ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital
    ಆರೋಗ್ಯ

    ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital

    vartha chakraBy vartha chakraಆಗಷ್ಟ್ 12, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.12-ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ 4 ತಿಂಗಳ ಅವಧಿಯಲ್ಲಿ 15 ಜಿಲ್ಲೆಗಳಲ್ಲಿ 33 ಸಾವಿರಕ್ಕೂ ಹೆಚ್ಚು ಮಂದಿ ಹೃದಯದ ಆರೋಗ್ಯ ಪರೀಕ್ಷೆ ನಡೆಸಲಾಗಿದೆ.
    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಹೃದಯಾಘಾತ ನಿರ್ವಹಣಾ ಯೋಜನೆಯಡಿಯಲ್ಲಿ ನಡೆದ ಹೃದಯದ ಆರೋಗ್ಯ ಪರೀಕ್ಷೆಯ ವೇಳೆ ಹೃದಯ ಸಂಬಂಧಿ‌ ಗಂಭೀರ ಸಮಸ್ಯೆ ಹೊಂದಿದ್ದ 500ಕ್ಕೂ ಹೆಚ್ಚು ಜನರನ್ನು ಸಾವಿನ ಅಂಚಿನಿಂದ ಪಾರು ಮಾಡಲಾಗಿದೆ.

    ಕಳೆದ ಎಪ್ರಿಲ್ ನಲ್ಲಿ ಆರಂಭಗೊಂಡ ಈ ಯೋಜನೆಯಡಿ‌ 25 ಮತ್ತು 50 ವರ್ಷದೊಳಗಿನ ವ್ಯಕ್ತಿಗಳನ್ನು ಕೇಂದ್ರೀಕರಿಸಿ ನಡೆಸುವ ಪರೀಕ್ಷೆಗಳು ಸಂಭಾವ್ಯ ಹೃದಯ-ಸಂಬಂಧಿತ ದುರಂತಗಳನ್ನು ತಪ್ಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿವೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.
    ಯೋಜನೆಯು ಪ್ರಾಯೋಗಿಕ ಹಂತದಲ್ಲಿದ್ದು, ಬೆಂಗಳೂರು, ಮೈಸೂರು ಮತ್ತು ಕಲಬುರ್ಗಿ ಜಿಲ್ಲೆಯ ತಾಲ್ಲುಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು, ಸಾಮಾನ್ಯ ಆಸ್ಪತ್ರೆಗಳು ಸೇರಿದಂತೆ 45ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳನ್ನು ಹೃದಯ ಸಂಬಂಧಿ ಕಾಯಿಲೆಯನ್ನು ತ್ವರಿತವಾಗಿ ಗುರುತಿಸಿ ತಕ್ಷಣಕ್ಕೆ ಚಿಕಿತ್ಸೆ ಆರಂಭಿಸುವ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ.
    ಈ ಮೂರೂ ಕೇಂದ್ರಗಳ ವ್ಯಾಪ್ತಿಯಲ್ಲಿ ಆಯ್ಕೆ ಮಾಡಿರುವ ಆಸ್ಪತ್ತೆಗಳನ್ನು ಸುಧಾರಿತ ಕ್ಯಾಥ್‌ ಪ್ರಯೋಗಾಲಯ ಸೌಲಭ್ಯಗಳನ್ನು ಒದಗಿಸಿ ಸುಸಜ್ಜಿತಗೊಳಿಸಲಾಗುತ್ತದೆ.

    ಸುಮಾರು 1,684 ರೋಗಿಗಳಲ್ಲಿ 520 ಹೃದಯಾಘಾತ ಪ್ರಕರಣಗಳನ್ನು ಪತ್ತೆಹಚ್ಚಲಾಗಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗಿದೆಹೃದಯಾಘಾತ ನಿರ್ವಹಣಾ ಯೋಜನೆಯು ಹೃದ್ರೋಗದ ವಿರುದ್ಧದ ಹೋರಾಟವನ್ನು ಸುಮಾರು 45 ತಾಲ್ಲೂಕುಗಳಲ್ಲಿ ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿದೆ ಎಂದರು.
    ಹೃದಯಾಘಾತದ ಜೊತೆ ವ್ಯವಹರಿಸುವಾಗ ಸಮಯವು ತುಂಬ ಅಮೂಲ್ಯವಾಗಿದ್ದು, ಕೇವಲ 30 ನಿಮಿಷಗಳ ವಿಳಂಬವು ಸಾವಿನ ಅಪಾಯವನ್ನು ಶೇ 7ರಷ್ಟು ಹೆಚ್ಚಿಸಬಹುದು. ಹೃದಯಾಘಾತ ನಿರ್ವಹಣೆ ಯೋಜನೆಯು ಈ ಸವಾಲನ್ನು ಎದುರಿಸುವ ನಮ್ಮ ಪ್ರತಿಕ್ರಿಯೆಯಾಗಿದೆ ಎಂದು ತಿಳಿಸಿದರು

    Verbattle
    Verbattle
    Verbattle
    Bengaluru hospital hospitals jayadeva hospital ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗುತ್ತಿಗೆದಾರರ ಕಮೀಷನ್ – ಬಿಜೆಪಿ ಕೃಪಾಪೋಷಿತ ನಾಟಕ | BJP
    Next Article ಪುನೀತ್ ಕೆರೆಹಳ್ಳಿ ಅರೆಸ್ಟ್ | Puneeth Kerehalli
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಉರ್ದು ಜಾಹೀರಾತು ವಿವಾದ: ಅಂದು ಬಿಜೆಪಿ ನೀಡಿದ್ದು ‘ಮಾಹಿತಿ ಪ್ರಸಾರ’, ಇಂದು ಕಾಂಗ್ರೆಸ್ ನೀಡಿದರೆ ‘ನಾಡದ್ರೋಹ’ವೇ?

    ಫೆಬ್ರವರಿ 26, 2026

    1 ಟಿಪ್ಪಣಿ

    1. melbet скачать мобильное приложение на айфон on ಮಾರ್ಚ್ 14, 2026 9:22 ಫೂರ್ವಾಹ್ನ

      melbet скачать мобильное приложение
      Установить Melbet: APK, iOS и компьютер

      Мобильная версия Melbet объединяет букмекерскую контору и казино в едином приложении. Доступны live-ставки, казино-игры, онлайн-трансляции, аналитика и операции по счёту. Установка занимает несколько минут.

      Android (APK)
      Скачайте APK с официального источника, откройте файл и подтвердите установку. При необходимости включите разрешение на установку из неизвестных источников, затем войдите в аккаунт.

      iOS (iPhone)
      Перейдите в App Store, найдите «Melbet», нажмите «Получить», после установки выполните вход.

      ПК
      Перейдите официальный сайт, авторизуйтесь и создайте ярлык на рабочий стол. Браузерная версия функционирует как полноценное приложение.

      Функционал
      Live-ставки с обновлением коэффициентов, игровой раздел с тысячами игр, прямые трансляции, аналитические данные, уведомления о матчах, быстрая регистрация и поддержка 24/7.

      Бонусы
      После загрузки доступны приветственный бонус, акционные коды и фрибеты. Правила начисления определяются регионом.

      Безопасность
      Загружайте только с официального сайта, контролируйте адрес сайта, не передавайте пароль третьим лицам и включите 2FA.

      Загрузка выполняется быстро, после чего открывается полный доступ Melbet.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardGIP ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Patrickedife ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Patrickedife ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.