Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರನೇಡ್ ಬಳಕೆ ಗೊತ್ತಿಲ್ಲದ ಶಂಕಿತ ಉಗ್ರರು | Grenade
    ಅಪರಾಧ

    ಗ್ರನೇಡ್ ಬಳಕೆ ಗೊತ್ತಿಲ್ಲದ ಶಂಕಿತ ಉಗ್ರರು | Grenade

    vartha chakraBy vartha chakraಆಗಷ್ಟ್ 2, 2023Updated:ಆಗಷ್ಟ್ 2, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಸಿಕ್ಕಿಬಿದ್ದಿರುವ ಐವರು ಶಂಕಿತ ಉಗ್ರರಿಂದ ಜಪ್ತಿ ಮಾಡಿರುವ ವಿದೇಶಿ ನಿರ್ಮಿತ ಲೈವ್ ಹ್ಯಾಂಡ್ ಗ್ರೆನೇಡ್ ಗಳ ಬಳಕೆ ಹೇಗೆ ಎನ್ನುವುದೇ ಬಂಧಿತರಿಗೆ ಗೊತ್ತಿರಲಿಲ್ಲ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಕೊಡಿಗೇಹಳ್ಳಿಯ ಮನೆಯೊಂದರಲ್ಲಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ ಗ್ರೆನೇಡ್ ಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಅವುಗಳನ್ನು ಯಾವ ದೇಶದಲ್ಲಿ ತಯಾರಿಸಲಾಗಿದೆ ಎಂಬುದನ್ನು ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
    ಗ್ರೆನೇಡ್‌ಗಳನ್ನು ಯಾವ ದೇಶದಲ್ಲಿ ತಯಾರಿಸಲಾಗಿದೆ ಎಂಬುದನ್ನು ಪತ್ತೆ ಮಾಡುವುದು ಕಷ್ಟ. ಆದರೆ, ಈ ಗ್ರೆನೇಡ್‌ಗಳು ಪ್ರಕರಣಕ್ಕೆ ಬಲವಾದ ಸಾಕ್ಷಿಯಾಗಿವೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಇದಲ್ಲದೆ, ಬಂಧಿತ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸೈಯದ್ ಮುದಾಸಿರ್ ಪಾಷಾ ಮತ್ತು ಮೊಹಮ್ಮದ್ ಫೈಸಲ್ ಸೇರಿ ಐವರು ಶಂಕಿತ ಉಗ್ರರಲ್ಲಿ ಯಾರೊಬ್ಬರಿಗೂ ಗ್ರೆನೇಡ್ ಅನ್ನು ಹೇಗೆ ಬಳಸಬೇಕೆಂದು ತಿಳಿದಿರಲಿಲ್ಲ ಎಂದು ತಿಳಿಸಿದ್ದಾರೆ
    ಹ್ಯಾಂಡ್ಲರ್‌ಗಳ ಸೂಚನೆಯ ಮೇರೆಗೆ ಗ್ರೆನೇಡ್‌ಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದು ಆದರೆ ಅವುಗಳನ್ನು ಹೇಗೆ ಬಳಸಬೇಕು ಅಥವಾ ಇತರರು ಅವರಿಂದ ಗ್ರೆನೇಡ್‌ಗಳನ್ನು ಸ್ವೀಕರಿಸುತ್ತಾರೆಯೇ ಎಂಬ ಬಗ್ಗೆ ಯಾವುದೇ ಸುಳಿವೂ ಅವರಿಗಿರಲಿಲ್ಲ. ಹ್ಯಾಂಡ್ಲರ್‌ಗಳ ಆದೇಶಕ್ಕಾಗಿ ಕಾಯುತ್ತಿದ್ದರು. ವಿದೇಶದಿಂದ ಹಣವನ್ನೂ ಪಡೆದುಕೊಂಡಿದ್ದರು. ಶಂಕಿತರ ಬ್ಯಾಂಕ್ ಖಾತೆಗಳಿಗೆ ಆನ್‌ಲೈನ್‌ ಮೂಲಕ ಹಣ ವರ್ಗಾಯಿಸಲಾಗಿದೆ. ಐವರೂ ಕೆಲವು ಲಕ್ಷ ರೂಪಾಯಿಗಳನ್ನು ಸ್ವೀಕರಿಸಿದ್ದಾರೆಂದು ಹೇಳಿದ್ದಾರೆ.

    ಈ ನಡುವೆ ತಲೆಮರೆಸಿಕೊಂಡಿರುವ ಪ್ರಕರಣದ ಎರಡನೇ ಆರೋಪಿ ಜುನೈದ್ ಅಹ್ಮದ್’ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮತ್ತು ಪ್ರಸ್ತುತ ಪೊಲೀಸ್ ವಶದಲ್ಲಿರುವ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕ ನಜೀರ್ ತನಿಖೆಗೆ ಸಹಕರಿಸುತ್ತಿಲ್ಲ ಎಂದು ತಿಳಿಸಿದರು.
    2008 ರ ಬೆಂಗಳೂರಿನಲ್ಲಿ ನಡೆದ ಸರಣಿ ಸ್ಫೋಟದ ಆರೋಪಿ ನಜೀರ್ ಈ ಪ್ರಕರಣದಲ್ಲೂ ಪ್ರಮುಖ ಆರೋಪಿಯಾಗಿದ್ದಾನೆ. “ಈ ಪ್ರಕರಣದಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂದು ತಿಳಿಯಲು ನಾವು ನಜೀರ್‌ನನ್ನು ವಿಚಾರಣೆ ನಡೆಸಲಾಗುತ್ತಿದೆ. ಆದರೆ. ಆತ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸುತ್ತಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

    Verbattle
    Verbattle
    Verbattle
    bangalore terror plot benagluru grenade ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಬಾಯಿ ಬಿಟ್ಟರೆ ಬಾಲ ಕತ್ತರಿಸುತ್ತೇವೆ
    Next Article ಖರ್ಗೆ ಮೈ ಬಣ್ಣದ ಕುರಿತು ವಿವಾದ | Kharge
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    2 ಪ್ರತಿಕ್ರಿಯೆಗಳು

    1. Dvikyy on ಫೆಬ್ರವರಿ 13, 2026 7:40 ಫೂರ್ವಾಹ್ನ

      betmgm NC https://betmgm-play.com/ betmgm Connecticut

      Reply
    2. Iujwxq on ಫೆಬ್ರವರಿ 20, 2026 6:23 ಫೂರ್ವಾಹ್ನ

      Open new horizons in the world of online gambling. In crowns coins, high odds and live dealers await you. Win more with us!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yrwyyt ರಲ್ಲಿ Honey trap ಗ್ಯಾಂಗ್ ಬೆಲೆಗೆ ಬಿತ್ತು
    • LinwoodGah ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Dchrmv ರಲ್ಲಿ ಸಮಚಿತ್ತದ ಮಾರ್ಗದರ್ಶಿ ಕಳೆದುಕೊಂಡ ಶಿವಕುಮಾರ್.
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.