Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup
    ವಿಶೇಷ ಸುದ್ದಿ

    Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup

    vartha chakraBy vartha chakraಮಾರ್ಚ್ 10, 2023Updated:ಮಾರ್ಚ್ 10, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವ ದೆಹಲಿ : ಯಾವುದೇ ಸ್ವಂತ ಹೋಟೆಲ್ ಕಟ್ಟಡವಿಲ್ಲದೆ ‌ನೂರಾರು ಹೋಟೆಲ್ ಗಳ ವ್ಯವಹಾರ ನಡೆಸುತ್ತಿರುವ ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಹರಿಯಾಣದ ಗುರುಗ್ರಾಮ್‌ನಲ್ಲಿರುವ ಡಿಎಲ್ ಎಫ್ ನ ಬಹುಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
    ಗುರುಗ್ರಾಮದ ಸೆಕ್ಟರ್ 54ರಲ್ಲಿರುವ ಡಿಎಲ್‌ಎಫ್‌ನ ದಿ ಕ್ರೆಸ್ಟ್ ಸೊಸೈಟಿಯ 20ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದಿದ್ದಾರೆ ಎಂದು ವಸತಿ ಸಮುಚ್ಚಯದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು.
    ಮಾಹಿತಿ ಬರುತ್ತಿದ್ದಂತೆ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು ಘಟನಾ ಸ್ಥಳದಲ್ಲಿ ಪರಿಶೀಲನೆ ವೇಳೆ, ಕಟ್ಟಡದ ಮೇಲಿನಿಂದ ಬಿದ್ದ ವ್ಯಕ್ತಿ
    ಬಿದ್ದಿದ್ದಾರೆ ಎಂದು ತಿಳಿದು ತಕ್ಷಣವೇ ಅವರನ್ನು
    ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದರು. ಮೃತರನ್ನು‌
    ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಎಂದು ಗುರುತಿಸಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ರಮೇಶ್ ಅಗರವಾಲ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಯಿತು.
    ತಮ್ಮ ತಂದೆ ‌ಮೃತ‌ಪಟ್ಟಿರುವ ವಿಷಯವನ್ನು ರಿತೇಶ್ ಅಗರ್ವಾಲ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ತಮ್ಮ ತಂದೆ ಅಕಾಲಿಕ ಸಾವಿನಿಂದ ನಮ್ಮ ಕುಟುಂಬಕ್ಕೆ ಅಪಾರ ನಷ್ಟವಾಗಿದೆ ಎಂದಿದ್ದಾರೆ.
    ನಮ್ಮ ಕಠಿಣ ಸಮಯಗಳಲ್ಲೂ ನನ್ನ ತಂದೆ ತೋರಿದ ಸಹಾನುಭೂತಿ ಮತ್ತು ಆತ್ಮೀಯತೆಯು ನನ್ನನ್ನ ಮುಂದೆ ಕೊಂಡೊಯ್ದಿತು. ಅವರ ಮಾತುಗಳು ನಮ್ಮ ಹೃದಯದಲ್ಲಿ ಆಳವಾಗಿ ಪ್ರತಿಧ್ವನಿಸುತ್ತವೆ. ಈ ದುಃಖದ ಸಮಯದಲ್ಲಿ ಪ್ರತಿಯೊಬ್ಬರೂ ನಮ್ಮ ಖಾಸಗಿತನವನ್ನ ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ’ ಎಂದು ಟ್ವೀಟ್ ಮಾಡಿದ್ದಾರೆ.
    ಇದರ ನಡುವೆ ಬಹುಮಹಡಿ ಕಟ್ಟಡದಿಂದ ಅವರು ಹೇಗೆ‌ ಬಿದ್ದರು ಎನ್ನುವ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ.

    art ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಉನ್ನತ ಸಮಿತಿಗಳ ರಚನೆ-ಹುಸಿಯಾದ ನಿರೀಕ್ಷೆ
    Next Article Royal Concorde ಶಾಲೆ ವಿರುದ್ಧ ಕ್ರಿಮಿನಲ್ ಕೇಸ್
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಇಸ್ರೇಲ್ ಗೆ ಯಾಕೆ ಹೀಗಾಯ್ತು?

    ಜೂನ್ 17, 2025

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    4 ಪ್ರತಿಕ್ರಿಯೆಗಳು

    1. how to buy cialis from canada on ಜೂನ್ 9, 2025 8:48 ಫೂರ್ವಾಹ್ನ

      With thanks. Loads of knowledge!

      Reply
    2. side effects of metronidazole flagyl on ಜೂನ್ 11, 2025 3:01 ಫೂರ್ವಾಹ್ನ

      Thanks on putting this up. It’s okay done.

      Reply
    3. arl03 on ಜೂನ್ 21, 2025 8:42 ಫೂರ್ವಾಹ್ನ

      buy amoxil pills – valsartan medication order generic ipratropium 100mcg

      Reply
    4. z6s1k on ಜೂನ್ 23, 2025 11:51 ಫೂರ್ವಾಹ್ನ

      order generic zithromax 250mg – generic zithromax 500mg order bystolic without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC ರಲ್ಲಿ BJP ಗೆ ರಾಜ್ಯದಲ್ಲಿ 40,50,351 ಸದಸ್ಯರು
    • mchh9 ರಲ್ಲಿ ಬಳ್ಳಾರಿ ಚುನಾವಣೆಗೆ ಖರ್ಚಾದ ಹಣ.
    • 6ki0a ರಲ್ಲಿ ಕುಮಾರಣ್ಣ ತಿಮಿಂಗಿಲ ಹಿಡಿದು ಬಡಿದು ನುಂಗಲಿ.!
    Latest Kannada News

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe