Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Congressನವರಿಗೆ ಏನಾಗಿದೆ?
    ಬೆಂಗಳೂರು

    Congressನವರಿಗೆ ಏನಾಗಿದೆ?

    vartha chakraBy vartha chakraಜುಲೈ 5, 2023Updated:ಜುಲೈ 5, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುತ್ತಾ ಬಂದಿದೆ.ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಜನತೆಗೆ ನೀಡಿದ ಐದು ಗ್ಯಾರಂಟಿಗಳ ಭರವಸೆ ಈಡೇರಿಸಲು ಪರದಾಡುತ್ತಿದೆ.‌
    ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಅಭಿಪ್ರಾಯ ಒಂದೆಡೆಯಾದರೆ, ಕಾಂಗ್ರೆಸ್ ಪಕ್ಷದ ವಲಯದಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಮತ್ತೊಂದು ರೀತಿಯಲ್ಲಿವೆ.
    ಕೆಲವು ಮಂತ್ರಿಗಳೂ ಸೇರಿದಂತೆ ಕಾಂಗ್ರೆಸ್ ನಾಯಕರು ತಾವು ಆಡಳಿತ ಪಕ್ಷ ಎಂಬುದನ್ನೇ ಮರೆತಂತಿದೆ.ಆಡಳಿತ ನಡೆಸುತ್ತಾ ಉತ್ತರದಾಯಿ ಆಗಬೇಕಿರುವ ಕಾಂಗ್ರೆಸ್ ನಾಯಕರು ಪ್ರತಿಪಕ್ಷದಂತೆ ಇನ್ನೂ ಪ್ರಶ್ನೆ ಕೇಳುವ,ಟೀಕೆ ಮಾಡುವ,ದೂರುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.
    ಸರ್ಕಾರವಾಗಿ ತಾವೇನು ಮಾಡಬೇಕು ಹಾಗೂ ಮಾಡುತ್ತಿದ್ದೇವೆ ಎಂದು ಹೇಳುವ ಬದಲಿಗೆ ನೀವೇನು ಮಾಡಿದಿರೀ?,ಏನು ಮಾಡುತ್ತಿದ್ದೀರಿ?,ನೀವು ಯಾಕೆ ಹೀಗೆ ಎಂದು ಪ್ರಶ್ನಿಸುವುದರಲ್ಲೇ ಹೆಚ್ಚಿನ ಸಮಯ ವಿನಿಯೋಗ ಮಾಡುತ್ತಿದ್ದಾರೆ.
    ಸಾಮಾಜಿಕ ಜಾಲತಾಣಗಳ ಪಕ್ಷದ ಅಧಿಕೃತ ಅಕೌಂಟ್ ನಲ್ಲೂ ಪ್ರತಿಪಕ್ಷಗಳ ಟೀಕೆಗೆ ಹೆಚ್ಚಿನ ಸಮಯ ವಿನಿಯೋಗ ಮಾಡಲಾಗುತ್ತಿದೆ. ಕಾರ್ಯಕರ್ತರು ಕೂಡ ಇದನ್ನೇ ಅನುಸರಣೆ ಮಾಡುತ್ತಿದ್ದಾರೆ.ಈ ಅಂಶ ಗಮನಿಸಿದಾಗ ಕಾಂಗ್ರೆಸ್ ರಾಜ್ಯದಲ್ಲಿ ಪ್ರತಿಪಕ್ಷದಲ್ಲಿದೆ ಹಾಗೂ ಚುನಾವಣೆ ಎದುರಿಸುವ ತಯಾರಿಯಲ್ಲಿದೆಯಾ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
    ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.ಈ ಸರ್ಕಾರದ ಆದ್ಯತೆಗಳೇನು?ಕಾರ್ಯಕ್ರಮಗಳು ಯಾವುವು?ಮಂತ್ರಿಗಳ ದೃಷ್ಟಿಕೋನ ಹೇಗಿದೆ?ಎಂಬ ಈ ಯಾವ ವಿಷಯಗಳ ಕುರಿತು ಕಾಂಗ್ರೆಸ್ ನ ಜಾಲತಾಣಗಳು ಮತ್ತು ಪಕ್ಷದ ನಾಯಕರು, ಕಾರ್ಯಕರ್ತರು ಸೇರಿದಂತೆ ಮಾಧ್ಯಮದ ಯಾವುದೇ ವಲಯದಲ್ಲೂ ವಿವರಣೆ ಇಲ್ಲ.
    ಬದಲಿಗೆ ಬಿಜೆಪಿ ಯಾಕಿನ್ನೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಂಡಿಲ್ಲ.ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಲಿದ್ದಾರೆ,ಜೆಡಿಎಸ್ ನ ಮುಂದಿನ ನಡೆ ಎನು? ಕುಮಾರಸ್ವಾಮಿ ಏನು ಮಾಡಿದರು ಎಂಬ ಕುರಿತಂತೆ ಚರ್ಚೆ ನಡೆಸುತ್ತಿದ್ದಾರೆ.
    ಇದರ ಹೊರತಾಗಿ ಕೆಲವು ಸಚಿವರು ಮಾತ್ರ ತಾವಾಯಿತು ತಮ್ಮ ಇಲಾಖೆಯಾಯಿತು ಎಂಬಂತಿದ್ದಾರೆ.
    ಹೀಗಾಗಿ ಜನ ಸಾಮಾನ್ಯರಲ್ಲಿ ಕಾಂಗ್ರೆಸ್ ನಾಯಕರು ಯಾಕೆ ಹೀಗೆ ಎಂಬ ಪ್ರಶ್ನೆಗಳು ಮೂಡುತ್ತಿವೆ.

    Congress ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 100km ವೇಗಮಿತಿ | Bengaluru Mysuru Expressway
    Next Article ಮಂತ್ರಿಗಳ ಕಿವಿ ಹಿಂಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    7 ಪ್ರತಿಕ್ರಿಯೆಗಳು

    1. Aitek_ouOn on ಜುಲೈ 18, 2024 9:13 ಅಪರಾಹ್ನ

      Айтек multimedijnyj-integrator.ru .

      Reply
    2. Sozdanie saitov sochi_ciPn on ಜುಲೈ 30, 2024 3:37 ಫೂರ್ವಾಹ್ನ

      разработка сайта цена разработка сайта цена .

      Reply
    3. Snyatie lomki narkolog_jqei on ಸೆಪ್ಟೆಂಬರ್ 6, 2024 4:19 ಅಪರಾಹ್ನ

      снятие ломки снятие ломки .

      Reply
    4. kypit semena_fdkr on ಸೆಪ್ಟೆಂಬರ್ 9, 2024 5:31 ಅಪರಾಹ್ನ

      купить семена почтой рф semenaplus74.ru .

      Reply
    5. Sazrbpl on ಅಕ್ಟೋಬರ್ 21, 2024 6:20 ಅಪರಾಹ್ನ

      Как избежать рисков при покупке диплома колледжа или ПТУ в России

      zxz.listbb.ru/viewtopic.php?f=7&t=1935

      Reply
    6. сервис центры в москве on ಏಪ್ರಿಲ್ 6, 2025 2:58 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры по ремонту техники в мск
      Наши мастера оперативно устранят неисправности вашего устройства в сервисе или с выездом на дом!

      Reply
    7. Ремонт индукционных плит Weissgauff стоимость в Уфе on ಮೇ 20, 2025 1:13 ಫೂರ್ವಾಹ್ನ

      Профессиональный сервисный центр по ремонту техники в Уфе.
      Мы предлагаем: Ремонт индукционных плит Weissgauff стоимость
      Наши мастера оперативно устранят неисправности вашего устройства в сервисе или с выездом на дом!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zl95q ರಲ್ಲಿ IT Raid ನಲ್ಲಿ ಏನೆಲ್ಲಾ ಸಿಕ್ಕಿದೆ ಗೊತ್ತಾ | IT Raid
    • m0r6w ರಲ್ಲಿ ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    • xnklf ರಲ್ಲಿ ತಾಮ್ರವನ್ನು ಚಿನ್ನವೆಂದು ನಂಬಿಸಿ ದೋಚುವ ಗ್ಯಾಂಗ್
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe