Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » JDS ಬಲೆಗೆ ಬೀಳುತ್ತಿರುವ ಕುಳಗಳು
    ರಾಜ್ಯ

    JDS ಬಲೆಗೆ ಬೀಳುತ್ತಿರುವ ಕುಳಗಳು

    vartha chakraBy vartha chakraಏಪ್ರಿಲ್ 13, 2023Updated:ಏಪ್ರಿಲ್ 13, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.13- ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇ ಬೇಕೆಂದು ರಣತಂತ್ರ ಆರೋಪಿಸಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್ ಹಂಚಿಕೆ ಮಾಡುತ್ತಿದ್ದಂತೆ ಬಂಡಾಯ ಬುಗಿಲಿದ್ದಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಇದರ ನೇರ ಲಾಭ ಜಾತ್ಯತೀತ ಜನತಾದಳಕ್ಕೆ ಲಭಿಸಿದೆ.
    ಬಿಜೆಪಿಯ ಅನೇಕ ಟಿಕೆಟ್ ವಂಚಿತರು ಕಾಂಗ್ರೆಸ್ ಕದ ತಟ್ಟಿದರಾದರೂ ಆ ಪಕ್ಷ ಈಗಾಗಲೇ ಅಲ್ಲಿ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಅನೇಕರು ಜೆಡಿಎಸ್ ಸೇರಿದ್ದಾರೆ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲದೆ ಸೊರಗಿದ್ದ ಜೆಡಿಎಸ್ಗೆ ಇದೀಗ ಅನೇಕ ಮಂದಿ ಮಾಜಿ ಶಾಸಕರು ಪಕ್ಷ ಸೇರುತ್ತಿರುವುದು ಆನೆ ಬಲ ಬಂದಂತಾಗಿದೆ ಮಾಜಿ ಪ್ರಧಾನಿ ದೇವೇಗೌಡ ಅವರ ಆಪ್ತರಾಗಿದ್ದು ಅನೇಕ ಕಾರಣಗಳಿಂದ ಕಡೂರಿನಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ದೊರೆಕದ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ವೈ ಎಸ್ ವಿ ದತ್ತ ತಮ್ಮ ರಾಜಕೀಯ ಗುರು ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದು ಇದೀಗ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
    ಈಗಾಗಲೇ ಮಾಜಿ ಶಾಸಕರಾದ ವೀರಭದ್ರಪ್ಪ ಹಾಲರವಿ, ಮಲ್ಲಿಕಾರ್ಜುನ ಖೂಬಾ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದಾರೆ. ಘೋಟ್ನೇಕರ್ ಅವರು ಹಳಿಯಾಳ ವಿಧಾನಸಭಾ ಕ್ಷೇತ್ರದಿಂದ ಮತ್ತು ವೀರಭದ್ರಪ್ಪ ಹಾವೇರಿ ಅವರು ಧಾರವಾಡ ದಕ್ಷಿಣ ಕ್ಷೇತ್ರದಿಂದ, ಮಲ್ಲಿಕಾರ್ಜುನ ಖೂಬಾ ಬಸವಕಲ್ಯಾಣದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯಲಿದ್ದಾರೆ.
    ಕಾಂಗ್ರೆಸ್‍ನಿಂದ ಟಿಕಟ್ ವಂಚಿತರಾದ ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಜೆಡಿಎಸ್ ಸೇರಿದ್ದು, ಹಾನಗಲ್ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ.
    ವಿಧಾನ ಪರಿಷತ್ ಮಾಜಿ ಸದಸ್ಯರಘು ಆಚಾರ್ ಕಾಂಗ್ರೆಸ್ ತೊರೆದು ನಾಳೆ ಜೆಡಿಎಸ್ ಸೇರಲಿದ್ದಾರೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
    ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದಲ್ಲಿ ಬಿಜೆಪಿಯ ಟಿಕೆಟ್ ಸಿಗದಿರುವುದಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಜೆಡಿಎಸ್ ಸೇರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಅದೇ ರೀತಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಕೂಡ ಜೆಡಿಎಸ್‍ನತ್ತ ಮುಖ ಮಾಡಿದ್ದಾರೆ.

    Verbattle
    Verbattle
    Verbattle
    JDS ಕಾಂಗ್ರೆಸ್ ಚುನಾವಣೆ ತುಮಕೂರು ಧಾರವಾಡ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleVenu Srinivasanಗೆ ಶ್ರೇಷ್ಠ ಸಂಸ್ಥೆ ನಿರ್ಮಾತೃ ಪ್ರಶಸ್ತಿ | TVS | Venu Srinivasan
    Next Article BJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    2 ಪ್ರತಿಕ್ರಿಯೆಗಳು

    1. Rxcbof on ಫೆಬ್ರವರಿ 15, 2026 1:21 ಅಪರಾಹ್ನ

      mcluck Connecticut mcluckcasinogm.com mcluck Virginia

      Reply
    2. Rstvsb on ಫೆಬ್ರವರಿ 17, 2026 12:27 ಅಪರಾಹ್ನ

      Known proper for its monster scheme library and user-friendly interface, wowvegasus is a leading sweepstakes casino that’s fully authorized in dozens of states. It combines free WOW Coins for limitless play with Sweepstakes Coins that can pass into realized prizes.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BrandonNeefe ರಲ್ಲಿ ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    • Peter_Vonry ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • https://pin-up-casino-ez6f2.top ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.