Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾನವೀಯತೆ ಇವರ ಬಂಡವಾಳ | Bengaluru News
    ರಾಜ್ಯ

    ಮಾನವೀಯತೆ ಇವರ ಬಂಡವಾಳ | Bengaluru News

    vartha chakraBy vartha chakraಏಪ್ರಿಲ್ 23, 2023Updated:ಏಪ್ರಿಲ್ 24, 202325 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.22- ಅನಾಥ ಮಕ್ಕಳು, ವೃದ್ದರೂ, ನಿರ್ಗತಿಕರ ಕೇರ್​ ಟೇಕರ್​​ ಹೆಸರಲ್ಲಿ ಹಣ ಸಂಗ್ರಹಿಸಿ ವಂಚಿಸಿದ ಆರೋಪದ ಮೇಲೆ ಬೊಮ್ಮನಹಳ್ಳಿಯ ಖಾಸಗಿ ಟ್ರಸ್ಟ್​ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
    ಅಜಯ್ ಹಾಗೂ ವೆಂಕಟಾಚಲ ಎಂಬ ಇಬ್ಬರು ನಡೆಸುತ್ತಿದ್ದ ಟ್ರಸ್ಟ್ ಇದಾಗಿದ್ದು, ಅವರಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
    Bengaluru Police Central Crime Branch sees force size go down from 232 to 87

    ಭಾವನಾತ್ಮಕವಾಗಿ ನೋಡಿ ನೆರವು ನೀಡುವವರನ್ನು ಗುರಿಯಾಗಿಸಿಕೊಂಡು ಇವರಿಬ್ಬರು ಕೋಟ್ಯಾಂತರ ಲೂಟಿ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
    ವ್ಯವಸ್ಥಿತವಾಗಿ ಸಾರ್ವಜನಿಕರಿಂದ ಹಣ ಪಡೆಯುತಿದ್ದ ಈ ಟ್ರಸ್ಟ್. ಸುಮಾರು 20 ಹುಡುಗಿಯರು ತಿಂಗಳಿಗೆ 15 ಸಾವಿರ ಸಂಬಳಕ್ಕೆ ಇಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ಹುಡುಗಿಯರಿಗೆ ತಿಂಗಳಿಗೆ 2 ರಿಂದ 3 ಲಕ್ಷ ಹಣ ಸಂಗ್ರಹಿಸುವ ಗುರಿ ನೀಡಲಾಗಿತ್ತು.

    ಸಂಗ್ರಹ ಹೇಗೆ:
    ಕೆಲ ನಂಬರ್​ಗಳನ್ನ ಸಂಗ್ರಹ ಮಾಡಿ ಅವರಿಗೆ ಕಾಲ್ ಮಾಡಿ ನಮ್ಮದು ಅಕ್ಯೂಮೆಂಟ್ರಿಕ್ಸ್ ಎಂಬ ಟ್ರಸ್ಟ್ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದರು. ನಂತರ ನಾವು ಅನಾಥರು, ವೃದ್ದರು, ಬಡವರು ಹಾಗೂ ಮಕ್ಕಳ ವಿದ್ಯಾಭ್ಯಾಸವನ್ನ ನೋಡುತ್ತಿದ್ದೀವಿ. ನೀವು ನಿಮ್ಮ ಕೈಲಾದ ಸಹಾಯ ಮಾಡಿ ಎಂದು ನಯವಾಗಿ ಮಾತನಾಡುತ್ತಾ ಅವರಿಂದ ಎಷ್ಟು ಸಾಧ್ಯವೋ ಅಷ್ಟು ಗೂಗಲ್ ಪೇ ಮೂಲಕ ಹಣ ಪಡೆದುಕೊಳ್ಳಯತ್ತಿದ್ದರು.
    ಒಂದು ವೇಳೆ ಅನುಮಾನ ಬಂದು ವಿವರ ಕೇಳಿದರೆ, ಕೆಲ ಮಕ್ಕಳ, ವೃದ್ದರ ಕೇರ್ ಟೇಕ್ ಮಾಡುವ ರೀತಿಯಲ್ಲಿ ಪೋಟೋ ಕಳಿಸುತ್ತಿದ್ದರು.
    ಇದನ್ನು ನಂಬಿ ನಗರದಲ್ಲಿ ಹಲವಾರು ಮಂದಿ ಹಣವನ್ನು ಹಾಕಿದ್ದಾರೆ. ಸುಮಾರು ಒಂದುವರೆ ವರ್ಷದಿಂದ ಕೋಟಿಗೂ ಅಧಿಕ‌ ಹಣ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದೆ. ಸಾರ್ವಜನಿಕರಿಂದ ಪಡೆದ ಹಣವನ್ನು ವೈಯಕ್ತಿಕವಾಗಿ ಬಳಕೆ ಮಾಡಿಕೊಂಡ ಮಾಹಿತಿ ಆಧರಿಸಿ ಸುಮಾರು 20 ಮಂದಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ,ವಂಚನೆ ಹಣ ಪಡೆದ ದಾಖಲೆಗಳು 20 ಬೇಸಿಕ್ ಮೊಬೈಲ್ ಗಳು ಹಾಗೂ ಲ್ಯಾಪ್ ಟ್ಯಾಪ್​ಜಪ್ತಿ ಮಾಡಿ ಅಜಯ್ ಹಾಗೂ ವೆಂಕಟಾಚಲನನ್ನು
    ವಶಕ್ಕೆ ಪಡೆದು ತನಿಖೆಯನ್ನು ಕೈಗೊಂಡಿದ್ದಾ

    Verbattle
    Verbattle
    Verbattle
    Bangalore Bengaluru News
    Share. Facebook Twitter Pinterest LinkedIn Tumblr Email WhatsApp
    Previous ArticlePUC ಫಲಿತಾಂಶದಲ್ಲಿ ಹೊಸ ದಾಖಲೆ
    Next Article ಪತ್ತೆಯಾದ Delhi capitals ಕ್ರಿಕೆಟ್ ಕಿಟ್ | IPL 2023 | Cricket Kits
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vyezdnoj-shinomontazh-77sal ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • Qyehjl ರಲ್ಲಿ ಬಿಜೆಪಿಯಿಂದ ದಲಿತರಿಗೆ ಅಪಮಾನ.
    • LarryCax ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.