Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Electionಗಾಗಿ ಒಂದು 1000 ಕೋಟಿ ರೂಪಾಯಿ ಕೈ ಬದಲು
    ರಾಜ್ಯ

    Electionಗಾಗಿ ಒಂದು 1000 ಕೋಟಿ ರೂಪಾಯಿ ಕೈ ಬದಲು

    vartha chakraBy vartha chakraಏಪ್ರಿಲ್ 12, 202322 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.12-ರಾಜ್ಯದ ವಿವಿಧ ಕೋ ಆಪರೇಟಿವ್ ಬ್ಯಾಂಕ್ ಗಳು ಚೆಕ್ ಡಿಸ್ಕೌಂಟ್ ಮೂಲಕ ಸುಮಾರು 1ಸಾವಿರ ಕೋಟಿ ರೂ. ಅಧಿಕ ಮೊತ್ತವನ್ನು ಸಂಶಯಾಸ್ಪದವಾಗಿ ಪಾವತಿ ಮಾಡಿರುವ ಪ್ರಕರಣವನ್ನು ಐಟಿ ಇಲಾಖೆ ಪತ್ತೆ ಮಾಡಿದೆ.
    ಕಳೆದ ಮಾರ್ಚ್ 31 ರಂದು ರಾಜ್ಯದ ಕೆಲ ಕೋ ಆಪರೇಟಿವ್ ಬ್ಯಾಂಕುಗಳಲ್ಲಿ ಶೋಧ ಕಾರ್ಯ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸುಮಾರು 16 ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಈ ಅಕ್ರಮ ಪಾವತಿಯನ್ನು ಪತ್ತೆ ಹಚ್ಚಲಾಗಿದೆ” ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT)ಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
    ಸಿಬಿಡಿಟಿ ಮಾಹಿತಿ ಪ್ರಕಾರ, ಶೋಧ ಕಾರ್ಯ ವೇಳೆ ನಕಲಿ ವಹಿವಾಟಿನ ಅನೇಕ ದಾಖಲಾತಿಗಳು ಪತ್ತೆಯಾಗಿವೆ. ಕೋಪರೇಟಿವ್ ಬ್ಯಾಂಕ್ ಗಳು ವಿವಿಧ ಸಂಸ್ಥೆಗಳ ಚೆಕ್ ಗಳನ್ನು ನಕಲಿ ಸಂಸ್ಥೆಗಳ ಹೆಸರುಗಳಲ್ಲಿ ಡಿಸ್ಕೌಂಟ್ ಮಾಡಿ ಪಾವತಿ ಮಾಡುತ್ತಿರುವುದು ದಾಖಲೆಗಳಿಂದ ಪತ್ತೆಯಾಗಿವೆ.
    ಚೆಕ್ ಡಿಸ್ಕೌಂಟ್ ವೇಳೆ ಯಾವುದೇ KYC ನಿಯಮವನ್ನು ಅನುಸರಿಸಿಲ್ಲ. ಚೆಕ್ ಡಿಸ್ಕೌಂಟ್ ಮಾಡಿ ಆ ಮೊತ್ತವನ್ನು ವಿವಿಧ ಕೋಪರೇಟಿವ್ ಸೊಸೈಟಿಗಳ ಬ್ಯಾಂಕ್ ಖಾತೆಯಲ್ಲಿ ಜಮಾ ಮಾಡಲಾಗುತ್ತಿತ್ತು. ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಉದ್ದಿಮೆ ಸಂಸ್ಥೆಗಳು ಈ ರೀತಿಯ ನಕಲಿ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದವು.
    ಚೆಕ್​ ಡಿಸ್ಕೌಂಟ್​:
    ಕೆಲ ಕೋಪರೇಟಿವ್ ಸೊಸೈಟಿಗಳು ಬಳಿಕ ತಮ್ಮ ಖಾತೆಯಲ್ಲಿ ಜಮೆಯಾಗಿರುವ ಹಣವನ್ನು ನಗದು ಮೂಲಕ ಡ್ರಾ ಮಾಡಿ ಉದ್ದಿಮೆ ಸಂಸ್ಥೆಗಳಿಗೆ ಮರು ಪಾವತಿ ಮಾಡುತ್ತಿದ್ದವು. ಡ್ರಾ ಮಾಡಿದ ಹಣದ ಮೂಲವನ್ನು ಮರೆಮಾಚುವ ಉದ್ದೇಶದಿಂದ ದೊಡ್ಡ ಪ್ರಮಾಣದಲ್ಲಿ ಚೆಕ್ ಡಿಸ್ಕೌಂಟ್ ಮಾಡಲಾಗುತ್ತಿತ್ತು. ಆ ಮೂಲಕ ಉದ್ದಿಮೆ ಸಂಸ್ಥೆಗಳು ಬೋಗಸ್ ವೆಚ್ಚವನ್ನು ತೋರಿಸುತ್ತಿದ್ದವು.
    ಶೋಧ ಕಾರ್ಯ ವೇಳೆ ಈ ಕೋಪರೇಟಿವ್ ಬ್ಯಾಂಕುಗಳು ನಗದು ಜಮೆಯನ್ನು ಬಳಸಿ ಎಫ್ ಡಿಆರ್ ಖಾತೆಗಳನ್ನು ತೆರೆಯುತ್ತಿದ್ದವು. ಬಳಿಕ ಅವುಗಳನ್ನು ಸಾಲ ಮಂಜೂರಾತಿ ಮಾಡಲು ಬಳಸಲಾಗುತ್ತಿತ್ತು. ಈ ರೀತಿ ಸುಮಾರು 15 ಕೋಟಿ ರೂ. ಅಧಿಕ ದಾಖಲೆ ರಹಿತ ನಗದು ಸಾಲವನ್ನು ಕೆಲ ಗ್ರಾಹಕರುಗಳಿಗೆ ನೀಡಿರುವುದು ಐಟಿ ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ.
    ಈ ಕೋ ಆಪರೇಟಿವ್ ಬ್ಯಾಂಕುಗಳು ತಮ್ಮ ರಿಯಲ್ ಎಸ್ಟೇಟ್ ಮತ್ತು ಇತರ ವಹಿವಾಟು ಮೂಲಕ ದಾಖಲೆ ರಹಿತ ಹಣವನ್ನು ಗಳಿಸುತ್ತಿದ್ದವು. ನಕಲಿ ವಹಿವಾಟು ಮೂಲಕ, ಬೋಗಸ್ ವೆಚ್ಚಗಳನ್ನು ತೋರಿಸಿ ಈ ಹಣವನ್ನು ಖಾತೆಗೆ ಜಮೆ ಮಾಡಲಾಗುತ್ತಿತ್ತು. ಶೋಧ ಕಾರ್ಯದಲ್ಲಿ ಐಟಿ ಇಲಾಖೆ ದಾಖಲೆಗಳಿಲ್ಲದ ಸುಮಾರು 3.3 ಕೋಟಿ ರೂ. ನಗದು ಮತ್ತು 2 ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿರುವ ಬಗ್ಗೆ ಐಟಿ ಇಲಾಖೆ ಮಾಹಿತಿ ನೀಡಿದೆ.

    Election ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    Next Article ನಟಿ ಶೃತಿ ವಿರುದ್ಧ ದ್ವೇಷ ಭಾಷಣದ ಕೇಸ್
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diplomi_bjmi ರಲ್ಲಿ ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Diplomi_rkmi ರಲ್ಲಿ ಐಶ್ವರ್ಯಾ ಗೌಡ ವಂಚನೆಯ ಮತ್ತೊಂದು ಪುರಾಣ
    • Diplomi_obmi ರಲ್ಲಿ ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುಖ್ಯಮಂತ್ರಿಗೆ ಶುಭ ಕೋರಿದ ಡಿಸಿಎಂ #varthachakra #dkshivakumar #siddaramaiah #wishing #latestnews #facts
    Subscribe