Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿಕ್ಷಕರ ನೇಮಕಾತಿ ಅಕ್ರಮ – ಎಂಟು ಜನರ ಬಂಧನ
    ಅಪರಾಧ

    ಶಿಕ್ಷಕರ ನೇಮಕಾತಿ ಅಕ್ರಮ – ಎಂಟು ಜನರ ಬಂಧನ

    vartha chakraBy vartha chakraಫೆಬ್ರವರಿ 11, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.11-

    ಕಳೆದ 2012-13 ಹಾಗೂ 2014-15ನೇ ಸಾಲಿನಲ್ಲಿ ನಡೆದಿದ್ದ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿ ಹಗರಣ (Karnataka recruitment scam) ಸಂಬಂಧ ಮತ್ತೆ ಇಬ್ಬರು ಶಿಕ್ಷಕಿಯರು ಸೇರಿ ಎಂಟು ಮಂದಿ ಶಿಕ್ಷಕರನ್ನು CID ಅಧಿಕಾರಿಗಳು ಬಂಧಿಸಿದ್ದಾರೆ. ಹಗರಣ ಸಂಬಂಧ ಈಗಾಗಲೇ ಶಿಕ್ಷಣ ಇಲಾಖೆಯ ಇಬ್ಬರು ನಿರ್ದೇಶಕರು, ಮೂವರು ನಿವೃತ್ತ ಸಹ ನಿರ್ದೇಶಕರು, ಪ್ರಥಮ ದರ್ಜೆ ಸಹಾಯಕ, ಕಂಪ್ಯೂಟರ್‌ ಪ್ರೋಗ್ರಾಮರ್‌ ಹಾಗೂ 61 ಸಹ ಶಿಕ್ಷಕರು ಸೇರಿದಂತೆ ಒಟ್ಟು 68 ಜನರನ್ನು ಬಂಧಿಸಲಾಗಿದೆ. ಇದೀಗ ಮತ್ತೆ ಎಂಟು ಜನರ ಬಂಧನವಾಗಿದೆ. ಈ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಚ್ ಶಿಟ್ (ಆರೋಪಪಟ್ಟಿ) ಸಲ್ಲಿಸಿ ತನಿಖೆ ಮುಂದುವರೆಸಿರುವ CID ಅಧಿಕಾರಿಗಳು ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ತುಮಕೂರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮತ್ತೆ ದಾಳಿ ನಡೆಸಿ ಎಂಟು ಮಂದಿ ಶಿಕ್ಷಕರು ಬಂಧಿಸಿದ್ದಾರೆ .

    ಬಾಗಲಕೋಟೆ (Bagalakote) ಜಿಲ್ಲೆ ಮದವಿಬಾವಿ ಸರ್ಕಾರಿ ಪ್ರೌಢ ಶಾಲೆಯ ಶ್ರೀಕಾಂತ ನಾಯಿಕ, ವಿಜಯಪುರ ಜಿಲ್ಲೆ ಬಸವನಬಾಗೇವಾಡಿ (Basavana Bagewadi, Vijayapura) ತಾಲೂಕಿನ ಕೊಲ್ಹಾರ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ನಾಯಕ್‌ ಪ್ರಕಾಶ್‌ ರತ್ನು, ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು (Soraba, Shivamogga) ಕಮರೂರು ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಬಿ.ಆರ್‌. ಮಹಬೂಬ್‌ ಬಾಷಾ, ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ (Mundgod, Uttara Kannada) ಮಳಗಿಯ ಕರ್ನಾಟಕ ಪಬ್ಲಿಕ್‌ ಶಾಲೆ ಸಹ ಶಿಕ್ಷಕಿ ಸುಜಾತಾ ಭಂಡಾರಿ.

    ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ (Koratagere, Tumkur) ಬುಕ್ಕಾಪಟ್ಟಣ ಸರ್ಕಾರಿ ಶಾಲೆ ಸಹ ಶಿಕ್ಷಕಿ ಜಿ.ಎನ್‌.ದೀಪಾರಾಣಿ, ಪಾವಗಡ (Pavagada, Tumkur) ತಾಲೂಕಿನ ನಾಗಲಮಡಿಕೆ ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಜಿ.ಕೆ.ಮೋಹನ್‌ ಕುಮಾರ್‌, ವಲ್ಲೂರು ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಎಸ್‌.ಮಂಜುನಾಥ್‌, ಚಿತ್ರದುರ್ಗ ಜಿಲ್ಲೆ ಹಿರಿಯೂರು (Hiriyuru, Chitradurga) ನಗರದ ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಶಾಂತಿಲಾಲ್‌ ಚೌಹ್ಹಾಣ್‌ ಬಂಧಿತರಾಗಿದ್ದಾರೆ.

    ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿ ಅಕ್ರಮ ಸಂಬಂಧ ಕಳೆದ ವರ್ಷ ವಿಧಾನಸೌಧ ಠಾಣೆಯಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ದೂರು ನೀಡಿದ್ದರು. ಈ ಹಗರಣದ ತನಿಖೆಯನ್ನು ಸರ್ಕಾರವು ಸಿಐಡಿ ತನಿಖೆಗೆ ವಹಿಸಿತ್ತು.

    Verbattle
    Verbattle
    Verbattle
    #chitradurga #CID #kannada Bagalakote crime education Karnataka Karnataka recruitment scam koratagere m pavagada Scam shiva shivamogga tumkur uttara kannada vijayapura ತುಮಕೂರು ನ್ಯಾಯ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿದ್ದ Al-Qaeda ಉಗ್ರನ ಬಂಧನ
    Next Article Air show ಹಿನ್ನೆಲೆ – ಭಾರಿ ವಾಹನಗಳ ಸಂಚಾರ ನಿಷೇಧ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    2 ಪ್ರತಿಕ್ರಿಯೆಗಳು

    1. Ltdbxo on ಫೆಬ್ರವರಿ 17, 2026 9:52 ಫೂರ್ವಾಹ್ನ

      This incomparably praised sweepstakes podium, wow vegas casino , brings real casino thrills to your select with no achieve inexorable in requital for substance gameplay. Boasting millions of players and eager bonuses, it’s a go-to choice on fun, sound collective gaming across most of the US.

      Reply
    2. Gwmben on ಫೆಬ್ರವರಿ 18, 2026 5:35 ಅಪರಾಹ್ನ

      Awaken to the possibilities of overnight riches and fun. In crown coins casino log in, scratch cards add instant gratification. Dive in and scratch your way to success!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Tracymix ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LinwoodGah ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.