Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭವಿಷ್ಯ ಕೇಳಲು ಬಂದ ವ್ಯಕ್ತಿಯ ಬದುಕು ಕಸಿದ ಜ್ಯೋತಿಷಿಗಳು
    ರಾಜ್ಯ

    ಭವಿಷ್ಯ ಕೇಳಲು ಬಂದ ವ್ಯಕ್ತಿಯ ಬದುಕು ಕಸಿದ ಜ್ಯೋತಿಷಿಗಳು

    vartha chakraBy vartha chakraಏಪ್ರಿಲ್ 14, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.14- ಹಲವು ಸಂಕಷ್ಟಗಳಿಂದ ಬಳಲುತ್ತಿದ್ದ ವ್ಯಕ್ತಿ ಒಬ್ಬ ತನ್ನ ಬದುಕನ್ನು ಹಸನಾಗಿಸಿಕೊಳ್ಳಲು ಭವಿಷ್ಯ ಕೇಳಲು ಹೋದರೆ ಪರಿಹಾರ ಹೇಳಬೇಕಾದ ಜ್ಯೋತಿಷಿ, ಆ ವ್ಯಕ್ತಿಯ ಬದುಕನ್ನೇ ಕಸಿದುಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
    ಜ್ಯೋತಿಷ್ಯ ಕೇಳಲು ಬಂದ ವ್ಯಕ್ತಿಗೆ ಖತರ್ನಾಕ್ ಜ್ಯೋತಿಷಿ ಭವಿಷ್ಯ ಹೇಳುವ ನೆಪದಲ್ಲಿ ಆತನ ಬಳಿ ಇದ್ದ 75 ಗ್ರಾಂ ಚಿನ್ನದ ಗಟ್ಟಿ ದೋಚಿ ಪರಾರಿಯಾಗಿದ್ದಾನೆ.
    ಕುಂಬಾರಪೇಟೆಯ ಧರ್ಮರಾಯಸ್ವಾಮಿ  ದೇವಸ್ಥಾನ ಬಳಿ ನಡೆದಿದೆ.
    ಧರ್ಮರಾಯಸ್ವಾಮಿ ದೇವಸ್ಥಾನ ಬಳಿ ಚಿನ್ನದ ವ್ಯಾಪಾರಿಯೊಬ್ಬರಿಗೆ ಬಂಗಾಲಿ ಜ್ಯೋತಿಷಿಗಳು ಎಂದು ನಂಬಿಸಿ ನಿನ್ನ ಕೈ ರೇಖೆಯನ್ನು ನೋಡಿ ಭವಿಷ್ಯ ಹೇಳುತ್ತೇವೆ ಎಂದು ಹೇಳಿದ್ದಾರೆ.
    ಅಷ್ಟೇ ಅಲ್ಲದೇ ನಮ್ಮೊಂದಿಗೆ ಬಂದರೆ ಕೈ ನೋಡಿ ಒಳ್ಳೆಯ ಮಂತ್ರಿಸಿದ ದಾರವನ್ನು ಕೊಡುವುದಾಗಿ ಹೇಳಿದ್ದಾರೆ. ನಕಲಿ ಜ್ಯೋತಿಷಿಗಳ ಮಾತಿಗೆ ಮರುಳಾದ ಸುಮನ್‌ ಅವರೊಟ್ಟಿಗೆ ಹೋಗಿದ್ದಾರೆ. ಕುಡಿಯಲು ಯಾವುದೋ ನೀರನ್ನು ತೀರ್ಥ ಎಂದು ನೀಡಿದ್ದು ಅದನ್ನು ಕುಡಿದ ಬಳಿಕ ಏನಾಗುತ್ತಿದೆ ಎಂದು ತಿಳಿಯದ ಸುಮನ್‌, ನಕಲಿ ಜ್ಯೋತಿಷಿಗಳು ಹೇಳಿದ ಹಾಗೇ ಮಾಡಿದ್ದಾರೆ.
    ಈ ವೇಳೆ ತನ್ನ ಬಳಿ ಇಟ್ಟುಕೊಂಡಿದ್ದ ಚಿನ್ನದ ಗಟ್ಟಿಯನ್ನು ಕೊಡು ಎಂದು ಕೇಳಿದ ಕೂಡಲೇ ಅರಿವಿಗೆ ಬಾರದೆ ತಂದಿದ್ದ 75 ಗ್ರಾಂ ಚಿನ್ನದ ಗಟ್ಟಿಯನ್ನು ಕೊಟ್ಟಿದ್ದಾರೆ.
    ನಂತರ ವಂಚಕರು ಈತನಿಗೆ 100 ಹೆಜ್ಜೆ ಮುಂದಕ್ಕೆ ಹೋಗಿ ವಾಪಸ್‌ ಬರುವಂತೆ ತಿಳಿಸಿದ್ದಾರೆ. ಅವರು ಹೇಳಿದಂತೆ ಸ್ವಲ್ಪ ಮುಂದೆ ನಡೆದು ಹೋಗಿ ಹಿಂದಿರುಗಿ ನೋಡುವಷ್ಟರಲ್ಲಿ, ಖದೀಮರು ಪರಾರಿಯಾಗಿದ್ದಾರೆ .
    ಜ್ಯೋತಿಷಿಗಳ ಮಾತು ಕೇಳಿ ಮೋಸ ಹೋಗಿರುವ ಚಿನ್ನದ ವ್ಯಾಪಾರ ಸುಮನ್ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    ಚಿನ್ನ ಧರ್ಮ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous ArticleBJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    Next Article ಭವಾನಿ ರೇವಣ್ಣಗೆ ಸಿಗಲೇ ಇಲ್ಲ ಟಿಕೆಟ್
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    3 ಪ್ರತಿಕ್ರಿಯೆಗಳು

    1. z84yb on ಜೂನ್ 6, 2025 4:13 ಅಪರಾಹ್ನ

      where can i get cheap clomid pill where to get cheap clomid without prescription can i buy cheap clomid can i purchase clomiphene online clomiphene chart where to buy clomiphene without dr prescription can i get clomiphene without insurance

      Reply
    2. cialis 10 mg for the best price on ಜೂನ್ 9, 2025 11:24 ಅಪರಾಹ್ನ

      I am in point of fact happy to coup d’oeil at this blog posts which consists of tons of of use facts, thanks representing providing such data.

      Reply
    3. anonm on ಜೂನ್ 24, 2025 4:34 ಫೂರ್ವಾಹ್ನ

      order zithromax generic – tinidazole generic order bystolic without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    • AlbertDuabe ರಲ್ಲಿ ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • Melvinboory ರಲ್ಲಿ ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe