Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಜ್ಯೋತಿ-ಯೋಜನೆ ಒಂದು ಲಾಭ ಹಲವು… (ಜನಪ್ರಿಯ ಯೋಜನೆಯ ಯಶೋಗಾಥೆ) | Gruha Jyothi Scheme
    Trending

    ಗೃಹ ಜ್ಯೋತಿ-ಯೋಜನೆ ಒಂದು ಲಾಭ ಹಲವು… (ಜನಪ್ರಿಯ ಯೋಜನೆಯ ಯಶೋಗಾಥೆ) | Gruha Jyothi Scheme

    vartha chakraBy vartha chakraಸೆಪ್ಟೆಂಬರ್ 4, 202320 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಇಂಧನ ಮಂತ್ರಿ ಕೆ.ಜೆ.ಜಾರ್ಜ್ ಅವರ ವಿಶೇಷ ಆಸಕ್ತಿ ಹಾಗೂ ಇಲಾಖೆಯ ಸಮರ್ಪಕ ನಿರ್ವಹಣೆಯ ಪರಿಣಾಮವಾಗಿ ವಿದ್ಯುತ್ ವಿತರಣಾ ಸಂಸ್ಥೆಗಳು ನಷ್ಟದ ಸುಳಿಯಿಂದ ಹೊರಬಂದು ಲಾಭದಾಯಕ ಸಂಸ್ಥೆಗಳಾಗುವ ನಿಟ್ಟಿನಲ್ಲಿ ದಾಪುಗಾಲು ಹಾಕುತ್ತಿವೆ.
    ವಿತರಣಾ ಸಂಸ್ಥೆಗಳು ಲಾಭದಾಯಕ ಮಾತ್ರವಲ್ಲದೆ ಗ್ರಾಹಕರಿಗೆ ಗುಣಮಟ್ಟದ ಸೌಲಭ್ಯಗಳನ್ನು ಕೂಡ ಒದಗಿಸುತ್ತಿವೆ.
    ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ಸಮಯದಲ್ಲಿ ನೀಡಿದ ಭರವಸೆಗಳಲ್ಲಿ ಗೃಹ ಜ್ಯೋತಿ (Gruha Jyothi Scheme) ಯೋಜನೆ ಅತ್ಯಂತ ಪ್ರಮುಖವಾದ ಯೋಜನೆಯಾಗಿದೆ.ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಜಾರಿಗೊಂಡ ಮಹತ್ವದ ಯೋಜನೆ ಇದಾಗಿದೆ.

    ಈ ಯೋಜನೆ ಮೂಲಕ ರಾಜ್ಯದ ಎಲ್ಲಾ ಗೃಹ ಬಳಕೆ ವಿದ್ಯುತ್ ಗ್ರಾಹಕರು ಮಾಸಿಕ ಸರಾಸರಿ ಇನ್ನೂರು ಯೂನಿಟ್ ಉಚಿತ ವಿದ್ಯುತ್ ಪಡೆಯುವ ಈ ಯೋಜನೆ ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಹೆಚ್ಚಿಸಿದೆ.
    ಯೋಜನೆ ಅನುಷ್ಠಾನದ ಆರಂಭದಲ್ಲಿ ಬಂದಿದ್ದ ಅಪಸ್ವರಗಳು ಅನೇಕ. ಕೆಲವರಂತೂ ಈ ಯೋಜನೆ ಇಂಧನ ಇಲಾಖೆಯನ್ನೇ ದಿವಾಳಿ ಎಬ್ಬಿಸಲಿದೆ ಎಂದು ವ್ಯಾಖ್ಯಾನ ಮಾಡಿದರೆ,ಬಿಜೆಪಿ ಮತ್ತು ಸಂಘ ಪರಿವಾರದ ಕೆಲವರಂತೂ ಈ ನಿರ್ಧಾರ ವಿದ್ಯುತ್ ಸ್ವಾವಲಂಬಿ ಕರ್ನಾಟಕವನ್ನು ನಷ್ಟದ ಕೂಪಕ್ಕೆ ತಳ್ಳಲಿದೆ ಎಂದು ಆರೋಪಿಸಿದ್ದರು.
    ಈ ಎಲ್ಲ ಟೀಕೆಗಳನ್ನು, ವ್ಯಾಖ್ಯಾನಗಳನ್ನು ಸವಾಲಾಗಿ ಸ್ವೀಕರಿಸಿದ ಮಂತ್ರಿ ಕೆ.ಜೆ.ಜಾರ್ಜ್ ಇಂಧನ ಇಲಾಖೆಯ ಅಧಿಕಾರಿಗಳ, ತಜ್ಞರ ಜೊತೆಗೆ ಸತತ ಸಮಾಲೋಚನೆ ನಡೆಸಿದರು. ಇಂತಹ ಯೋಜನೆ ಜಾರಿಯಲ್ಲಿರುವ ರಾಜ್ಯಗಳಿಂದ ಸಾಧಕ-ಭಾದಕಗಳ ಕುರಿತಾದ ವರದಿ ತರಿಸಿಕೊಂಡು ಎಲ್ಲವನ್ನೂ ಪರಿಶೀಲಿಸಿ, ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಬಾರದು,ಇಲಾಖೆಯ ಪ್ರಗತಿಗೆ ಅಡ್ಡಿಯಾಗದಂತೆ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತೆ ಇಡೀ ದೇಶಕ್ಕೆ ಮಾದರಿಯಾದ ಯೋಜನೆ ಸಿದ್ದಪಡಿಸಿ ಅನುಷ್ಠಾನಕ್ಕೆ ತಂದರು.

    ಇದೀಗ ಈ ಯೋಜನೆ ದೇಶದ ಗಮನ ಸೆಳೆದಿದೆ. ಇದಕ್ಕೆ ಪ್ರಮುಖ ಕಾರಣ ಉಚಿತವಾಗಿ ವಿದ್ಯುತ್ ನೀಡಿಯೂ ಇಲಾಖೆಯನ್ನು ಲಾಭದಾಯಕ ಮಾಡಬಹುದು ಎಂಬ ಲೆಕ್ಕಾಚಾರ. ಉಚಿತ ವಿದ್ಯುತ್ತಿನ ಲಾಭ ಪಡೆಯಲು ಗೃಹ ಬಳಕೆ ವಿದ್ಯುತ್ ಗ್ರಾಹಕರು ತಮ್ಮ ಬಳಕೆ ಮೇಲೆ ‌ನಮೆಸ್ಕಾಂ‌ವಿಧಿಸಿಕೊಂಡಿದ್ದಾರೆ.ಇದರ ಪರಿಣಾಮ ಕಳೆದ ಎರಡು ತಿಂಗಳ ಗೃಹ ಬಳಕೆ ವಿದ್ಯುತ್ ಸರಾಸರಿಯಲ್ಲಿ ಶೇಕಡಾ 30 ರಷ್ಟು ಉಳಿತಾಯವಾಗಿದೆ ಎನ್ನುತ್ತವೆ ಇಂಧನ ಇಲಾಖೆಯ ಅಂಕಿಅಂಶಗಳು.
    ಈ ರೀತಿಯಲ್ಲಿ ಉಳಿತಾಯವಾದ ವಿದ್ಯುತ್ ಕೈಗಾರಿಕೆ ಮತ್ತು ವಾಣಿಜ್ಯ ವಲಯಕ್ಕೆ‌ ವರ್ಗಾಯಿಸಲಾಗಿದೆ. ಇದರಿಂದ ಉತ್ಪಾದನಾ ವಲಯದ ಚಟುವಟಿಕೆಗಳು ಹೆಚ್ಚಾಗಿವೆ.ಹೆಚ್ಚುವರಿಯಾಗಿ ಖಾಸಗಿ ವಲಯದಿಂದ ದುಬಾರಿ ಬೆಲೆ ತೆತ್ತು ವಿದ್ಯುತ್ ಖರೀದಿಸಬೇಕಾದ ಅವಲಂಬನೆ ಕಡಿಮೆಯಾಗಿ ಹಣ ಉಳಿತಾಯವಾಗಿದೆ.
    ಈ ರೀತಿಯಲ್ಲಿ ಲಾಭಾಂಶ ಗಳಿಸಿದ ಹಿನ್ನೆಲೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆ ವಲಯಕ್ಕೆ ಉತ್ತೇಜನ ನೀಡಲಾಗಿದೆ ಈ ವಲಯದ ಗ್ರಾಹಕರಿಗೆ ಪ್ರತಿ ಯೂನಿಟ್ ವಿದ್ಯುತ್ ಗೆ‌ ಐವತ್ತು ಪೈಸೆ ಸಹಾಯಧನ ನೀಡಲಾಗುತ್ತಿದೆ. ಈ ನೆರವು ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ವರದಾನವಾಗಿದೆ. ಈ ವಲಯದಲ್ಲಿ ಚಟುವಟಿಕೆಗಳು ಚುರುಕುಗೊಂಡು ಉದ್ಯೋಗ ಸೃಷ್ಟಿಯ ಪ್ರಮಾಣ ಹೆಚ್ಚಾಗಿದೆ. ಈ ಕೈಗಾರಿಕೆಗಳು ತಮ್ಮ ನೌಕರರಿಗೆ ಓ.ಟಿ. ನೀಡಲು ಆರಂಭಿಸಿವೆ.ಗೃಹ ಜ್ಯೋತಿ ಕಾರಣದಿಂದ ಆಗಿರುವ ಈ ಮಹತ್ವದ ಬದಲಾವಣೆ ಆಸಕ್ತರ ಗಮನ ಸೆಳೆದಿದೆ.ಯೋಜನೆ ಬಗ್ಗೆ ಅಧ್ಯಯನಕ್ಕೆ ಹಲವು ವಿಶ್ವವಿದ್ಯಾಲಯಗಳು ಆಸಕ್ತಿ ತೋರಿವೆ.

    ಇದು ಒಂದು ಕಡೆಯಾದರೆ ಉಚಿತ ವಿದ್ಯುತ್ ನೀಡಿದ ವಿತರಣಾ ಸಂಸ್ಥೆಗಳಿಗೆ ಸರ್ಕಾರದ ನೆರವು ಹರಿದು ಬಂದಿದೆ.ಗೃಹಜ್ಯೋತಿ (Gruha Jyothi Scheme) ಯೋಜನೆಗಾಗಿ ರಾಜ್ಯ ಸರ್ಕಾರ ಎಲ್ಲ ಎಸ್ಕಾಂಗಳಿಗೆ ಸಹಾಯಧನ ಬಿಡುಗಡೆ ಮಾಡಿದೆ. ಜುಲೈ ತಿಂಗಳ ಸಹಾಯಧನವಾಗಿ ಒಟ್ಟು 467 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.
    ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ, ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಗಳಿಗೆ ಈ ಸಹಾಯ ಧನವನ್ನು ನೀಡಲಾಗಿದೆ.
    ಇದರಲ್ಲಿ ಬೆಂಗಳೂರು ವಿದ್ಯುತ್ ಕಂಪನಿಗೆ ಹೆಚ್ಚು ಸಹಾಯ ಧನ ಸಿಕ್ಕಿದೆ. ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಬೆಸ್ಕಾಂಗೆ 235.07 ಕೋಟಿ, ಮೆಸ್ಕಾಂ ಗೆ 52.73 ಕೋಟಿ, ಹೆಸ್ಕಾಂ ಗೆ 83..48 ಕೋಟಿ ರೂಪಾಯಿ ಗೆಸ್ಕಾಂಗೆ 53.46 ಕೋಟಿ,ಮತ್ತು ಚೆಸ್ಕಾಂ ಗೆ 51.26 ಕೋಟಿ ರೂಪಾಯಿ ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಗೃಹ ಬಳಕೆ ಗ್ರಾಹಕರಿಗೆ ಶೂನ್ಯ ಬಿಲ್‌ನ್ನು ಈ ವಿದ್ಯುತ್ ಸರಬರಾಜು ಕಂಪನಿಗಳು ನೀಡಿತ್ತಿದ್ದು,, ಇದಕ್ಕೆ ಪರಿಹಾರ ರೂಪದಲ್ಲಿ ರಾಜ್ಯಸರ್ಕಾರ ಸಹಾಯಧನ ನೀಡುತ್ತಿದೆ.ಈ ಮೊತ್ತದಿಂದ ವಿದ್ಯುತ್ ವಿತರಣಾ ಕಂಪನಿಗಳೂ ಕೂಡ ಲಾಭದಾಯಕ ಸಂಸ್ಥೆಗಳಾಗುವ ನಿಟ್ಟಿನಲ್ಲಿ ದಾಪುಗಾಲು ಇಡುತ್ತಿದ್ದು,ಸದ್ಯದಲ್ಲೇ ನಷ್ಷದ ಸುಳಿಯಿಂದ ಹೊರ ಬರಲಿವೆ ಎನ್ನಲಾಗಿದೆ. ಇದಕ್ಕೆ ಪ್ರಮುಖ ಕಾರಣ ದಕ್ಷ ನಾಯಕತ್ವ, ದೂರದೃಷ್ಟಿಯ ಆಡಳಿತ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ

    Gruha Jyothi Scheme karnataka news kj george m News power ministry ಕಾಂಗ್ರೆಸ್ ಚುನಾವಣೆ ರಾಜಕೀಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೆಲಸ ಆರಂಭಿಸಿದ ಟಿ.ಬಿ.ಜಯಚಂದ್ರ | TB Jayachandra
    Next Article ಬಜೆಟ್ ಅನುದಾನ ಕಾಲಮಿತಿಯೊಳಗೆ ಬಳಸಬೇಕು | Karnataka Budget
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    20 ಪ್ರತಿಕ್ರಿಯೆಗಳು

    1. k6y48 on ಜೂನ್ 6, 2025 6:22 ಫೂರ್ವಾಹ್ನ

      can you get generic clomid for sale how to get cheap clomiphene without dr prescription buy generic clomid without prescription can i order generic clomiphene without rx clomiphene for sale australia cost generic clomiphene pills order cheap clomiphene without dr prescription

      Reply
    2. buy cialis generic on ಜೂನ್ 9, 2025 3:33 ಅಪರಾಹ್ನ

      I couldn’t resist commenting. Warmly written!

      Reply
    3. can i take tylenol with flagyl on ಜೂನ್ 11, 2025 9:48 ಫೂರ್ವಾಹ್ನ

      This is a topic which is virtually to my heart… Diverse thanks! Exactly where can I upon the connection details an eye to questions?

      Reply
    4. djelm on ಜೂನ್ 18, 2025 7:07 ಅಪರಾಹ್ನ

      buy inderal for sale – brand clopidogrel methotrexate usa

      Reply
    5. 14fs7 on ಜೂನ್ 21, 2025 4:40 ಅಪರಾಹ್ನ

      buy amoxicillin without a prescription – ipratropium over the counter ipratropium 100mcg drug

      Reply
    6. 2yvwe on ಜೂನ್ 25, 2025 5:35 ಅಪರಾಹ್ನ

      augmentin pill – https://atbioinfo.com/ brand ampicillin

      Reply
    7. tqckh on ಜೂನ್ 27, 2025 10:23 ಫೂರ್ವಾಹ್ನ

      nexium capsules – https://anexamate.com/ order esomeprazole 20mg

      Reply
    8. hwe7f on ಜೂನ್ 28, 2025 7:57 ಅಪರಾಹ್ನ

      order warfarin pill – blood thinner buy generic cozaar

      Reply
    9. eh7nl on ಜೂನ್ 30, 2025 5:26 ಅಪರಾಹ್ನ

      mobic order online – https://moboxsin.com/ mobic 7.5mg pills

      Reply
    10. z7uye on ಜುಲೈ 2, 2025 2:50 ಅಪರಾಹ್ನ

      purchase deltasone online cheap – aprep lson prednisone over the counter

      Reply
    11. iykam on ಜುಲೈ 3, 2025 5:58 ಅಪರಾಹ್ನ

      pills for erection – fastedtotake best over the counter ed pills

      Reply
    12. bbdug on ಜುಲೈ 9, 2025 10:11 ಅಪರಾಹ್ನ

      cheap fluconazole 100mg – on this site purchase fluconazole pill

      Reply
    13. 1hms2 on ಜುಲೈ 11, 2025 11:30 ಫೂರ್ವಾಹ್ನ

      order cenforce 100mg pill – buy cenforce 100mg without prescription cost cenforce 100mg

      Reply
    14. fu8or on ಜುಲೈ 12, 2025 9:52 ಅಪರಾಹ್ನ

      cialis reviews photos – ciltad generic combitic global caplet pvt ltd tadalafil

      Reply
    15. lfhpu on ಜುಲೈ 14, 2025 9:41 ಫೂರ್ವಾಹ್ನ

      cialis no perscription overnight delivery – this purchase generic cialis

      Reply
    16. 54fgl on ಜುಲೈ 16, 2025 3:07 ಅಪರಾಹ್ನ

      buy cheap viagra uk online – buy viagra australia online buy viagra queensland

      Reply
    17. clywu on ಜುಲೈ 18, 2025 1:21 ಅಪರಾಹ್ನ

      I am in point of fact enchant‚e ‘ to glance at this blog posts which consists of tons of worthwhile facts, thanks representing providing such data. https://buyfastonl.com/amoxicillin.html

      Reply
    18. Connietaups on ಜುಲೈ 20, 2025 7:29 ಫೂರ್ವಾಹ್ನ

      Proof blog you procure here.. It’s hard to assign elevated calibre belles-lettres like yours these days. I justifiably comprehend individuals like you! Go through care!! https://ursxdol.com/clomid-for-sale-50-mg/

      Reply
    19. cn3cn on ಜುಲೈ 21, 2025 4:01 ಅಪರಾಹ್ನ

      With thanks. Loads of expertise! https://prohnrg.com/product/acyclovir-pills/

      Reply
    20. 5ci5k on ಜುಲೈ 24, 2025 7:58 ಫೂರ್ವಾಹ್ನ

      I’ll certainly carry back to read more. https://aranitidine.com/fr/acheter-cialis-5mg/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup ರಲ್ಲಿ IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    • Patricktup ರಲ್ಲಿ ಬಾಟಲಿ ನೀರು ಸುರಕ್ಷಿತವಲ್ಲ
    • Briancaugs ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe