Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ವಕ್ಫ್ ಮಂಡಳಿ ನೇಮಕದ ಅಚ್ಚರಿ
    ರಾಜಕೀಯ

    ರಾಜ್ಯ ವಕ್ಫ್ ಮಂಡಳಿ ನೇಮಕದ ಅಚ್ಚರಿ

    vartha chakraBy vartha chakraಮೇ 25, 2023Updated:ಮೇ 25, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ನಿಗಮ, ಮಂಡಳಿ, ಅಕಾಡೆಮಿ, ಆಯೋಗಗಳ ನೇಮಕಾತಿಯನ್ನು ರದ್ದುಪಡಿಸಿದೆ
    ಇದೇ ಮಾನದಂಡವನ್ನು ಆಧರಿಸಿ, ಬಿಜೆಪಿ ಸರ್ಕಾರ ಮಾಡಿದ್ದ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸಿತ್ತು ಆದರೆ ಇದೀಗರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಸೇರಿ ನಾಲ್ವರು ಸದಸ್ಯರ ನಾಮನಿರ್ದೇಶನ ರದ್ದು ಆದೇಶವನ್ನು ಸರ್ಕಾರ ಹಿಂಪಡೆದಿದೆ.
    ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಸೇರಿದಂತೆ ಮೀರ್ ಅಝರ್ ಹುಸೈನ್, ಜಿ.ಯಾಕೂಬ್ ಹಾಗೂ ಐಎಎಸ್ ಅಧಿಕಾರಿ ಝೆಹೆರಾ ನಸೀಮ್ ಅವರ ನಾಮ ನಿರ್ದೇಶನವನ್ನು ರದ್ದುಗೊಳಿಸಿದ ಆದೇಶ ರದ್ದುಗೊಂಡಿದೆ ರಾಜ್ಯ ಸರ್ಕಾರದ ಈ ನಡೆ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
    ನೂತನ ರಾಜ್ಯ ಸರ್ಕಾರದಲ್ಲಿ ಪ್ರಭಾವಿಯಾಗಿರುವ ಕೆಲವು ವ್ಯಕ್ತಿಗಳೊಂದಿಗೆ ತೆರೆಮರೆಯಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೇರಿದಂತೆ ಕೆಲವರು ನಡೆಸಿದ ಮಾತುಕತೆ ಪರಿಣಾಮವಾಗಿ ಈ ಆದೇಶ ರದ್ದುಗೊಂಡಿದೆ ಎಂದು ಹೇಳಲಾಗುತ್ತಿದೆ ಒಟ್ಟಾರೆ ಈ ಮಾತುಕತೆಯ ಅಂಶವೇ ಇದೀಗ ಚರ್ಚೆಯ ವಸ್ತುವಾಗಿದೆ
    ಆದರೆ ರಾಜ್ಯ ಸರ್ಕಾರದ ಪ್ರತಿನಿಧಿಗಳು ಹೇಳುವ ಸಮರ್ಪನೆ ಬೇರೆಯಾಗಿದೆ.ರಾಜ್ಯ ವಕ್ಫ್ ಬೋರ್ಡ್ ಸ್ವಾಯತ್ತ ಸಂಸ್ಥೆಯಾಗಿದ್ದು, ಸದಸ್ಯರ ಅಧಿಕಾರ ಅವಧಿಯು 5 ವರ್ಷಗಳಾಗಿರುತ್ತದೆ. ಈ ವಿಷಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ವಕ್ಫ್ ಬೋರ್ಡ್ ಸದಸ್ಯರ ನಾಮ ನಿರ್ದೇಶನ ರದ್ದುಗೊಳಿಸಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಹಿಂಪಡೆದು ಆದೇಶ ಹೊರಡಿಸಲಾಗಿದೆ. ಎಂದು ಹೇಳಲಾಗುತ್ತಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹಳೇ ಗಂಡನ ಪಾದವೇ ಗತಿ!
    Next Article ಯಾರೂ ಕರೆಂಟ್ ಬಿಲ್ ಕಟ್ಟಬೇಡಿ!
    vartha chakra
    • Website

    Related Posts

    ಸಫಾರಿಗೆ ಹಸಿರು ನಿಶಾನೆ. ಆದರೆ, ಈ ಷರತ್ತು ಪಾಲಿಸಲೇಬೇಕು

    ಫೆಬ್ರವರಿ 21, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    2 ಪ್ರತಿಕ್ರಿಯೆಗಳು

    1. Irxudy on ಫೆಬ್ರವರಿ 13, 2026 2:55 ಅಪರಾಹ್ನ

      mgm grand sportsbook https://betmgm-play.com/ betmgm ID

      Reply
    2. Bvdkxr on ಫೆಬ್ರವರಿ 20, 2026 9:25 ಫೂರ್ವಾಹ್ನ

      Step up your gaming game with innovative features and stunning graphics. In crowncoin, live dealer options bring the casino floor to you. Start spinning and winning now!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anya158on ರಲ್ಲಿ ಬಿಎಂಟಿಸಿ ಸಿಬ್ಬಂದಿಯಿಂದ ಗನ್ ಲೈಸೆನ್ಸ್ ಗಾಗಿ ಸರ್ಕಾರಕ್ಕೆ ಮನವಿ.
    • PowerBet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Kimchiew ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.