Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಯಲಾಯ್ತು Express ಹೆದ್ದಾರಿ ‌ಬಣ್ಣ!
    ರಾಜ್ಯ

    ಬಯಲಾಯ್ತು Express ಹೆದ್ದಾರಿ ‌ಬಣ್ಣ!

    vartha chakraBy vartha chakraಮಾರ್ಚ್ 18, 2023Updated:ಮಾರ್ಚ್ 18, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.18- ಕಾಮಗಾರಿ, ಟೋಲ್ ಸೇರಿದಂತೆ ಹಲವು ‌ಕಾರಣಗಳಿಂದ ಸುದ್ದಿಯಾಗಿರುವ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ‌ಹೆದ್ದಾರಿ ಕಾಮಗಾರಿಯ ವಾಸ್ತವ ಪರಿಸ್ಥಿತಿ ಅನಾವರಣಗೊಂಡಿದೆ.
    ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ನೀರು ನಿಂತಿದ್ದು, ಕೆರೆಯಂತಾಗಿದೆ.
    ರಾಮನಗರದ ತಾಲೂಕಿನ ಸಂಗಬಸವನದೊಡ್ಡಿ ಮೇಲ್ಸೇತುವೆ ಬಳಿಯ ಹೆದ್ದಾರಿಯಲ್ಲಿ ನೀರು ತುಂಬಿಕೊಂಡಿದೆ.ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
    ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ನಿಂತಿರುವ ಮಳೆ ನೀರಿನಲ್ಲಿ ಹಲವು ವಾಹನಗಳು ಮುಳುಗಡೆಯಾಗಿ ಸವಾರರು ಪರದಾಡಿದರು ಅಲ್ಲದೇ ಕೆಲವೊಂದಿಷ್ಟು ವಾಹನಗಳು ರಸ್ತೆಯಲ್ಲಿ ಕೆಟ್ಟು ನಿಂತಿವೆ ಎಂದು ತಿಳಿದು ಬಂದಿದೆ.
    ಕಳೆದ ವರ್ಷವೂ ಮಳೆ ಸಂದರ್ಭ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ನಿನ್ನೆ ಸುರಿದ ಮಳೆಗೆ ರಸ್ತೆ ಮೇಲೆ ನೀರು ನಿಂತಿದ್ದು, ವಾಹನ ದಟ್ಟಣೆ ಉಂಟಾಗಿದೆ. ಇದು ವಾಹನ ಸವಾರರ ಆಕ್ರೋಶಕ್ಕೂ ಕಾರಣವಾಗಿದೆ.
    ಈ ಬಗ್ಗೆ ವಾಹನ ಸವಾರ ವಿಕಾಸ್ ಎಂಬುವವರು ಮಾತನಾಡಿ, “ರಸ್ತೆ ಮೇಲೆ ಹೆಚ್ಚಿನ ನೀರು ನಿಂತ ಹಿನ್ನೆಲೆ ವಾಹನಗಳು ಓಡಾಟಕ್ಕೆ ತೊಂದರೆ ಉಂಟಾಗಿದೆ. ನೀರು ನಿಂತ ಹಿನ್ನೆಲೆ ವಾಹನ ರಸ್ತೆ ಮಧ್ಯದಲ್ಲೆ ಕೆಟ್ಟು ನಿಂತಿದೆ. ಈ ವೇಳೆ ಹಿಂದಿನಿಂದ ಬಂದ ವಾಹನ ನಮ್ಮ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ವಾಹನ ಜಖಂ ಗೊಂಡಿದೆ. ಇದಕ್ಕೆ ಪರಿಹಾರ ಕೊಡಬೇಕೆಂದು ಸಿಎಂಗೆ ಮನವಿ ಮಾಡುವುದಾಗಿ” ಹೇಳಿದರು.
    ಮತ್ತೊಬ್ಬ ವಾಹನ ಸವಾರ ನಾಗರಾಜು ಎಂಬುವವರು ಮಾತನಾಡಿ, “ನಿನ್ನೆ ರಾತ್ರಿ ಸುರಿದ ಮಳೆಗೆ ಈ ರಸ್ತೆಯಲ್ಲಿ ಸುಮಾರು ವಾಹನ ಸವಾರರು ಸಂಕಷ್ಟ ಅನುಭವಿಸಿದ್ದಾರೆ. ನನ್ನ ವಾಹನದ ಇಂಜಿನ್ ಒಳಗಡೆ ನೀರು ಹೋದ ಕಾರಣ ವಾಹನ ಕೆಟ್ಟು ನಿಂತಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಗಮನ ಹರಿಸಬೇಕಾಗಿದೆ ಎಂದು ವಾಹನ ಸವಾರ ಮನವಿ ಮಾಡಿಕೊಂಡಿದ್ದಾರೆ.
    ಕಳೆದ ಮಾ.12ನೇ ತಾರೀಖಿನಂದು ಬೆಂಗಳೂರು ಮೈಸೂರ ಎಕ್ಸ್ಪ್ರೆಸ್ ವೇ ಗೆ ಪ್ರಧಾನಿ ಮೋದಿ ಮಂಡ್ಯ ಜಿಲ್ಲೆಯಲ್ಲಿ ಚಾಲನೆ ನೀಡಿದ್ದರು

    Verbattle
    Verbattle
    Verbattle
    ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous ArticleCongress ‌ಅಭ್ಯರ್ಥಿಗಳ ಆಯ್ಕೆ Final ಪಟ್ಟಿ #siddaramaiah #kharge #aicc
    Next Article Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಬಜೆಟ್ ದಾಖಲೆಗೆ ಸಿಎಂ ಸಿದ್ದತೆ

    ಫೆಬ್ರವರಿ 6, 2026

    1 ಟಿಪ್ಪಣಿ

    1. Wumkpw on ಫೆಬ್ರವರಿ 11, 2026 6:43 ಅಪರಾಹ್ನ

      bet mgm md betmgm-play betmgm super bowl promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • StellaHewly ರಲ್ಲಿ ಶಿಕಾರಿಪುರದಲ್ಲಿ ಬಂದೂಕು ಕಾರ್ಖಾನೆ
    • 1win_rjet ರಲ್ಲಿ ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.