Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾವ ಖಾತೆ ಯಾರಿಗೆ ಬೇಕಂತೆ ಗೊತ್ತಾ?
    ಬೆಂಗಳೂರು

    ಯಾವ ಖಾತೆ ಯಾರಿಗೆ ಬೇಕಂತೆ ಗೊತ್ತಾ?

    vartha chakraBy vartha chakraಮೇ 19, 2023Updated:ಮೇ 19, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 18- ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಯ್ಕೆ ಕಸರತ್ತು ಮುಗಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಕೂಡ ತೀವ್ರತೆ ಪಡೆದುಕೊಂಡಿದೆ. ಮಂತ್ರಿ ಸ್ಥಾನ ಪಡೆಯಲು ಹಲವರು ಲಾಭಿ ನಡೆಸಿದರೆ ಮಂತ್ರಿ ಆಗುವ ಖಚಿತತೆ ಇರುವ ಹಿರಿಯ ನಾಯಕರು ಪ್ರಮುಖ ಖಾತೆಗಳಿಗಾಗಿ ಪೈಪೋಟಿ ಆರಂಭಿಸಿದ್ದಾರೆ.
    ಉಪಮುಖ್ಯಮಂತ್ರಿಯಾಗಲಿರುವ ಡಿಕೆ ಶಿವಕುಮಾರ್ ತಮಗೆ ಬೆಂಗಳೂರು ನಗರಾಭಿವೃದ್ಧಿ ಮತ್ತು ಜಲ ಸಂಪನ್ಮೂಲ ಇಲಾಖೆ ಅಥವಾ ಇಂಧನ ಇಲಾಖೆ ಬೇಕು ಎಂದು ವರಿಷ್ಠರ ಬಳಿ ಮನವಿ ಮಾಡಿದ್ದಾರೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೆನ್ನಲಾದ ಕೆಜೆ ಜಾರ್ಜ್ ಅವರು ಕೂಡ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಮೇಲೆ ಕಣ್ಣಿಟ್ಟಿದ್ದಾರೆ. ಇವರ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆ ಬೇಕೆಂದು ಹೇಳುತ್ತಿರುವ ಜಿ ಪರಮೇಶ್ವರ್ ಅವರು ಕೂಡ ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕೆಂದು ಮನವಿ ಮಾಡಿದ್ದಾರೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಆಗಿರುವವರು ಗೃಹ ಖಾತೆಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂಬ ಅಭಿಪ್ರಾಯವೊಂದಿದ್ದರೂ, ಡಿಕೆ ಶಿವಕುಮಾರ್ ಅವರಿಗೆ ಆ ಜವಾಬ್ದಾರಿ ನೀಡುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ .
    ಹೀಗಾಗಿ ಚಾರ್ಜ್ ಅಥವಾ ಜಿ ಪರಮೇಶ್ವರ್ ಇಬ್ಬರಲ್ಲಿ ಒಬ್ಬರನ್ನು ಗೃಹ ಸಚಿವರನ್ನಾಗಿ ಮಾಡಲು ಸಿದ್ದರಾಮಯ್ಯ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದ್ದು ಪರಮೇಶ್ವರ್ ಅವರು ಗೃಹ ಖಾತೆಯ ಜೊತೆಗೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ನೀಡಬೇಕೆಂದು ಮನವಿ ಮಾಡಿರುವುದಾಗಿ ಗೊತ್ತಾಗಿದೆ.
    ಮತ್ತೊಬ್ಬ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಕೂಡ ತಮಗೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ನೀಡಬೇಕೆಂದು ಮನವಿ ಮಾಡಿರುವುದಾಗಿ ಮೂಲಗಳು ತಿಳಿಸಿವೆ.
    ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಎಂ ಬಿ ಪಾಟೀಲ್ ಅವರು ತಮಗೆ ಜಲ ಸಂಪನ್ಮೂಲ ಇಲಾಖೆ ಬೇಕೆಂದು ಮನವಿ ಮಾಡಿದರೆ ಸತೀಶ್ ಜಾರಕಿಹೊಳಿ ಅವರು ಸಮಾಜ ಕಲ್ಯಾಣ ಇಲಾಖೆ ಆರ್ ವಿ ದೇಶಪಾಂಡೆ ಬೃಹತ್ ಕೈಗಾರಿಕೆ ಟಿ. ಬಿ. ಜಯಚಂದ್ರ ಮತ್ತು ಕೃಷ್ಣ ಬೈರೇಗೌಡ ಕೃಷಿ ಯು.ಟಿ. ಖಾದರ್ ಅವರು ನಗರಾಭಿವೃದ್ಧಿ ಇಲಾಖೆಯ ಮೇಲೆ ಕಣ್ಣಿಟ್ಟಿದ್ದಾರೆ.
    ಪ್ರಮುಖವಾಗಿ ಕಂದಾಯ ಬೆಂಗಳೂರು ನಗರಾಭಿವೃದ್ಧಿ ಜಲಸಂಪನ್ಮೂಲ ಬೃಹತ್ ಕೈಗಾರಿಕೆ ಮತ್ತು ಸಮಾಜಕಲ್ಯಾಣ ನಗರಾಭಿವೃದ್ಧಿ ಲೋಕೋಪಯೋಗಿ ಮತ್ತು ಸಣ್ಣ ಕೈಗಾರಿಕೆ ಇಲಾಖೆಗಳ ಮಂತ್ರಿ ಆಗಲು ಹಲವರು ಲಾಬಿ ನಡೆಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಕಾಸು ಯೋಜನೆ ಒಳಾಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಯನ್ನು ಇಟ್ಟುಕೊಳ್ಳುವ ಸಾಧ್ಯತೆ ಇದೆ.

    Verbattle
    Verbattle
    Verbattle
    ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಬ್ಬಾ, ಸಮೀರ್ ವಾಂಖಡೆ ಬಳಿ ಎಷ್ಟೊಂದು ಆಸ್ತಿ!
    Next Article BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಸಿಎಂ ಪುತ್ರನಿಗೆ ಡಿಸಿಎಂ ಬೆಂಬಲಿಗರು ಹೇಳಿದ್ದೇನು ಗೊತ್ತಾ..?

    ಫೆಬ್ರವರಿ 9, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    1 ಟಿಪ್ಪಣಿ

    1. Vmuugs on ಫೆಬ್ರವರಿ 11, 2026 6:47 ಅಪರಾಹ್ನ

      betmgm РўРҐ betmgm-play betmgm South Carolina

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Barrettdib ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • кракен маркет ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.