Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ
    ರಾಜಕೀಯ

    ಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ

    vartha chakraBy vartha chakraಮೇ 30, 2023Updated:ಮೇ 30, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಮಕ್ಕಳು ಅತ್ಯುತ್ಸಾಹದಿಂದ ಶಾಲೆಗಳಿಗೆ ಹೋಗುತ್ತಿದ್ದಾರೆ ಈ ನಡುವೆ ಖಾಸಗಿ ಶಾಲೆಗಳು ತಮ್ಮ ಶುಲ್ಕದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿವೆ.
    ಕೋವಿಡ್ ಸಾಂಕ್ರಾಮಿಕ ಜಾಗತಿಕ ಆರ್ಥಿಕ ಹಿಂಜರಿತ ಸೇರಿದಂತೆ ಹಲವಾರು ಕಾರಣಗಳಿಂದ ಮೂರು ವರ್ಷಗಳ ಕಾಲ ಶಾಲಾ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡಲಿಲ್ಲ ಇದರ ಜೊತೆಗೆ ಶಿಕ್ಷಕರ ಮತ್ತು ಇತರ ಸಿಬ್ಬಂದಿಗಳ ವೇತನ ಹೆಚ್ಚಳ ಮಾಡಲಾಗಿದೆ ಇದರಿಂದ ಶಿಕ್ಷಣ ಸಂಸ್ಥೆಗಳು ತೀವ್ರ ನಷ್ಟ ಅನುಭವಿಸುತ್ತಿದ್ದು ಇದನ್ನು ಭರಿಸಲು ಶುಲ್ಕ ಹೆಚ್ಚಳ ಅನಿವಾರ್ಯ ಎಂಬ ಸ್ಪಷ್ಟನೆ ನೀಡುತ್ತಿವೆ.
    ಹೆಚ್ಚಳಗೊಂಡಿರುವ ಶುಲ್ಕವನ್ನು ಪಾವತಿಸಲಾಗಿದೆ ಪೋಷಕರು ಪರದಾಡುವಂತಾಗಿದೆ ಕೆಲವೆಡೆ ಶಾಲೆಗಳು ಕಂತುಗಳು ರೂಪದಲ್ಲಿ ಶುಲ್ಕ ಪಾವತಿಗೆ ಅವಕಾಶ ನೀಡಿವೆ. ಆದರೆ ಕೆಲವು ಸಂಸ್ಥೆಗಳು ಮಾತ್ರ ಶುಲ್ಕ ಪಾವತಿಸಿದರೆ ಮಾತ್ರ ಶಾಲೆಗೆ ಪ್ರವೇಶ ಎಂಬ ನಿಯಮ ಕಟ್ಟುನಿಟ್ಟಾಗಿಪಾಲಿಸುವ ಮೂಲಕ ಶುಲ್ಕ ಪಾವತಿಸಲಾಗದ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳಲು ನಿರಾಕರಿಸುತ್ತಿವೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಿ. ಮಹದೇವಪ್ಪ ಕಟ್ಟು ನಿಟ್ಟಿನ ಸಂದೇಶವನ್ನು ರವಾನಿಸಿದ್ದಾರೆ.
    ಶುಲ್ಕದ ಕಾರಣಕ್ಕೆ ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಚ್ಚರಿಕೆ ನೀಡಿದ್ದಾರೆ.
    ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು ಶಿಕ್ಷಣ ಎನ್ನುವುದು ಪ್ರಾಥಮಿಕವಾದ ಹಕ್ಕಾಗಿದ್ದು ಶುಲ್ಕದ ನೆಪವೊಡ್ಡಿ ಯಾವುದೇ ವಿದ್ಯಾರ್ಥಿಗೂ ಶಿಕ್ಷಣದ ಸೌಲಭ್ಯವನ್ನು ವಂಚಿಸುವಂತಿಲ್ಲ’ ಎಂದು ಹೇಳಿದ್ದಾರೆ.
    ಕಳೆದ ಸರ್ಕಾರದ ಅವಧಿಯಲ್ಲಿ ಬಡ ಮಕ್ಕಳು ಶುಲ್ಕ ಪಾವತಿಸದೇ ಇದ್ದರೆ ಶಿಕ್ಷಣ ಪಡೆಯುವುದಕ್ಕೆ ಸಾಕಷ್ಟು ಅಡ್ಡಿಪಡಿಸಲಾಗುತ್ತಿತ್ತು. ನಮ್ಮ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಶುಲ್ಕದ ಕಾರಣಕ್ಕೆ ಶಿಕ್ಷಣ ನಿರಾಕರಿಸಿದರೆ ತಕ್ಕ ಶಾಸ್ತಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ
    ‘ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡದೇ ತಮ್ಮದೇ ದುರಾಡಳಿತದ ಗೋಜಲಿನಲ್ಲಿ ಮುಳುಗಿದ್ದ ಈ ಹಿಂದಿನ ಸರ್ಕಾರದ ಅರಾಜಕತೆಯನ್ನು ಖಂಡಿಸುತ್ತಾ, ಎಲ್ಲಾ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿವೇತನ ಸಿಗುವಂತೆ ಶಿಸ್ತುಬದ್ಧವಾಗಿ ಕ್ರಮ ಕೈಗೊಂಡು ಎಲ್ಲಾ ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು’ ಎಂದಿದ್ದಾರೆ.

    ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleDating App ಮೂಲಕ ವಂಚನೆ
    Next Article ಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    5 ಪ್ರತಿಕ್ರಿಯೆಗಳು

    1. 3lqfc on ಜೂನ್ 3, 2025 10:55 ಅಪರಾಹ್ನ

      can you buy generic clomiphene online how to get cheap clomid price where can i get cheap clomiphene generic clomiphene pill how can i get clomiphene price can you buy generic clomiphene without insurance where can i get cheap clomid price

      Reply
    2. 5 mg cialis on ಜೂನ್ 10, 2025 8:37 ಫೂರ್ವಾಹ್ನ

      This is a topic which is near to my heart… Diverse thanks! Faithfully where can I find the connection details due to the fact that questions?

      Reply
    3. can i drink alcohol on flagyl on ಜೂನ್ 12, 2025 3:07 ಫೂರ್ವಾಹ್ನ

      This website positively has all of the bumf and facts I needed about this case and didn’t identify who to ask.

      Reply
    4. xzm5b on ಜೂನ್ 19, 2025 4:20 ಅಪರಾಹ್ನ

      buy propranolol paypal – methotrexate 2.5mg sale methotrexate 5mg usa

      Reply
    5. iua61 on ಜೂನ್ 22, 2025 12:07 ಅಪರಾಹ್ನ

      cheap amoxicillin generic – buy amoxicillin paypal ipratropium 100 mcg ca

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 5qu88 ರಲ್ಲಿ Plastic ಬಳಕೆ ಬೇಡ ಎಂದ ಈಶ್ವರ ಖಂಡ್ರೆ | Eshwar Khandre
    • urnwa ರಲ್ಲಿ ಅಂಬಾನಿ ಮಾಡಿದ ಕೆಲಸ ಏನು ಗೊತ್ತಾ..
    • DerricktaG ರಲ್ಲಿ ನವೆಂಬರ್ 27 ಮುಖ್ಯಮಂತ್ರಿ ಜನತಾ ದರ್ಶನ | Janata Darshan
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe