Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೃಗೀಯ ರೇಪಿಸ್ಟ್ ಗಳು ಅರೆಸ್ಟ್ | Bengaluru Rape Incident
    ಅಪರಾಧ

    ಮೃಗೀಯ ರೇಪಿಸ್ಟ್ ಗಳು ಅರೆಸ್ಟ್ | Bengaluru Rape Incident

    vartha chakraBy vartha chakraಮಾರ್ಚ್ 31, 2023Updated:ಏಪ್ರಿಲ್ 1, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.31- ರಾಜಧಾನಿ ಬೆಂಗಳೂರಿನಲ್ಲಿ ‌ನಾಗರೀಕ ಸಮಾಜ ತಲೆತಗ್ಗಿಸುವಂತಹ ಅಮಾನುಷ ಕೃತ್ಯ ನಡೆದಿದೆ. ಮಗೀಯ ಸ್ವರೂಪದ ಕಾಮುಕರು ಯುವತಿಯನ್ನು ಅಪಹರಿಸಿ ಚಲಿಸುವ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
    ಪಾರ್ಕ್ನಲ್ಲಿ ಸ್ನೇಹಿತನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಯುವತಿಯನ್ನು ಬೆದರಿಸಿ ಅಪಹರಿಸಿದ‌ ಕಿರಾತಕರು ಆಕೆಯನ್ನು ಕರೆದೊಯ್ಯುತ್ತಿದ್ದ  ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಈ ಘಟನೆ ನಗರದ ಜನತೆ ಬೆಚ್ಚುವಂತೆ ಮಾಡಿದೆ
    ಮಾರುತಿ 800 ಕಾರಿನಲ್ಲಿ ಹತ್ತಿಸಿಕೊಂಡ ಯುವತಿಯನ್ನು ನಗರದ ಹಲವೆಡೆ ಸುತ್ತಾಡಿಸಿ ಒಬ್ಬರ ನಂತರ ಒಬ್ಬರಂತೆ ಮೃಗೀಯವಾಗಿ ಮೇಲೆರಗಿ ಸುಮಾರು 8 ಗಂಟೆಗಳ ಕಾಲ ಸುತ್ತಾಡಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ.ಕಾಮಾಂದರ ಕ್ರೌರ್ಯಕ್ಕೆ ಕಾರಿನ ಸೀಟ್ ಕೂಡ ಚಿಂದಿ ಚಿಂದಿಯಾಗಿದೆ.

    ಕಳೆದ ಮಾರ್ಚ್ 25ರಂದು  ಕೋರಮಂಗಲದ ಸರ್ಕಾರಿ ನೌಕರರೇ ಹೆಚ್ಚಾಗಿ ವಾಸಿಸುವ ನ್ಯಾಷನಲ್ ಗೇಮ್ಸ್ ಪಾರ್ಕ್ನಲ್ಲಿ ರಾತ್ರಿ 10 ಗಂಟೆಯ ಸುಮಾರಿಗೆ ಯುವತಿ ಹಾಗೂ ಸ್ನೇಹಿತ ಕುಳಿತುಕೊಂಡು ಮಾತನಾಡುತ್ತಿದ್ದರು.
    ಅಲ್ಲಿಗೆ ಬಂದ ಬಂಧಿತ ನಾಲ್ವರು ಯುವತಿಯ ಸ್ನೇಹಿತನನ್ನು ಬೆದರಿಸಿ ಮರಕ್ಕೆ ಕಟ್ಟಿ ಹಾಕಿ ಕಳುಹಿಸಿ ನಂತರ ಯುವತಿ ಜೊತೆಗೆ ಜಗಳ ತೆಗೆದು ಅಪಹರಿಸಿ  ಕಾರಿನಲ್ಲಿ ಕರೆದೊಯ್ದಿದ್ದಾರೆ.
    ಅಲ್ಲಿಂದ  ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಸುತ್ತಾಟ ನಡೆಸಿ ಚಲಿಸುತ್ತಿದ್ದ ಕಾರಿನಲ್ಲಿಯೇ ಅತ್ಯಾಚಾರ ಎಸಗಿದ್ದಾರೆ‌.

    Bangalore - Varthachakra

    ರಾತ್ರಿಪೂರ್ತಿ ಸುತ್ತಾಡಿಸಿದ ನಂತರ ಬೆಳಗಿನ ಜಾವ 4 ಗಂಟೆಗೆ ಯುವತಿಯ ಮನೆಯ ಬಳಿ ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದರು. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮರುದಿನ ಮಾರ್ಚ್ 26 ರಂದು ದೂರು ನೀಡಿದ್ದರು.
    ಪ್ರಕರಣ ದಾಖಲಿಸಿ ಯುವತಿಯ ವೈದ್ಯಕೀಯ ಪರೀಕ್ಷೆ ನಡೆಸಿ ಆಕೆ ಹಾಗೂ ಸ್ನೇಹಿತನಿಂದ ಮಾಹಿತಿಯನ್ನು ಪಡೆದು ಕಾರ್ಯಾಚರಣೆ ಕೈಗೊಂಡ ಕೋರಮಂಗಲ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿಗಳನ್ನು  ಹೆಚ್ಚಿನ ವಿಚಾರಣೆ ನಡೆಸಿ ತನಿಖೆ ತೀವ್ರಗೊಳಿಸಲಾಗಿದೆ. ಆರೋಪಿಗಳ ಪೂರ್ವಾಪರ ಯುವತಿಯ ಜೊತೆ ಪರಿಚಯ ಇನ್ನಿತರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.
    ಪ್ರಾಥಮಿಕ ತನಿಖೆಯ ವೇಳೆ ಎಲ್ಲಾ ಆರೋಪಿಗಳು ಒಂದೇ ಏರಿಯಾದವರಾಗಿದ್ದು ಪರಿಚಯಸ್ಥರಾಗಿದ್ದಾರೆ ಏನ್ನಲಾಗಿದೆ. ಸದ್ಯ ಬಂಧಿತ ಆರೋಪಿಗಳು ಕೋರಮಂಗಲ ಪೊಲೀಸರ ಕಸ್ಟಡಿಯಲ್ಲಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

    Bangalore Bengaluru Karnataka rape ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರ ಪಕ್ಷಾಂತರ ಪರ್ವ | ಎಂ.ಕೆ.ವಿಶಾಲಾಕ್ಷಿ | ಎ.ಟಿ.ರಾಮಸ್ವಾಮಿ
    Next Article Rebel ಭವಾನಿ! – ಹೇಗಿರಬಹುದು ಈ ಹಾಸನದ ಕದನ? | JDS | Hassan
    vartha chakra
    • Website

    Related Posts

    ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.

    ಜೂನ್ 26, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zapojchelyabinskvucky ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Prokarniz ರಲ್ಲಿ ಸಿಬಿಐಗೆ ರಾಜ್ಯ ಸರ್ಕಾರದ ಲಗಾಮು.
    • Prokarniz ರಲ್ಲಿ ಜೈಲುಗಳಲ್ಲಿ ಏನೇನು ಸಿಗುತ್ತೆ ಗೊತ್ತಾ.
    Latest Kannada News

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಜುಲೈ 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಜುಲೈ 7, 2025

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe