳ ಕಣ್ಣು ತಪ್ಪಿಸಿ, ನಿಷೇಧಿತ ಪದಾರ್ಥಗಳು ಜೈಲಿ ನೊಳಗೆ ಜಪ್ತಿ ಮಾಡಿರುವುದು ನಡೆದಿದೆ ಇದಕ್ಕೆ ಕಡಿವಾಣ ಹಾಕಲಾಗುವುದು ಎಂದ ಸಚಿವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು, ಎಚ್ಚರಿಸಿದರು.
    ಕಾರಾಗೃಹ ಭೇಟಿ ಸಮಯದಲ್ಲಿ, ಸಚಿವರು, ಸಜಾ ಬಂದಿಗಳು ಹಾಗೂ ವಿಚಾರಣಾಧೀನ ಕೈದಿಗಳ ಜತೆ ಸಂಭಾಷಣೆ ನಡೆಸಿದರು ಹಾಗೂ, ಮನವಿ ಪತ್ರ ಸ್ವೀಕರಿಸಿದರು.
    ಜೈಲಿನ ಒಳಗಿರುವ ಟೈಲರಿಂಗ್ ಘಟಕ ಹಾಗೂ ಮರಗೆಲಸ ಘಟಕಗಳಿಗೆ ಭೇಟಿ ನೀಡಿದ ಸಚಿವರು ಆಧುನಿಕ ಉಪಕರಣ ಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
    ಅತಿ ಭದ್ರತಾ ಸೆಲ್ ಗಳು, ಆಸ್ಪತ್ರೆ ಹಾಗೂ ಕೈದಿಗಳೇ ನಿರ್ವಹಿಸುತ್ತಿರುವ ಎಫ ಎಂ ಸ್ಟೇಷನ್ ಅಡುಗೆ ಮನೆ ಹಾಗೂ ಇನ್ನಿತರ ವ್ಯವಸ್ಥೆಗಳ ಬಗ್ಗೆ ಸಚಿವರು ಮಾಹಿತಿ ಪಡೆದ ಸಚಿವರು, ಕಾರಾಗೃಹದ ಪ್ರಾರ್ಥನಾ ಮಂದಿರದಲ್ಲಿ ಇರುವ, ಸ್ವಾತಂತ್ರ್ಯ ವೀರ, ವೀರ ಸಾವರ್ಕರ್ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು.
    ವೀರ ಸಾವರ್ಕರ್ ರವರು, ಹಿಂಡಲಗಾ ಜೈಲಿನಲ್ಲಿ ೯೭ ದಿನಗಳ ಕಾಲ ಬಂದಿಯಾಗಿದ್ದು, ಆ ಸಂಬಂಧ ಜೈಲಿನಲ್ಲಿರುವ ದಾಖಲೆ ಪುಸ್ತಕ ವನ್ನೂ, ಸಚಿವರು ವೀಕ್ಷಿಸಿದರು.

    Verbattle
    Verbattle
    Verbattle
    ವೀರ ಸಾವರ್ಕರ್
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದ ನಡೆಗೆ ಪ್ರಿಯಾಂಕ್ ಅಸಮಾಧಾನ
    Next Article ಇಂತಹ ಹುಡುಗಿ ಇದ್ದರೆ ಹೇಳಿ ರಾಹುಲ್ ಗಾಂಧಿ ಮದುವೆಯಾಗ್ತಾರಂತೆ
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • LarryCax ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.