Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Express ಹೆದ್ದಾರಿ ಅಲ್ಲ ಯಮ ಸ್ವರೂಪಿ ದಾರಿ
    ಸುದ್ದಿ

    Express ಹೆದ್ದಾರಿ ಅಲ್ಲ ಯಮ ಸ್ವರೂಪಿ ದಾರಿ

    vartha chakraBy vartha chakraಜೂನ್ 10, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.10- ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವಿನ ರಸ್ತೆ ಸಂಚಾರ ಅವಧಿಯನ್ನು ಕಡಿಮೆಗೊಳಿಸಿ ದೊರಿತ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಿರುವ ಎಕ್ಸ್ ಪ್ರೆಸ್ ಹೆದ್ದಾರಿ ಇದೀಗ ಯಮ ಸ್ವರೂಪಿಯಾಗಿ ಪರಿಣಮಿಸಿದೆ
    ಈ ಹೆದ್ದಾರಿ ವಾಹನ ಸಂಚಾರಕ್ಕೆ ಮುಕ್ತಗೊಂಡ ಕೇವಲ ಐದು ತಿಂಗಳಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ 570 ಅಪಘಾತಗಳು  ಸಂಭವಿಸಿ 55 ಮಂದಿ ಮೃತಪಟ್ಟಿದ್ದು,ಇದು ಎಕ್ಸ್‌ಪ್ರೆಸ್‌ ಹೆದ್ದಾರಿ ಬಗ್ಗೆ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ.
    ಅತಿವೇಗದ ಚಾಲನೆ, ಚಾಲಕರ ನಿರ್ಲಕ್ಷ್ಯ, ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ.
    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಕಳೆದ ಜನವರಿಯಿಂದ ಮೇ ವರೆಗೆ ಒಟ್ಟು 570 ಅಪಘಾತಗಳು ವರದಿಯಾಗಿವೆ. ಇವುಗಳಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದರೆ, 52 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 184 ಮಂದಿ ಮೂಳೆ ಮುರಿತದಂಥ ಸಮಸ್ಯೆಗಳಿಗೆ ಒಳಗಾಗಿದ್ದರೆ, 279 ಜನರು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದಾರೆ.
    ಸರಕಾರವು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ವಾಹನಗಳ ವೇಗಕ್ಕೆ ತಡೆಯೊಡ್ಡಲು ಕ್ರಮ ಕೈಗೊಳ್ಳಬೇಕು ಮತ್ತು ಅಪಘಾತ ವಲಯಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಬೇಕು ಎಂದು ಸಂಚಾರ ತಜ್ಞರು ಸಲಹೆ ನೀಡಿದ್ದಾರೆ. ಹೆಚ್ಚಿನ ವಾಹನಗಳು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ವಾಹನಗಳು ಸಾಮಾನ್ಯವಾಗಿ 160 ಕಿಮೀ ವೇಗದಲ್ಲಿ ಸಂಚರಿಸುತ್ತಿವೆ. ಇದು ಹೆದ್ದಾರಿಯಲ್ಲಿ ಬಹು ಪ್ರವೇಶ ಮತ್ತು ನಿರ್ಗಮನ ಪ್ರದೇಶಗಳಿರುವುದರಿಂದ ಅಪಾಯಕಾರಿಯಾಗಿದೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
    ರಾಜ್ಯ ರಾಜಧಾನಿ ಬೆಂಗಳೂರಿನ ನಂತರ ಮೈಸೂರು ಕರ್ನಾಟಕದಲ್ಲಿ ಎರಡನೇ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಪರಿಗಣಿಸಲಾಗಿದೆ. ಎರಡೂ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು 119 ಕಿಮೀ ಉದ್ದದ ಎಕ್ಸ್‌ಪ್ರೆಸ್ ವೇ ಅನ್ನು 8,480 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
    ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ಪ್ರೆಸ್ ವೇಯನ್ನು ಮಂಡ್ಯದಲ್ಲಿ ಲೋಕಾರ್ಪಣೆ ಮಾಡಿದ್ದರು.

    Verbattle
    Verbattle
    Verbattle
    ಅಪಘಾತ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಗಾಂಜಾ ಸಿಟಿಯಾದ ಮಂಗಳೂರು!
    Next Article Liquor rate ಹೆಚ್ಚಳ ಮಾಡಬೇಡಿ, please!
    vartha chakra
    • Website

    Related Posts

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಫೆಬ್ರವರಿ 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    1 ಟಿಪ್ಪಣಿ

    1. Scotthem on ಡಿಸೆಂಬರ್ 5, 2025 12:08 ಅಪರಾಹ್ನ

      ?Celebremos a cada cazador de emociones intensas !
      Jugar en casino sin verificaciГіn permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin verificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casino sin dni.
      Jugar en casinos sin verificacion permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como Casino sin KYC. Gracias a esta flexibilidad, cada sesiГіn se vuelve mГЎs cГіmoda al usar servicios como casino sin registro.
      Accede fГЎcil a casinos sin kyc y empieza a divertirte ya – п»їhttps://casinoretirosinverificacion.com/
      ?Que la suerte te beneficie con que goces de extraordinarios galardones excepcionales !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesknocK ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • 1win_emor ರಲ್ಲಿ ತಿಮರೋಡಿ ಗೆ ಖೆಡ್ಡಾ
    • Jamespiedy ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Latest Kannada News

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಫೆಬ್ರವರಿ 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.