ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೊಡ್ಡ ಅಪಾಯದಿಂದ ಬಚಾವಾದ DK Shivakumar
    ಬೆಂಗಳೂರು

    ದೊಡ್ಡ ಅಪಾಯದಿಂದ ಬಚಾವಾದ DK Shivakumar

    vartha chakraBy vartha chakraಮೇ 2, 2023Updated:ಮೇ 3, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭೆ ಚುನಾವಣೆಯ ಮತದಾನಕ್ಕೆ ಮತ ಕೆಲವೇ ದಿನಗಳು ಬಾಕಿ ಇರುವಂತೆ ಪ್ರಚಾರದ ಭರಾಟೆ ತೀವ್ರಗೊಂಡಿರುವ ಬೆನ್ನೆಲ್ಲೇ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂದಲೆಳೆ ಅಂತರದಲ್ಲಿ ಭಾರಿ ಗಂಡಾಂತರದಿಂದ ಪಾರಾಗಿದ್ದಾರೆ.
    ಖಾಸಗಿ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಪಕ್ಷದ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಅವರು ಈ ಮೊದಲೇ ನಿಗದಿಯಾಗಿದ್ದ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಲು ನಿರ್ಗಮಿಸಿದರು.

    ಇದಕ್ಕಾಗಿ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ನಲ್ಲಿ ಅವರು ಮುಳಬಾಗಿಲಿಗೆ ತೆರಳಬೇಕಿತ್ತು.ನಿಗಧಿಯಂತೆ ಜಕ್ಕೂರಿಗೆ ಆಗಮಿಸಿದ ಶಿವಕುಮಾರ್ (DK Shivakumar) ಮಾಧ್ಯಮ ಸಂಸ್ಥೆಯೊಂದರ ಪ್ರತಿನಿಧಿ ಹಾಗೂ ತಮ್ಮ ಆಪ್ತ ಸಿಬ್ಬಂದಿಯೊಂದಿಗೆ ಹೆಲಿಕ್ಯಾಪ್ಟರ್ ನಲ್ಲಿ ಕುಳಿತರು.
    ಹೆಲಿಕ್ಯಾಪ್ಟರ್ ಟೆಕ್ ಆಫ್ ಆಗಿ ಮುಳಬಾಗಿಲು ಕಡೆ ಪ್ರಯಾಣ ಬೆಳೆಸಿತು.ಇದಾದ ಕೆಲವೇ ನಿಮಿಷಗಳಲ್ಲಿ ಭಾರಿ ಗಾತ್ರದ ಹದ್ದೊಂದು ಹೆಲಿಕ್ಯಾಪ್ಟರ್ ಅನ್ನು ಅಪ್ಪಳಿಸಿತು ಅದು ಅಪ್ಪಳಿಸಿದ ರಭಸಕ್ಕೆ ಹೆಲಿಕ್ಯಾಪ್ಟರ್ ನ ಒಂದು ಪಾರ್ಶ್ವದ ಗಾಜು ಒಡೆದು ಚೂರು ಚೂರಾಯಿತು. ತಕ್ಷಣವೇ ಸಮಯ ಪ್ರಜ್ಞೆ ಮೆರೆದ ಪೈಲೆಟ್ ಹೆಲಿಕ್ಯಾಪ್ಟರನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದರು ಇದರಿಂದ ಬಾರಿ ಅನಾಹುತ ಒಂದು ಕೂದಲನೆ ಅಂತರದಲ್ಲಿ ತಪ್ಪಿದಂತಾಯಿತು
    ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು ‘ನಾನು ನಂಬಿರುವ ಶಕ್ತಿ ಹಾಗೂ ದೇವರು ನನ್ನ ಜತೆಗಿದ್ದು, ನನ್ನನ್ನು ಕಾಪಾಡಿದ್ದಾರೆ.

    DK Shivakumar

    ನಮ್ಮ ಹೆಲಿಕಾಪ್ಟರ್ ಟೇಕಾಫ್ ಆಗಿ 7-8 ನಿಮಿಷ ಕಳೆದಿತ್ತು. ನಾವು ಹೊಸಕೋಟೆ ಹತ್ತಿರ ತಲುಪಿದಾಗ ದೊಡ್ಡ ಹದ್ದು ಬಂದು ಡಿಕ್ಕಿ ಹೊಡೆಯಿತು. ಮಾಧ್ಯಮದವರು ಪಕ್ಷದ ಪ್ರಣಾಳಿಕೆ ಕುರಿತು ಸಂದರ್ಶನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಪೈಲಟ್ ಹೆಲಿಕಾಪ್ಟರ್ ಹಾರಾಟದ ಎತ್ತರವನ್ನು ಕಡಿಮೆ ಮಾಡಿ ನಮ್ಮನ್ನು ರಕ್ಷಿಸಿದ್ದಾರೆ. (DK Shivakumar)

    ಈಗ ಬೇರೆ ಹೆಲಿಕಾಪ್ಟರ್ ಸಿಗದ ಕಾರಣ, ರಸ್ತೆ ಮಾರ್ಗವಾಗಿ ಮುಳಬಾಗಿಲಿಗೆ ತೆರಳುತ್ತಿದ್ದೇವೆ. ಇದು ಆಕಸ್ಮಿಕವಾಗಿ ಆಗಿರುವ ಘಟನೆ, ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ಭೂಸ್ಪರ್ಶವಾಗಿದೆ. ಪ್ರಯಾಣದ ವೇಳೆ ಮೂರು ಹದ್ದುಗಳು ಎದುರಾಗಿದ್ದು, ಪೈಲಟ್ ಎರಡು ಹದ್ದುಗಳನ್ನು ದಾಟಿದ್ದರು. ಮೂರನೇ ಹದ್ದು ಕೆಳಗಡೆಯಿಂದ ಮೇಲೆ ಬಂದು ಡಿಕ್ಕಿ ಹೊಡೆಯಿತು. ಯಾರೂ ಇದರಿಂದ ಗಾಬರಿಯಾಗುವುದು ಬೇಡ, ಇದೊಂದು ಆಕಸ್ಮಿಕ, ಇದನ್ನು ಇಲ್ಲಿಗೆ ಬಿಟ್ಟು ಮುಂದೆ ಸಾಗೋಣ’ ಎಂದು ತಿಳಿಸಿದರು. (DK Shivakumar)

    ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer

    Verbattle
    Verbattle
    Verbattle
    art DK. Shivakumar lic m mi misbehaviour Office Police shiva Varthachakra ಕಾಂಗ್ರೆಸ್ ಚುನಾವಣೆ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer
    Next Article ಸುರ್ಜೆವಾಲಾ ಇದೇನು ಮಾಡಿದ್ದು? Randeep Singh Surjewala
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    8 ಪ್ರತಿಕ್ರಿಯೆಗಳು

    1. Zkgaom on ಫೆಬ್ರವರಿ 13, 2026 8:46 ಫೂರ್ವಾಹ್ನ

      mgmbet login betmgm-play betmgm Alabama

      Reply
    2. Tllhtq on ಫೆಬ್ರವರಿ 20, 2026 6:53 ಫೂರ್ವಾಹ್ನ

      Illuminate your evenings with glowing jackpots and bonuses. In crown coins casino log in, referral bonuses multiply the fun. Invite friends and amplify your rewards!

      Reply
    3. Lwajfn on ಫೆಬ್ರವರಿ 23, 2026 1:50 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger pragmatic play sweet bonanza the bonus round and multiply your fortune. Play today!

      Reply
    4. Hingli on ಫೆಬ್ರವರಿ 26, 2026 3:48 ಅಪರಾಹ್ನ

      Feel the ground shake with buffalo fury on the reels. buffalo gold slot machine bonus is loaded with ways-to-win, explosive bonuses, and golden rewards that hit hard. Join the action!

      Reply
    5. Bglcum on ಫೆಬ್ರವರಿ 28, 2026 6:28 ಅಪರಾಹ್ನ

      Ready for non-stop slot action? Chumba Casino gives you free chumba casino slots to begin your winning journey. Real cash prizes are just spins away!

      Reply
    6. Qibsgx on ಮಾರ್ಚ್ 2, 2026 4:57 ಅಪರಾಹ್ನ

      Millions of bets every day. Thousands stake rakeback code of winners every week. You’re next.

      Reply
    7. Rgcemr on ಮಾರ್ಚ್ 4, 2026 11:40 ಫೂರ್ವಾಹ್ನ

      Unleash the fun at DraftKings casino review Casino. New welcome: 500 spins after $5 + up to $1,000 back on day one. Live dealers, slots, jackpots—all here!

      Reply
    8. Vofaze on ಮಾರ್ಚ್ 7, 2026 11:11 ಫೂರ್ವಾಹ್ನ

      Zdravy rozum vitezi: stejny ucinek za zlomek ceny
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Williamdug ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • melbet_piSn ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.