ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರನ್ನು ಮರತೇಬಿಟ್ಟರು! Bengaluru
    ಚುನಾವಣೆ 2024

    ಬೆಂಗಳೂರನ್ನು ಮರತೇಬಿಟ್ಟರು! Bengaluru

    vartha chakraBy vartha chakraಏಪ್ರಿಲ್ 29, 2023Updated:ಮೇ 1, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Bangalore City skyline, India
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆಯಿಂದ ನಡೆಯುತ್ತಿದೆ. ಅಖಾಡದಲ್ಲಿ ಕಣಕ್ಕಿಳಿದಿರುವ ಅಭ್ಯರ್ಥಿಗಳು ಶಕ್ತಿ ಪ್ರದರ್ಶನದ ಮೂಲಕ ಮತದಾರರ ಮನ ಗೆಲ್ಲಲು ಕಸರತ್ತು ನಡೆಸಿದ್ದಾರೆ.
    ರಾಜಕೀಯ ಪಕ್ಷಗಳ ನಾಯಕರಂತೂ, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ನಾನಾ ರೀತಿಯ ಪ್ರಯತ್ನಗಳನ್ನು ನಡೆಸಿದ್ದಾರೆ. ಅಖಾಡದಲ್ಲಿ ಆರೋಪ- ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಮತ ಗಿಟ್ಟಿಸಲು ಭರಪೂರ ಭರವಸೆಗಳ ಘೋಷಣೆ ಮಾಡುತ್ತಿದ್ದರೆ ಕೆಲವು ಕಡೆ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಅನೇಕ ಮಾರ್ಗಗಳ ಮೂಲಕ ಮತದಾರರನ್ನು ಓಲೈಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. (Bengaluru)

    ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ವಿರುದ್ಧ ಶೇಕಡ 40ರಷ್ಟು ಕಮಿಷನ್ ಆರೋಪದ ಮೂಲಕ ಭ್ರಷ್ಟಾಚಾರದ ಆರೋಪಗಳ ಸುರಿಮಳೆಯನ್ನೇ ಮಾಡುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜನರಿಗೆ ಹಲವು ಜನಪರ ಯೋಜನೆಗಳನ್ನು ಕೊಡುವುದರ ಜೊತೆಗೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಭರವಸೆ ನೀಡುತ್ತಿದ್ದಾರೆ.
    ಮತ್ತೊಂದೆಡೆ ಬಿಜೆಪಿ, ಪ್ರತಿ ಪಕ್ಷ ತನ್ನ ವಿರುದ್ಧ ಮಾಡುತ್ತಿರುವ ಆರೋಪಗಳೆಲ್ಲ ಸುಳ್ಳು ಡಬಲ್ ಇಂಜಿನ್ ಸರ್ಕಾರದ ಮೂಲಕ, ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭಗೊಂಡಿದೆ ಇವು ಮುಂದುವರಿಯಬೇಕಾದರೆ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ.
    ಪ್ರಾದೇಶಿಕ ಮಂತ್ರ ಜಪದೊಂದಿಗೆ ಜೆಡಿಎಸ್ ಪಂಚರತ್ನ ಯೋಜನೆಗಳನ್ನು ಮುಂದಿಟ್ಟು ಮತ ಮತಯಾಚಿಸುತ್ತಿದೆ. (Bengaluru)

    ಎಲ್ಲವೂ ನಮ್ಮ ಕಣ್ಣಿಗೆ ಕಾಣುತ್ತಿರುವ ಸಂಗತಿಗಳಾಗಿವೆ. ಈ ಭರವಸೆ, ಘೋಷಣೆಗಳೆಲ್ಲ ಇಡೀ ರಾಜ್ಯಕ್ಕೆ ಸಂಬಂಧಪಟ್ಟ ವಾಗಿವೆ. ಹಾಗೆ ಎಷ್ಟೋ ಸಂಗತಿಗಳು ರಾಜಧಾನಿ ಬೆಂಗಳೂರಿಗೂ ಅನ್ವಯಿಸುತ್ತಿವೆ. ಇವುಗಳ ಹೊರತಾಗಿ ಸಿಲಿಕಾನ್ ಸಿಟಿ ರಾಜಧಾನಿ ಬೆಂಗಳೂರನ್ನು ನೋಡಬೇಕಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆರ್ಥಿಕ ಸಂಪನ್ಮೂಲ ಸಂಗ್ರಹವಾಗುವ ಪ್ರದೇಶ ಹಾಗೂ ಅತಿ ಹೆಚ್ಚು ಜನದಟ್ಟಣೆ ಇರುವ ಪ್ರದೇಶ ಎಂದು ಬೆಂಗಳೂರನ್ನು ಗುರುತಿಸಲಾಗಿದೆ.
    ಬೆಂಗಳೂರಿನಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು, ಇಲ್ಲಿಂದ ಆಯ್ಕೆಯಾಗುವ ಪ್ರತಿನಿಧಿಗಳು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ.

    ಬೆಂಗಳೂರಿನಲ್ಲಿ (Bengaluru) ನೂರಾರು ಸಮಸ್ಯೆಗಳಿವೆ ಒಂದೊಂದು ಸಮಸ್ಯೆಯ ಉದ್ದ ಆಳ ಅಗಲ ವಿಭಿನ್ನವಾಗಿದೆ. ಈ ಸಮಸ್ಯೆಗಳಿಗೆ ನಮ್ಮ ಪ್ರತಿನಿಧಿಗಳು ಪರಿಹಾರ ರೂಪಿಸುತ್ತಾರೆ ಎಂದು ಇಲ್ಲಿನ ಮತದಾರರು ನಂಬಿದ್ದಾರೆ. ಹಾಗೆ ಈ ಚುನಾವಣೆಯಲ್ಲಿ ಸಂಚಾರ ದಟ್ಟಣೆ ಒಳಚರಂಡಿ ಕುಡಿಯುವ ನೀರು ರಾಜ ಕಾಲುವೆಗಳ ಒತ್ತುವರಿ ತೆರವು ಸೇರಿದಂತೆ ಹಲವು ವಿಷಯಗಳು ಪ್ರಮುಖವಾಗಿ ಚರ್ಚೆಗೆ ಬರುತ್ತವೆ ಅದಕ್ಕೆ ರಾಜಕೀಯ ಪಕ್ಷಗಳು ಪರಿಹಾರವನ್ನು ನೀಡುತ್ತಾರೆ ಎಂದು ಕಾಯುತ್ತಿದ್ದಾರೆ. ಆದರೆ, ಚುನಾವಣೆ ಘೋಷಣೆಯಾಗಿ ಮತದಾನದ ದಿನ ಸಮೀಪಿಸಿದರೂ, ಇಂತಹ ಯಾವುದೇ ಭರವಸೆ ಆಶ್ವಾಸನೆ ಜನರನ್ನು ತಲುಪಿಯೇ ಇಲ್ಲ ಒಟ್ಟಾರೆ ರಾಜಕೀಯ ಪಕ್ಷಗಳು ಬೆಂಗಳೂರಿನ ಜನರನ್ನು ಕೇವಲ ಮತ ಹಾಕುವ ಯಂತ್ರಗಳು ಎಂಬಂತೆ ಪರಿಗಣಿಸಿರಬಹುದು ಎಂಬ ಅನುಮಾನಗಳು ಕಾಡುತ್ತಿವೆ.

    Also read.

    ದೇವತೆಯಾದ ತೆಲುಗು ನಟಿ ಸಮಾಂತ | Samantha Ruth Prabhu

    Verbattle
    Verbattle
    Verbattle
    art Bengaluru m Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಸವಾರಿಯಿಂದಾಗಿ ಸಂತ್ರಸ್ತರಾದ ಸಾಮಾನ್ಯ ಜನ| Modi
    Next Article MB Patil ಸಿಡಿಸಿದ ವಿವಾದದ ಬಾಂಬ್
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Oghaap on ಮಾರ್ಚ್ 21, 2026 1:24 ಫೂರ್ವಾಹ್ನ

      Zamień małe zakłady w wielkie wygrane w Betano. Zgarnij bonus powitalny €500 https://betanogame.org/pl/ i ciesz się największym wyborem gier online. Live casino i zakłady sportowe w jednej aplikacji.

      Reply
    2. Rqllpt on ಮಾರ್ಚ್ 22, 2026 7:19 ಅಪರಾಹ್ನ

      Entre agora e aproveite o pacote de boas-vindas mais falado do momento – https://mostbetpt.pro/bonus/ , Jogue com mais dinheiro e mais giros grГЎtis – bem-vindo ao Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.