Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Golf ball ಬಡಿದು ಕಾರಿನ ಗಾಜು ಪೀಸ್-ಪೀಸ್
    ಬೆಂಗಳೂರು

    Golf ball ಬಡಿದು ಕಾರಿನ ಗಾಜು ಪೀಸ್-ಪೀಸ್

    vartha chakraBy vartha chakraಏಪ್ರಿಲ್ 22, 2023Updated:ಏಪ್ರಿಲ್ 24, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Broken front glass of the car. Broken windshield after a car accident or at the hands of hooligans
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.21- ಚಲಿಸುತ್ತಿದ್ದ ಕಾರ್ ಮುಂಭಾಗದ ಮೇಲೆ ಗಾಲ್ಫ್ ಬಾಲ್ ಬಿದ್ದು ಗ್ಲಾಸ್ ಒಡೆದಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ವಕೀಲರೊಬ್ಬರು ಈ ಸಂಬಂಧ ನೀಡಿದ ದೂರಿನ ಅನ್ವಯ ಪೊಲೀಸರು ಬೆಂಗಳೂರು ಗಾಲ್ಫ್ ಕ್ಲಬ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.
    ಸ್ಯಾಂಕಿ ರಸ್ತೆಯ ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ಬಳಿ ನಿನ್ನೆ ಬೆಳಗ್ಗೆ 10.30ರ ವೇಳೆ ತೆರಳುತ್ತಿದ್ದ ಕಾರ್ ಮೇಲೆ ಗಾಲ್ಫ್ ಬಾಲ್ ಬಿದ್ದು ಗ್ಲಾಸ್ ಒಡೆದಿದ್ದು ಮಾಲೀಕ, ವಕೀಲ ಗಿರೀಶ್ ಗಾಲ್ಫ್​ ಕ್ಲಬ್ ಆಡಳಿ ಮಂಡಳಿ ಮತ್ತು ಆಟಗಾರನ ವಿರುದ್ಧ ದೂರು ದಾಖಲಿಸಿದ್ದಾರೆ

    ಸ್ಯಾಂಕಿ ರಸ್ತೆಯಿಂದ ಓಲ್ಡ್​ ಹೈಗ್ರೌಂಡ್ಸ್ ಜಂಕ್ಷನ್ ಕಡೆಗೆ ತೆರಳುತ್ತಿದ್ದೆ. ಗಾಲ್ಫ್​ ಕ್ಲಬ್​ನ ಒಳಭಾಗದಿಂದ ಬಂದ ಗಾಲ್ಫ್​ ಬಾಲ್ ಕಾರಿನ ಮುಂಭಾಗದ ಗ್ಲಾಸ್​ಗೆ ಜೋರಾಗಿ ಬಂದು ಹೊಡೆದಿದೆ. ಇದರಿಂದ ಗ್ಲಾಸ್​ ಒಡೆದಿದೆ. ಜೊತೆಗೆ ಎಡಗೈ ಬೆರಳು ಗಾಯವಾಗಿದೆ.
    ಅಜಾಗೃತೆಯಿಂದ ಕಾರ್​ಗೆ ಹಾನಿಯುಂಟು ಮಾಡಲಾಗಿದೆ. ಪ್ರಾಣಕ್ಕೆ ಅಪಾಯವನ್ನುಂಟು ಮಾಡಿರುವ ಗಾಲ್ಫ್ ಕ್ಲಬ್ ಆಡಳಿತ ಅಧಿಕಾರಿಗಳು ಮತ್ತ ಆಟಗಾರರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ವಕೀಲ ಗಿರೀಶ್ ಮನವಿ ಮಾಡಿಕೊಂಡಿದ್ದಾರೆ.

    ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೃಷ್ಣಾ, ಕಾವೇರಿ ನಿವಾಸಕ್ಕೆ ಗಾಲ್ಫ್​ ಚೆಂಡು ಬಿದ್ದಿತ್ತು. ಪರಮೇಶ್ವರ್ ಡಿಸಿಎಂ ಆಗಿದ್ದಾಗ ಅವರ ಕಾರಿನ ಗಾಜು ಒಡೆದಿತ್ತು. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಎತ್ತರದ ನೆಟ್ ಅಳವಡಿಸಲಾಗಿತ್ತು.

    ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Next Article PUC ಫಲಿತಾಂಶದಲ್ಲಿ ಹೊಸ ದಾಖಲೆ
    vartha chakra
    • Website

    Related Posts

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    7 ಪ್ರತಿಕ್ರಿಯೆಗಳು

    1. сервисные центры москвы on ಏಪ್ರಿಲ್ 17, 2025 2:16 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply
    2. Сколько стоит отремонтировать планшет PocketBook в Самаре on ಮೇ 21, 2025 7:11 ಫೂರ್ವಾಹ್ನ

      Профессиональный сервисный центр по ремонту техники в Самаре.
      Мы предлагаем: Сколько стоит отремонтировать планшет PocketBook
      Наши мастера оперативно устранят неисправности вашего устройства в сервисе или с выездом на дом!

      Reply
    3. Ремонт холодильников Gorenje on ಜೂನ್ 4, 2025 8:16 ಫೂರ್ವಾಹ್ನ

      Предлагаем услуги профессиональных инженеров офицальной мастерской.
      Еслли вы искали ремонт холодильников gorenje, можете посмотреть на сайте: срочный ремонт холодильников gorenje
      Наши мастера оперативно устранят неисправности вашего устройства в сервисе или с выездом на дом!

      Reply
    4. buy cialis online germany on ಜೂನ್ 9, 2025 9:12 ಫೂರ್ವಾಹ್ನ

      This is the make of delivery I find helpful.

      Reply
    5. does flagyl make you dizzy on ಜೂನ್ 11, 2025 3:28 ಫೂರ್ವಾಹ್ನ

      More posts like this would persuade the online elbow-room more useful.

      Reply
    6. oaaof on ಜೂನ್ 23, 2025 12:21 ಅಪರಾಹ್ನ

      zithromax 500mg price – azithromycin 500mg generic buy bystolic medication

      Reply
    7. cq6jv on ಜೂನ್ 25, 2025 11:58 ಫೂರ್ವಾಹ್ನ

      augmentin for sale – https://atbioinfo.com/ buy ampicillin generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಚುರುಕಾದ ನಕ್ಸಲರು.
    • 9vonm ರಲ್ಲಿ ಎಚ್.ಡಿ.ರೇವಣ್ಣ ಅವರ ಮತ್ತೊಬ್ಬ ಮಗನೂ ಬಂಧನ.
    • uwu05 ರಲ್ಲಿ ಪೊಲೀಸರಿಗೆ ಸವಾಲೊಡ್ಡಿದ ಬಾಂಬ್ ಬೆದರಿಕೆ ಕರೆ | Bomb Threat
    Latest Kannada News

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe