Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Traffic problem ಇದ್ದರೆ ಹೀಗೆ ಮಾಡಿ | Bengaluru Traffic
    ಬೆಂಗಳೂರು

    Traffic problem ಇದ್ದರೆ ಹೀಗೆ ಮಾಡಿ | Bengaluru Traffic

    vartha chakraBy vartha chakraಜುಲೈ 23, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.22-ಸಂಚಾರ ದಟ್ಟಣೆ ನಿಷೇಧಿತ ಪ್ರದೇಶದಲ್ಲಿ ವಾಹನ ನಿಲುಗಡೆ, ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಕಿರಿಕಿರಿ ಹೀಗೆ ಸಂಚಾರ ಸಮಸ್ಯೆಗಳ ಬಗ್ಗೆ ಇನ್ನು ಮುಂದೆ ನಮ್ಮ-112ಕ್ಕೆ (ಪೊಲೀಸ್‌ ನಿಯಂತ್ರಣ ಕೊಠಡಿ)ಸಾರ್ವಜನಿಕರು ಕರೆ ಮಾಡಿ ಪೊಲೀಸರ ನೆರವು ಪಡೆಯಬಹುದು.
    ಇದುವರೆಗೆ ಕಳ್ಳತನ, ಕೊಲೆ, ಕಿರುಕುಳ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸೈಬರ್‌ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಪೊಲೀಸ್‌ ನಿಯಂತ್ರಣ ಕೊಠಡಿಗೆ ಕರೆ ಮಾಡುವ ಅವಕಾಶ ಇತ್ತು. ಇನ್ನು‌ ಮುಂದೆ ಸಂಚಾರ ಸಮಸ್ಯೆಗಳಿಗೂ ಸಹ ನಿಯಂತ್ರಣ ಕೊಠಡಿಗೆ ಕರೆ ಮಾಡಬಹುದಾಗಿದೆ. ಇತ್ತೀಚಿಗೆ ಮಲ್ಲೇಶ್ವರದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ನಾಗರಿಕರೊಬ್ಬರು ಸೂಚಿಸಿದಂತೆ ಈಗ ಸಂಚಾರ ವಿಭಾಗದ ಸಮಸ್ಯೆಗಳನ್ನು ಕೂಡ ನಮ್ಮ 112 ಸೌಲಭ್ಯ ಮೂಲಕ ದಾಖಲಿಸಲು ಮತ್ತು ಪರಿಹಾರ ಕಂಡುಕೊಳ್ಳಲು ಅನುವು ಮಾಡಲಾಗಿದೆ.

    ಈ ರೀತಿಯ ಸಂಚಾರ ಸಮಸ್ಯೆಗಳನ್ನು ಹೊಯ್ಸಳ ಬದಲಾಗಿ ದ್ವಿಚಕ್ರ ವಾಹನ ಮೇಲಿನ ಸಂಚಾರ ವಿಭಾಗದ ಸಿಬ್ಬಂದಿ (ಕೋಬ್ರಾ) ನಿರ್ವಹಿಸಲಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರು ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಹಲವು ಜನರಿಂದ ಪ್ರತಿಕ್ರಿಯೆ ಸಹ ಬಂದಿದೆ. ಸಭೆಯಲ್ಲಿ ನಾಗರಿಕರೊಬ್ಬರು ಸೂಚಿಸಿದಂತೆ ಈಗ ಸಂಚಾರ ವಿಭಾಗದ ಸಮಸ್ಯೆಗಳನ್ನು ಕೂಡ ನಮ್ಮ 112 ಮೂಲಕ ದಾಖಲಿಸಲು ಮತ್ತು ಪರಿಹಾರ ಕಂಡುಕೊಳ್ಳಲು ಅನುವು ಮಾಡಲಾಗಿದೆ. ಈ ರೀತಿಯ ಸಂಚಾರ ಸಮಸ್ಯೆಗಳನ್ನು ಹೊಯ್ಸಳ ಬದಲಾಗಿ ದ್ವಿಚಕ್ರವಾಹನ ಮೇಲಿನ ಸಂಚಾರ ವಿಭಾಗದ ಸಿಬ್ಬಂದಿಗಳು ನಿರ್ವಹಿಸಲಿದ್ದಾರೆ

    Verbattle
    Verbattle
    Verbattle
    Bengaluru Bengaluru Traffic m traffic ಕಳ್ಳತನ ಕಾನೂನು ಕೊಲೆ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕಿತ ಉಗ್ರ ಜುನೈದ್ ನನ್ನು ಹುಡುಕಿ ಕೊಡಿ | Benglauru Terror Plot
    Next Article ನೈತಿಕ ಪೊಲೀಸ್ ಗಿರಿ ಮಾಡಿದರೆ ಗಡಿಪಾರು | Karnataka Police
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • LarryCax ರಲ್ಲಿ ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    • LinwoodGah ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.