Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    ಸುದ್ದಿ

    ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda

    vartha chakraBy vartha chakraಏಪ್ರಿಲ್ 1, 2023Updated:ಏಪ್ರಿಲ್ 4, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್ – ಬಹಳ ದಿನಗಳಿಂದ ಜನಪ್ರಿಯ ತಾರೆ ರಶ್ಮಿಕಾ ಮಂದಣ್ಣ (Rashmika Mandanna) ಬಗ್ಗೆ ಒಂದು ಸುದ್ದಿ ಕೇಳಿ ಬರುತ್ತಿದೆ. ಅದೇನೆಂದರೆ ಆಕೆ ಮತ್ತು ತೆಲುಗಿನ ಜನಪ್ರಿಯ ನಟ ವಿಜಯ್ ದೇವರಕೊಂಡ ಅವರು ಜೋಡಿಯಾಗಿಬಿಟ್ಟಿದ್ದಾರೆ, ಮತ್ತು ಅವರು ಹೀಗೆ ತಮ್ಮ ಬಾಳಹಾದಿಯನ್ನೂ ಜೊತೆಯಾಗಿಯೇ ಕಂಡುಕೊಳ್ಳುತ್ತಾರೆ ಎಂದೆಲ್ಲ.

    Vijay Devarakonda and Rashmika Mandanna drop similar vacation pictures on social media; albeit months apart | Kannada Movie News - Times of India

    ಇತ್ತೀಚೆಗೆ ರಶ್ಮಿಕಾ ದುಬೈಗೆ ಹಾರಿ ಅಲ್ಲಿ ವಿಜಯ್ (Vijay Devarakonda) ಅವರ ಕುಟುಂಬದೊಂದಿಗೆ ಸಮಯ ಕಳೆದಿದ್ದರು ಎನ್ನುವುದೂ ಸುದ್ದಿಯಾಗಿತ್ತು. ಆದರೆ ಈ ಆಕರ್ಷಕ ನಟಿ ತೆಲುಗಿನ ಇನ್ನೊಬ್ಬ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಜೊತೆ ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಮತ್ತು ಅದು ಬರಿ ಸುಮ್ಮನೆ ಅಲ್ಲ, ಅವರಿಬ್ಬರ ಮಧ್ಯೆ ಏನೋ ನಡೆಯುತ್ತಿದ್ದೆ ಎನ್ನುವಷ್ಟು ಅನುಮಾನ ಹುಟ್ಟಿಸಿದೆ ಎಂದು ವರದಿಯಾಗಿದೆ.

    Rashmika Mandanna opens up on her equation with Vijay Devarakonda amid dating rumours

    ಇದರಿಂದ ರಶ್ಮಿಕಾ ಅವರ ಫ್ಯಾನ್ಸ್ ಬಹಳ ಕುತೂಹಲ ವ್ಯಕ್ತಪಡಿಸಿದ್ದಾರೆ ಮತ್ತು ರಶ್ಮಿಕಾ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆ ಎಂದೂ ಹೇಳಲಾಗಿದೆ. ಆದರೆ ಇಂದಿನವರೆಗೆ ರಶ್ಮಿಕಾ ಮಾತ್ರ ವಿಜಯ್ ದೇವರಕೊಂಡ ಬರಿ ಒಬ್ಬ ಆತ್ಮೀಯ ಸ್ನೇಹಿತ ಮಾತ್ರ ಎಂದು ಹೇಳಿಕೊಂಡಿರುವ ಹಿನ್ನೆಲೆಯಲ್ಲಿ ರಶ್ಮಿಕಾ ಪ್ರೀತಿ ಇನ್ನೊಂದು ಕಡೆ ವಾಲಿರಬಹುದು ಮತ್ತು ಆ ವ್ಯಕ್ತಿ ಸಾಯಿ ಶ್ರೀನಿವಾಸ್ ಆಗಿರಲೂ ಬಹುದು ಎಂದು ರಶ್ಮಿಕಾ ಅವರ ಫ್ಯಾನ್ಸ್ ಯೋಚಿಸುವಂತೆ ಮಾಡಿದೆ.

    Verbattle
    Verbattle
    Verbattle
    #bengaluru bollywood actress Entertainment love story m mi NDA rashmika mandanna tollywood Vijay Devarakonda
    Share. Facebook Twitter Pinterest LinkedIn Tumblr Email WhatsApp
    Previous ArticleRebel ಭವಾನಿ! – ಹೇಗಿರಬಹುದು ಈ ಹಾಸನದ ಕದನ? | JDS | Hassan
    Next Article ಆರೋಪಿ ಸ್ಥಾನದಲ್ಲಿ Trump | Donald Trump
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. fda approved canadian online pharmacies on ಫೆಬ್ರವರಿ 14, 2026 10:37 ಅಪರಾಹ್ನ

      canadian pharmacy no prescription

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rekonstrykciya zdanii_pcea ರಲ್ಲಿ ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    • http://wiki.die-karte-bitte.de/index.php/Benutzer_Diskussion:ShayneBadillo0 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Jgrzwd ರಲ್ಲಿ ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.