Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೋಷಕರಿಗೆ school fees ಹೆಚ್ಚಳದ ಬರೆ
    ರಾಜ್ಯ

    ಪೋಷಕರಿಗೆ school fees ಹೆಚ್ಚಳದ ಬರೆ

    vartha chakraBy vartha chakraಏಪ್ರಿಲ್ 7, 2023Updated:ಏಪ್ರಿಲ್ 7, 202326 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಅಡುಗೆ ಅನಿಲ ಪೆಟ್ರೋಲ್ ಡೀಸೆಲ್ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರು ಇದೀಗ ಮತ್ತೊಂದು ಹೊರೆಯನ್ನು ಎದುರಿಸಬೇಕಾದ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ. ಆದರೆ ಇದು ಎಲ್ಲ ನಾಗರಿಕರಿಗೂ ಅನ್ವಯವಾಗುವುದಿಲ್ಲ ಯಾರು ತಮ್ಮ ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಲಿಯಲು ಕಳುಹಿಸುತ್ತಿದ್ದಾರೋ ಅಂತವರು ಈ ಒರೆಯನ್ನು ಹೊರಬೇಕಾಗಿದೆ.

    ಕೋವಿಡ್ ಸಾಂಕ್ರಾಮಿಕ ದ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳು ಕುಸಿತ ಕಂಡ ಹಿನ್ನೆಲೆಯಲ್ಲಿ ಅನೇಕರು ನಿರುದ್ಯೋಗಿಗಳಾಗಿದ್ದರು ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಸಂಕಷ್ಟವನ್ನು ಗಮನಿಸಿದ್ದೇವೆ ಎಂದು ಹೇಳಿದ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಳೆದ ಎರಡು ವರ್ಷ ವಿದ್ಯಾರ್ಥಿಗಳ ಶಾಲಾ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡಿರಲಿಲ್ಲ ಆದರೆ ಇದೀಗ ಕೋವಿಡ್ ಸಾಂಕ್ರಾಮಿಕದ ಪ್ರಾಬಲ್ಯ ಕಡಿಮೆಯಾಗಿದೆ ಜೊತೆಗೆ ಆರ್ಥಿಕ ಚಟುವಟಿಕೆಗಳು ಸಹಜ ಸ್ಥಿತಿಗೆ ತಲುಪಿವೆ ಉದ್ಯೋಗ ಸೃಷ್ಟಿ ಕೂಡ ಸಾಮಾನ್ಯವಾಗಿದೆ.

    Gujarat: 25% relief in school fees to continue till further notice | Ahmedabad News - Times of India

    ಇದಕ್ಕೆ ಪ್ರತಿಯಾಗಿ ಶಿಕ್ಷಣ ಸಂಸ್ಥೆಗಳ ಆಡಳಿತಾತ್ಮಕ ವೆಚ್ಚ ಹೆಚ್ಚಳವಾಗಿದೆ ಶಿಕ್ಷಕರು ಮತ್ತು ಸಿಬ್ಬಂದಿಯ ವೇತನ ಹೆಚ್ಚಳ ಮಾಡಲಾಗಿದೆ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಸೃಷ್ಟಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿ ಈ ವರ್ಷ ವಿದ್ಯಾರ್ಥಿಗಳ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿವೆ.

    ಕೆಲವು ಶಿಕ್ಷಣ ಸಂಸ್ಥೆಗಳು ಶೇಕಡ 10 ರಿಂದ 20 ರಷ್ಟು ಹೆಚ್ಚಳ ಮಾಡಿ ಪೋಷಕರನ್ನ ಸಮಾಧಾನಪಡಿಸಲು ಯತ್ನಿಸಿದರೆ ಮತ್ತೆ ಕೆಲವು ಶಿಕ್ಷಣ ಸಂಸ್ಥೆಗಳು 30 ರಿಂದ 40 ರಷ್ಟು ಶುಲ್ಕವನ್ನು ಹೆಚ್ಚಳ ಮಾಡಿವೆ. ಶುಲ್ಕ ಹೆಚ್ಚಳದ ಕುರಿತಂತೆ ತಮ್ಮ ಮಕ್ಕಳ ಮೂಲಕ ಪೋಷಕರಿಗೆ ಶಿಕ್ಷಣ ಸಂಸ್ಥೆಗಳು ಸುತ್ತೋಲೆಯನ್ನು ರವಾನಿಸಿದೆ ಈ ಸುತ್ತೋಲೆಗಳನ್ನು ಗಮನಿಸಿದ ಪೋಷಕರು ಹೆಚ್ಚಳಗೊಂಡಿರುವ ಶುಲ್ಕದ ಪ್ರಮಾಣವನ್ನು ಕಂಡು ಹೌಹಾರಿದ್ದಾರೆ.

    ಈ ಬಗ್ಗೆ ಹಲವರು ಶಿಕ್ಷಣ ಸಂಸ್ಥೆಗಳಿಗೆ ಕರೆ ಮಾಡಿ ಇಷ್ಟೊಂದು ಶುಲ್ಕದ ಹೊರೆ ಕೊರಲು ಸಾಧ್ಯವಿಲ್ಲ ಎಂದು ಹೇಳಿದರೆ ಅನೇಕರು ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಡಿಪಿಐ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದಿದ್ದು ನಿಗದಿತ ಮಿತಿಯೊಳಗೆ ಶುಲ್ಕ ಹೆಚ್ಚಳ ಮಾಡಬೇಕು ಅದನ್ನು ಮೀರಿ ಹೆಚ್ಚಳ ಮಾಡಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಇನ್ನು ಪೋಷಕರಿಂದ ಹೆಚ್ಚಳಗೊಂಡಿರುವ ಶುಲ್ಕದ ಬಗ್ಗೆ ಪ್ರತಿರೋಧ ವ್ಯಕ್ತವಾಗುತ್ತಿದ್ದಂತೆ ಸಭೆ ಸೇರಿದ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಒಕ್ಕೂಟ ಈ ವರ್ಷ ಶೇಕಡ 10 ರಿಂದ 15 ರಷ್ಟು ಮಾತ್ರ ಶುಲ್ಕ ಹೆಚ್ಚಳ ಮಾಡಬೇಕು ಎಂದು ತನ್ನ ಎಲ್ಲಾ ಸಂಸ್ಥೆಗಳಿಗೆ ಸಲಹೆ ಮಾಡಿದೆ ಶೇಕಡ 10 ರಿಂದ 15 ರಷ್ಟು ಶುಲ್ಕ ಹೆಚ್ಚಳವನ್ನು ಮೀರಿ ಯಾರಾದರೂ ಅತ್ಯಧಿಕ ಶುಲ್ಕಕ್ಕೆ ಬೇಡಿಕೆ ಇಟ್ಟಲ್ಲಿ ಒಕ್ಕೂಟಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದು ಪೋಷಕರಿಗೆ ಹೇಳಿದೆ ಅಲ್ಲದೆ ಒಕ್ಕೂಟ ತೆಗೆದುಕೊಂಡ ಅಲ್ಲದೆ ತೀರ್ಮಾನವನ್ನು ಧಿಕ್ಕರಿಸಿ ಶುಲ್ಕ ಹೆಚ್ಚಳ ಮಾಡಿದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ.

    Verbattle
    Verbattle
    Verbattle
    fees School ಕಾನೂನು ಕಾಲೇಜು ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಶಾಸಕನ ಅಶ್ಲೀಲ ಫೋಟೋ ವೈರಲ್ | BJP MLA Sanjeeva Matandoor
    Next Article ಮೋದಿ ಮತ್ತು ಗುಜರಾತ್ ಎಲ್ಲ ಕರ್ನಾಟಕದಲ್ಲಿ ನಡೆಯಲ್ಲ! BJP | Ayanur Manjunath.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    ಫೆಬ್ರವರಿ 9, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wyrtgy ರಲ್ಲಿ ರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ
    • avto-limo 950 ರಲ್ಲಿ ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    • addinfo-78 ರಲ್ಲಿ ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.