Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Royal Concorde ಶಾಲೆ ವಿರುದ್ಧ ಕ್ರಿಮಿನಲ್ ಕೇಸ್
    ಸುದ್ದಿ

    Royal Concorde ಶಾಲೆ ವಿರುದ್ಧ ಕ್ರಿಮಿನಲ್ ಕೇಸ್

    vartha chakraBy vartha chakraಮಾರ್ಚ್ 11, 2023Updated:ಮಾರ್ಚ್ 11, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಮಾ.11-
    ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡದ ಕ್ರಮವನ್ನು ಪ್ರಶ್ನಿಸಿದ ಪೋಷಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಗುರಿಯಾಗಿರುವ ಮೈಸೂರಿನ
    ರಾಯಲ್ ಕಾನ್‌ಕಾರ್ಡ್ ಇಂಟರ್‌ನ್ಯಾಷನಲ್ ಶಾಲೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
    ವಿದ್ಯಾರ್ಥಿಗಳ ಜೊತೆ ಅನುಚಿತ ವರ್ತನೆ, ಪೋಷಕರೊಂದಿಗೆ ಜಟಾಪಟಿ ಸೇರಿದಂತೆ ಹಲವು ವಿವಾದಕ್ಕೆ ಸಂಬಂಧಿಸಿ ಶಾಲಾ ಆಡಳಿತ ಮಂಡಳಿ ವಿರುದ್ದ ಜೆಜೆ ಆ್ಯಕ್ಟ್ (ಬಾಲಾಪರಾಧಿ ಕಾಯಿದೆ)ಅಡಿ ಪ್ರಕರಣ  ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
    ಪ್ರಿನ್ಸಿಪಾಲ್ ಖುಷಿ, ಮ್ಯಾನೇಜರ್ ಹರೀಶ್, ಶಾಲಾ ನಿರ್ದೇಶಕ ರಾಕೇಶ್ ರಾಜೇ ಅರಸ್ ವಿರುದ್ದ ಪ್ರಕರಣ ದಾಖಲಾಗಿದೆ.
    ಶಾಲೆಯಲ್ಲಿ ಕಳೆದ ಮಾರ್ಚ್ 6ರಂದು ನಡೆದ ಗಲಾಟೆಗೆ ಸಂಬಂಧಿಸಿ ಚೆಲುವೇಗೌಡ, ಸಿದ್ದೇಗೌಡ ಹಾಗೂ ಮೂವರು ವಿದ್ಯಾರ್ಥಿಗಳು ನೀಡಿದ್ದ ದೂರು ಆಧರಿಸಿ ಈ‌ ಕ್ರಮ ಕೈಗೊಳ್ಳಲಾಗಿದೆ‌.
    ಬೋಗಾದಿ ಎರಡನೇ ಹಂತದಲ್ಲಿರುವ ರಾಯಲ್ ಕಾನ್ ಕಾರ್ಡ್ ಅಂತರಾಷ್ಟ್ರೀಯ ಶಾಲೆಯಲ್ಲಿ ಮಾರ್ಚ್ 6ರಂದು ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯ ನಡುವೆ ಗಲಾಟೆಯಾಗಿತ್ತು. ಶಾಲೆಯ ಆಡಳಿತ ಮಂಡಳಿ ಶಾಲೆಯ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಈ ವಿಚಾರ ತಿಳಿದು ಪೋಷಕರು ಶಾಲೆಯ ಆಡಳಿತ ಮಂಡಳಿ ಜೊತೆ ಜಗಳವಾಡಿದ್ದರು. ಈ ವೇಳೆ ಶಾಲೆಯ ಮ್ಯಾನೇಜರ್ ಹರೀಶ್ ಅವರಿಗೆ ಹಿಗ್ಗಾಮುಗ್ಗ ಥಳಿಸಲಾಗಿತ್ತು. ಮತ್ತೊಂದು ಕಡೆ ಮಕ್ಕಳಿಗೆ ಪರೀಕ್ಷೆ ಕೊಡದೆ ಇರುವುದನ್ನು ಪೋಷಕ ಸಿದ್ದೇಗೌಡ ಪ್ರಶ್ನಿಸಿದ್ದರು. ಇದಕ್ಕೆ ಕೆಂಡಾಮಂಡಲರಾದ ಶಾಲೆಯ ಪ್ರಾಂಶುಪಾಲರಾದ ಖುಷಿ ಸಿದ್ದೇಗೌಡ ಕೊರಳಪಟ್ಟಿ ಹಿಡಿದು ಎಳೆದಾಡಿದ್ದರು.
    ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಸರಸ್ವತಿ ಪುರಂ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರು. ಶಾಲಾ ಆಡಳಿತ ಮಂಡಳಿ ಹಾಗೂ 16 ವಿದ್ಯಾರ್ಥಿಗಳ ಪೋಷಕರ ನಡುವೆ ಶಾಲಾ ಶುಲ್ಕದ ವಿಚಾರವಾಗಿ ಗೊಂದಲ ಉಂಟಾಗಿದೆ. ಶಾಲಾ ಆಡಳಿಯ ಪ್ರಕಾರ 1 ಲಕ್ಷದ 10 ಸಾವಿರ ಕಟ್ಟಬೇಕು. ಆದರೆ ಪೋಷಕರ ಪ್ರಕಾರ 82 ಸಾವಿರ ಶುಲ್ಕ ಕಟ್ಟಬೇಕು. ಇದೇ ವಿಚಾರ ಹೈ ಕೋರ್ಟ್ ಮೆಟ್ಟಿಲೇರಿದೆ.

    Verbattle
    Verbattle
    Verbattle
    ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleOyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup
    Next Article ಆರೋಗ್ಯ ‌ಕಾರ್ಯಕರ್ತರ ಧರಣಿ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    1 ಟಿಪ್ಪಣಿ

    1. Qsgxjb on ಫೆಬ್ರವರಿ 11, 2026 5:54 ಅಪರಾಹ್ನ

      mgm casino online betmgm-play mgm grand sports betting

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tzmoxc ರಲ್ಲಿ ವಿಜಯೇಂದ್ರ ಮೇಲೆ ಬೆಟ್ಟದಷ್ಟು ನಿರೀಕ್ಷೆ: ಎದುರಿಸಬೇಕಿದೆ ಭಾರಿ ಗಾತ್ರದ ಸವಾಲು | Vijayendra
    • Glennhof ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • StellaHewly ರಲ್ಲಿ ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.