ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಮತ್ತೆ CD Politics
    ಸುದ್ದಿ

    ರಾಜ್ಯದಲ್ಲಿ ಮತ್ತೆ CD Politics

    vartha chakraBy vartha chakraಜನವರಿ 30, 2023Updated:ಜನವರಿ 30, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ-
    ‘ಕರ್ನಾಟಕ ಪ್ರದೇಶ Congress ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕಾರಣದಲ್ಲಿರಲು ಯೋಗ್ಯರಲ್ಲ. ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಮನೆಯ ಮೇಲೆ ಕಲ್ಲು ಎಸೆಯಬಾರದು’ ಎಂದು BJP ಹಿರಿಯ ನಾಯಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಮತ್ತು ಶಿವಕುಮಾರ್ ಇಬ್ಬರೂ ಉತ್ತಮ ಸ್ನೇಹಿತರು. ಆದರೆ ‌ಒಬ್ಬ ವ್ಯಕ್ತಿಯಿಂದ ನಮ್ಮಿಬ್ಬರ ಸ್ನೇಹ ಹಾಳಾಗಿದೆ. ನಾವಿಬ್ಬರೂ ಒಂದೇ ಬಾರಿ ರಾಜಕಾರಣ ಪ್ರವೇಶಿಸಿದೆವು‌. ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ, ನಾವಿಬ್ಬರೂ ಸೋಲು ಕಂಡೆವು. ನಂತರದಲ್ಲಿ ಇಬ್ಬರೂ ಯಶಸ್ವಿಯಾಗಿದ್ದೇವೆ. ಇದಾದ ನಂತರ ಒಟ್ಟಾಗಿಯೇ ಇದ್ದ ನಮ್ಮಿಬ್ಬರ ಸಂಬಂಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರ ಕಾರಣಕ್ಕಾಗಿ ಸಂಬಂಧ ಹಾಳಾಯಿತು’ ಎಂದು ಹೇಳಿದರು.

    ‘ಗ್ರಾಮೀಣ ಕ್ಷೇತ್ರದ ಶಾಸಕರ ಕಾರಣಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಮಹಿಳೆಯೊಬ್ಬರ ಮೂಲಕ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲಾಗಿದೆ. ಈ ಸಂಚಿನ ಸಂಬಂಧ ಹಲವು ದಾಖಲೆಗಳಿವೆ. ಈ ಪ್ರಕರಣ CBI ಗೆ ನೀಡಿದರೆ, ಸಂಪೂರ್ಣ ದಾಖಲೆಗಳನ್ನು ಒದಗಿಸುತ್ತೇನೆ’ ಎಂದು ತಿಳಿಸಿದರು. ‘ನನ್ನನ್ನು ಬ್ಲ್ಯಾಕ್ಮೇಲ್ ಮಾಡಲು ಶಿವಕುಮಾರ್ ಮತ್ತು ಬೆಳಗಾವಿ ಗ್ರಾಮೀಣ ಶಾಸಕರು, ಇಬ್ಬರು ಯುವಕರು, ಶಿವಕುಮಾರ್ ಕಾರು ಚಾಲಕ ಪರಶಿವಮೂರ್ತಿ, ಗ್ರಾನೈಟ್ ಉದ್ಯಮಿ ಶಿವಕುಮಾರ್ ಸಂಚು ಮಾಡಿದ್ದಾರೆ. ಶಾಂತಿನಗರ ಸಹಕಾರ ಬ್ಯಾಂಕ್ ನ ಹತ್ತು ಸಾವಿರ ಕೋಟಿ ಅಕ್ರಮ ಮುಚ್ಚಿ ಹಾಕಲು ಈ ಬ್ಲ್ಯಾಕ್ಮೇಲ್ ಮಾಡಲಾಯಿತು. ನನ್ನ ಸೋದರ ಬಾಲಚಂದ್ರ ಮತ್ತು ಮಾಜಿ ಶಾಸಕ ನಾಗರಾಜ್ ಮೂಲಕ ಷರತ್ತು ಹಾಕಿಸಿದ್ದರು. ಅದನ್ನು ಒಪ್ಪದ ಕಾರಣಕ್ಕೆ CD ಬಿಡುಗಡೆ ಮಾಡಿದರು’ ಎಂದು ಇಡೀ ಘಟನಾವಳಿಗಳನ್ನು ವಿವರಿಸಿದರು.

    ಸಂಚು ಹೇಗೆ‌ ಮಾಡಲಾಯಿತು ಎಂಬ ಕುರಿತಾದ ಧ್ವನಿ ಮುದ್ರಣವೊಂದನ್ನು ಬಿಡುಗಡೆ ಮಾಡಿದ ಅವರು ‘ನನ್ನ ವಿರುದ್ಧ ಹಲವಾರು CD ಗಳನ್ನು ಮಾಡಿಟ್ಟುಕೊಂಡಿದ್ದಾರೆ. ಅವುಗಳ ಬಿಡುಗಡೆಗೆ ಸಂಚು ಮಾಡಿದ್ದಾರೆ. ಅಷ್ಟೇ ಅಲ್ಲ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರು ಹಲವಾರು ಜನರ CD ಗಳನ್ನೂ ಮಾಡಿಟ್ಟುಕೊಂಡಿದ್ದಾರೆ. ನೀವು ನಂಬಲಾರದ ನಾಯಕರು ಈ CD ಗಳಲ್ಲಿದ್ದಾರೆ. ಈ ಎಲ್ಲದರ CBI ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

    Verbattle
    Verbattle
    Verbattle
    BJP CD Congress News Politics ramesh jarakiholi ಕಾರು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವೀಯತೆ ಮೆರೆದ ‘ಕೋಟಿಗೊಬ್ಬ’ ಖ್ಯಾತಿಯ ಇರ್ಫಾನ್
    Next Article Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    6 ಪ್ರತಿಕ್ರಿಯೆಗಳು

    1. Cvobnc on ಫೆಬ್ರವರಿ 14, 2026 12:02 ಅಪರಾಹ್ನ

      mcluck sign in mcluckcasinogm mcluck Minnesota

      Reply
    2. Gvzydb on ಫೆಬ್ರವರಿ 20, 2026 6:52 ಅಪರಾಹ್ನ

      The reels of Sweet Bonanza never sleep — tumbles lead to more tumbles, multipliers lead to fortunes. Free spins sweet bonanza big win video are the cherry on top. Get your sweet fix!

      Reply
    3. Mgiblx on ಫೆಬ್ರವರಿ 25, 2026 12:16 ಫೂರ್ವಾಹ್ನ

      Prairie thunder roars with every reel turn. buffalo slots real money offers sunset magic, bonus buffs, and massive cash herds. Join now!

      Reply
    4. Littly on ಮಾರ್ಚ್ 1, 2026 10:18 ಫೂರ್ವಾಹ್ನ

      Join best slots on stake today and experience the ultimate crypto casino vibe. Instant deposits, massive withdrawals, and provably fair games — everything a real player deserves. The original crypto gambling legend is waiting for you. Jump in now!

      Reply
    5. Yhdois on ಮಾರ್ಚ್ 5, 2026 6:12 ಅಪರಾಹ್ನ

      Kvalitni leky nemusi byt drahe. Dokazujeme to kazdy den
      https://opravdovalekarna.cz

      Reply
    6. Pwjjpk on ಮಾರ್ಚ್ 10, 2026 6:33 ಫೂರ್ವಾಹ್ನ

      Join the millions enchanting strapping on sportsbook fanduel – the #1 legitimate in dough casino app in America.
      Pick up your $1000 WITH IT AGAIN hand-out and deny b decrease every twirl, хэнд and rolling into legitimate coin of the realm rewards.
      Permanent =’pretty damned quick’ payouts, gigantic jackpots, and habitual activity – download FanDuel Casino now and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lewisvup ರಲ್ಲಿ Crypto ವಂಚಕ Arrest.
    • Lewisvup ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • Ukozqz ರಲ್ಲಿ ರಾಜ್ಯ ಬಿಜೆಪಿ ಬಗ್ಗೆ ಬಿಜೆಪಿ ಸಂಸದನಿಗೆ ಅತೀವ ಬೇಸರ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.