Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 41ನೇ ವಯಸ್ಸಿಗೇ ಮೃತರಾದ ಇನ್ಸ್ಪೆಕ್ಟರ್ ಮಂಜುನಾಥ್
    ಬೆಂಗಳೂರು

    41ನೇ ವಯಸ್ಸಿಗೇ ಮೃತರಾದ ಇನ್ಸ್ಪೆಕ್ಟರ್ ಮಂಜುನಾಥ್

    vartha chakraBy vartha chakraಜೂನ್ 5, 20238 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂನ್ ೫, – ಬೆಂಗಳೂರಿನ ಜಯನಗರ ಬಡಾವಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಮಂಜುನಾಥ್ ಅವರು ಭಾನುವಾರ ರಾತ್ರಿ ಮೃತ ಪಟ್ಟಿದ್ದಾರೆ. 41 ವರ್ಷ ವಯಸ್ಸಿನ ಮಂಜುನಾಥ್ ಅವರು ಪೊಲೀಸ್ ವೃತ್ತಿಯಲ್ಲಿ ಕಾರ್ಯದಕ್ಷತೆಗೆ ಹೆಸರಾಗಿದ್ದರು. ಅವರು ಕೆಲಸ ಮಾಡಿದಲ್ಲೆಲ್ಲ ಅವರ ಜನಾನುರಾಗಿ ನಡವಳಿಕೆಗೆ ಅವರು ಹೆಸರಾಗಿದ್ದರು. ಶಿಸ್ತು ಮತ್ತು ದಕ್ಷತೆಗೆ ಹೆಸರಾಗಿದ್ದ ಅವರು ಜನ ಪರವಾಗಿರುವ ಪೊಲೀಸ್ ಕೆಲಸದ ಬಗ್ಗೆ ಹೆಚ್ಚು ಒಲವು ತೋರಿದ್ದರು. ನಾಗರಿಕರಿಗೆ ಕಿರಿಕಿರಿ ಉಂಟು ಮಾಡುವ ವಿಚಾರಗಳ ಬಗ್ಗೆ ಅವರಿಗೆ ಅಸಹನೆ ಇದ್ದು ನಾಗರೀಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಪೋಲೀಸರ ಕರ್ತವ್ಯ ಎಂದು ಹೇಳುತ್ತಿದ್ದರು. ಮುಖ್ಯಮಂತ್ರಿಗಳ ಪೊಲೀಸ್ ಪದಕ ಗೌರವ ಪಡೆದಿದ್ದ ಮಂಜುನಾಥ್ ಬಹಳ ದಿನಗಳಿಂದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಕೆಲವು ತಿಂಗಳುಗಳಿಂದ ಕೆಲಸಕ್ಕೆ ಹಾಜರಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಜುನಾಥ್ ಅವರಿಗೆ ಪತ್ನಿ ಮತ್ತು ಮಗ ಇದ್ದು ಅವರು ತಮ್ಮ ಅನೇಕ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ಮೃತದೇಹವನ್ನು ಹಾಸನ ಜಿಲ್ಲೆಗೆ ಕೊಂಡೊಯ್ಯಲಾಗುತ್ತಿದೆ.

    Verbattle
    Verbattle
    Verbattle
    ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Next Article ಗೌಡ‌ ಸಂಪ್ರದಾಯದಂತೆ ಅಭಿಷೇಕ್-ಅವೀವಾ ಮದುವೆ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xfxbop ರಲ್ಲಿ ಮೋಹಕತಾರೆ ರಮ್ಯಾ ಅಖಾಡಕ್ಕೆ | Ramya
    • LinwoodGah ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • StellaHewly ರಲ್ಲಿ ಸಂಸದ ಸಿದ್ದೇಶ್ ಹತ್ಯೆಗೆ ಸಂಚು? | GM Siddheshwara
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.