Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge
    ರಾಜಕೀಯ

    ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge

    vartha chakraBy vartha chakraಮಾರ್ಚ್ 18, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.18- ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ಪಣತೊಟ್ಟು ಶ್ರಮಿಸುತ್ತಿರುವ ಕಾಂಗ್ರೆಸ್ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳುತ್ತಿರುವಂತೆ ಮುಖ್ಯಮಂತ್ರಿ ಹುದ್ದೆಯ ಕನಸು‌ ಕಾಣುತ್ತಿರುವ ಪ್ರತಿಪಕ್ಷವನಾಯಕ ಸಿದ್ದರಾಮಯ್ಯ ಅವರ ಸ್ಥಿತಿ ಅತಂತ್ರವಾಗಿದೆ.
    ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಾರಾ ಅಥವಾ ಇಲ್ಲವಾ..ಸ್ಪರ್ಧಿಸಿದರೂ ಎಲ್ಲಿಂದ ಸ್ಪರ್ಧೆ ಎಂಬ ಬಗ್ಗೆ ಖಚಿತತೆ‌ ಇಲ್ಲದೆ ಎಲ್ಲವೂ ಗೊಂದಲ, ಗೋಜಲಾಗಿ ಪರಿಣಮಿಸಿದೆ.
    ತಮ್ಮ ಸ್ವ ಕ್ಷೇತ್ರ ವರುಣಾ ಬಿಟ್ಟು ಬೇರೆ ಕಡೆ ಸ್ಪರ್ಧಿಸಿದರೆ ಅವರ ಗೆಲುವು ಕಷ್ಟ ಎಂಬ ‌ವರದಿಗಳು ಹೈಕಮಾಂಡ್ ಅನ್ನು ತಲುಪಿವೆ
    ಈ ಬಾರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಆದರೆ ಅಲ್ಲಿ ಗೆಲುವಿನ ಸಾಧ್ಯತೆಗಳ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಖುದ್ದು ಹೈಕಮಾಂಡ್ ಸುರಕ್ಷಿತ ಕ್ಷೇತ್ರ ಆಯ್ದುಕೊಳ್ಳುವಂತೆ ಸಲಹೆ ನೀಡಿದೆ ಎನ್ನಲಾಗಿದೆ.
    ಕಾಂಗ್ರೆಸ್ ವತಿಯಿಂದ ನಡೆಸಿರುವ ಎರಡು ಬಾರಿಯ ಸಮೀಕ್ಷೆ ಮತ್ತು ಹೈಕಮಾಂಡ್ ಸಂಗ್ರಹಿಸಿರುವ ಮಾಹಿತಿ ಪ್ರಕಾರ ಕೋಲಾರ ಸಿದ್ದರಾಮಯ್ಯ ಅವರಿಗೆ ಸುರಕ್ಷಿತ ಕ್ಷೇತ್ರವಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಸುರಕ್ಷಿತ ಕ್ಷೇತ್ರ ಆರಿಸಿಕೊಳ್ಳುವಂತೆ ಅಥವಾ ಈ ಬಾರಿ ಚುನಾವಣೆಯಲ್ಲಿ ಸ್ರ್ಪಧಿಸದೆ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
    ಚುನಾವಣೆಯಲ್ಲಿ ಸ್ಪರ್ಧೆ ಮಾಡದೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತನ್ನಿ, ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಬಹುದು. ಒಂದು ವೇಳೆ ಸ್ಪರ್ಧೆ ಮಾಡಲೇಬೇಕು ಎಂದಾದರೆ ಸುರಕ್ಷಿತ ಕ್ಷೇತ್ರ ಆರಿಸಿಕೊಳ್ಳಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
    ರಾಹುಲ್ ಗಾಂಧಿ ಇಂತಹ ಸಲಹೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಬೆಂಬಲಿಗರು ಮತ್ತು ಪ್ರಮುಖರೊಂದಿಗೆ ಸಭೆ ನಡೆಸಿದರು. ಹೈಕಮಾಂಡ್ ನೀಡಿರುವ ಸಲಹೆಯ ಬಗ್ಗೆ ಮಾಹಿತಿ ನೀಡಿದರು.ಈ ಸಭೆಯಲ್ಲಿ ಕೆಲವರು ಸ್ಪರ್ಧೆ ಮಾಡುವ ಬದಲಿಗೆ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಸೂಕ್ತ ಎಂದು ಹೇಳಿದರೆ ಮತ್ತೆ ಕೆಲವರು ಸ್ಪರ್ಧೆ ಮಾಡದೆ ಹೋದರೆ, ಪಕ್ಷ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಹುದ್ದೆಗೆ ಬಾರಿ ಪೈಪೋಟಿ ಮಾಡಬೇಕಾಗುತ್ತದೆ. ಜೊತೆಗೆ ಸ್ಪರ್ಧೆ ಇಲ್ಲ ಎಂದರೆ‌ ಸಿದ್ದರಾಮಯ್ಯ ಸಿಎಂ ಆಗುವುದಿಲ್ಲ ಎಂದು ಅಪ ಪ್ರಚಾರ ಮಾಡಲಾಗುತ್ತದೆ ಇದು ಪಕ್ಷಕ್ಕೆ ಹಿನ್ನಡೆಯಾಗಲಿದೆ ಹೀಗಾಗಿ ಸ್ಪರ್ಧೆ ಮಾಡಲೇಬೇಕು ಎಂದು ಪ್ರಬಲವಾಗಿ ವಾದ ಮಂಡಿಸಿದರೆನ್ನಲಾಗಿದೆ
    ಇದರಿಂದಾಗಿ ಸಿದ್ದರಾಮಯ್ಯ ಮತ್ತೆ ವರುಣಾದಿಂದಲೇ ಸ್ರ್ಪಧಿಸುವ ಚಿಂತನೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮುಂದಿನ ವಾತ ದೆಹಲಿಯಲ್ಲಿ ಚುನಾವಣೆ ಸಮಿತಿ ಸಭೆ ನಡೆಯುತ್ತಿದ್ದು ಅದರಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎನ್ನಲಾಗಿದೆ.

    #siddaramaiah Congress m ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleOla ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ
    Next Article ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. 2qdvn on ಜೂನ್ 3, 2025 6:07 ಅಪರಾಹ್ನ

      can i buy clomiphene without prescription where buy cheap clomid tablets can i buy clomid price can you buy generic clomid without insurance order generic clomiphene without a prescription where to buy cheap clomid no prescription says: can i buy generic clomiphene pill

      Reply
    2. buy generic cialis online uk on ಜೂನ್ 9, 2025 4:11 ಫೂರ್ವಾಹ್ನ

      Thanks for putting this up. It’s well done.

      Reply
    3. bcn3w on ಜೂನ್ 18, 2025 5:34 ಫೂರ್ವಾಹ್ನ

      propranolol drug – clopidogrel for sale buy generic methotrexate

      Reply
    4. cn1ci on ಜೂನ್ 21, 2025 3:00 ಫೂರ್ವಾಹ್ನ

      amoxil price – amoxil order online buy combivent 100 mcg without prescription

      Reply
    5. gszyc on ಜೂನ್ 23, 2025 6:25 ಫೂರ್ವಾಹ್ನ

      order azithromycin 250mg online cheap – buy tinidazole 500mg online cheap buy cheap nebivolol

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_xwkl ರಲ್ಲಿ ಎಲ್ಲರೂ Save Nandini ಎನ್ನಿರಿ
    • karkasnyy_dom_aikl ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    • lx4d6 ರಲ್ಲಿ ಸಿನಿಮಾದಲ್ಲಿ ವೇಶ್ಯೆಯಾದ ನಟಿ ಅನುಷ್ಕಾ ಶೆಟ್ಟಿ | Anushka Shetty
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe