Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಡುಗೆಗೆ ತಂದ ಸೌದೆ ತಂದ ಆಪತ್ತು | Madurai Station
    Trending

    ಅಡುಗೆಗೆ ತಂದ ಸೌದೆ ತಂದ ಆಪತ್ತು | Madurai Station

    vartha chakraBy vartha chakraಆಗಷ್ಟ್ 26, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚೆನ್ನೈ: ಪ್ಯಾಸೆಂಜರ್ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡು ರೈಲಿನಲ್ಲಿದ್ದ, 10 ಮಂದಿ ಪ್ರಯಾಣಿಕರು ‌ಸುಟ್ಟು ಕರಕಲಾಗಿರುವ ಘಟನೆ ಮದುರೈ ರೈಲು ನಿಲ್ದಾಣದಲ್ಲಿ (Madurai Station) ನಡೆದಿದೆ ಲಖನೌ–ರಾಮೇಶ್ವರಂ ನಡುವಿನ ಭಾರತ್ ಗೌರವ್ ವಿಶೇಷ ರೈಲು ಉತ್ತರ ಪ್ರದೇಶದ ಲಖನೌ ನಿಂದ ಹೊರಟಿತ್ತು.ದೇಶದ ಹಲವು ತೀರ್ಥ ಕ್ಷೇತ್ರಗಳ ಪ್ರವಾಸದ ದೃಷ್ಟಿಯಿಂದ ರೂಪಿಸಲಾದ ಈ ವಿಶೇಷ ರೈಲಿನಲ್ಲಿ ಉತ್ತರ ಪ್ರದೇಶದ 145 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

    ಮದುರೈನಲ್ಲಿ (Madurai Station) ನಿಲ್ಲಿಸಿದ್ದ ಈ ರೈಲು ತಿರುಪತಿ-ರಾಮೇಶ್ವರಂ-ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು.ಇನ್ನೇನು ಬೆಳಿಗ್ಗೆ ರೈಲು ಸಂಚಾರ ಆರಂಭಿಸಲಿದೆ ಎನ್ನುವಾಗಲೇ
    ಎಕ್ಸ್‌ಪ್ರೆಸ್‌ ರೈಲಿನ ಬೋಗಿಯೊಂದರಲ್ಲಿ ಮುಂಜಾನೆ 5.15ಕ್ಕೆ ಬೆಂಕಿ ಕಾಣಿಸಿಕೊಂಡಿದೆ. 55 ಪ್ರಯಾಣಿಕರು ಇದ್ದ ಆ ಬೋಗಿಯನ್ನು ನಾಗರಕೋಯಿಲ್‌ ಬಳಿ ರೈಲಿಗೆ ಅಳವಡಿಸಲಾಗಿತ್ತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

    https://varthachakra.com/wp-content/uploads/2023/08/WhatsApp-Video-2023-08-26-at-12.37.52.mp4

    ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ಪಡೆಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಆದರೆ,ದುರ್ಘಟನೆಯಲ್ಲಿ ಹತ್ತು ಮಂದಿ ಮೃತಪಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
    ತೀರ್ಥಯಾತ್ರೆಗೆ ಬಂದಿರುವ ತಂಡ ತಮ್ಮೊಂದಿಗೆ ಕೆಲ ಪಾತ್ರೆ,ಅಡುಗೆ ಸಾಮಾನು ಮತ್ತು ಉರುವಲಿಗೆ ಸೌದೆಯನ್ನು ತಂದಿದೆ.ಜೊತೆಗೆ ಅಡುಗೆ ಅನಿಲ ಸಿಲಿಂಡರ್ ಕೂಡ ತಂದಿದ್ದರು. ಈ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ ಸೌದೆ ಬಳಸಿ ಮುಂಜಾನೆ ಚಹಾ ತಯಾರಿಸತೊಡಗಿದ್ದಾರೆ.ಈ ವೇಳೆ ಸೌದೆಯ ಕಿಡಿ ಅಡುಗೆ ಅನಿಲ ಸಿಲಿಂಡರ್‌ ಗೆ ತಗುಲಿ ಸ್ಫೋಟಗೊಂಡಿದೆ.ಸ್ಪೋಟದ ಕೆಲ ಹೊತ್ತಿನಲ್ಲೇ ಇಡೀ ಬೋಗಿ ಬೆಂಕಿಗೆ ಅಹುತಿಯಾಗಿದ್ದು,ಈ ದುರ್ಘಟನೆ ಸಂಭವಿಸಿದೆ.

     

    LATEST KANNADA NEWS | VARTHACHAKRA

    ನಿರುದ್ಯೋಗಿ ಪತಿಗೆ ಬುದ್ಧಿ ಕಲಿಸಲು ಹೋಗಿ ತಗಲ್ಕೊಂಡಾ ಪತ್ನಿ | Bengaluru

    #kannada art chennai ED kannada news m madurai News railways train accident Varthachakra Video
    Share. Facebook Twitter Pinterest LinkedIn Tumblr Email WhatsApp
    Previous Articleಬರ ಪೀಡಿತ ಕರ್ನಾಟಕ | Drought In Karnataka
    Next Article ಬಿಜೆಪಿ ನಾಯಕರು ಬೀದಿಪಾಲು | Modi Road Show
    vartha chakra
    • Website

    Related Posts

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025

    ಆಪರೇಷನ್ ಸಿಂಧೂರ

    ಮೇ 7, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • accounts-offer.org_Lob ರಲ್ಲಿ ನ್ಯಾ.ಸದಾಶಿವ ವರದಿ ಮಂಡನೆ | Justice Sadashiva
    • DanielSah ರಲ್ಲಿ ಶೋಭಾ ಕರಂದ್ಲಾಜೆ ಯಾಕೆ‌ ಹೀಗೆ ಮಾಡಿದ್ರು | Shobha Karandlaje
    • accounts-marketplace.xyz_Lob ರಲ್ಲಿ ಟೀಕಾಕಾರಿಗೆ ಉತ್ತರ ನೀಡಿದ ಶಕ್ತಿ ಯೋಜನೆ Success | Shakti Scheme
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe