Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾರ್ಷಲ್ ಕೆಲಸ ಕೊಡಿಸುವುದಾಗಿ ವಂಚನೆ | BBMP Marshal
    ಸುದ್ದಿ

    ಮಾರ್ಷಲ್ ಕೆಲಸ ಕೊಡಿಸುವುದಾಗಿ ವಂಚನೆ | BBMP Marshal

    vartha chakraBy vartha chakraಅಕ್ಟೋಬರ್ 11, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.11- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮಾರ್ಷಲ್ (BBMP Marshal ) ಉದ್ಯೋಗ ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚಿಸಿದ್ದ ಖತರ್ನಾಕ್ ಖದೀಮನನ್ನು ಬಂಧಿಸುವಲ್ಲಿ‌ ಹಲಸೂರುಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
    ಜೆಪಿನಗರದ ಜಂಬೂಸವಾರಿ ದಿಣ್ಣೆಯ ಹರ್ಷ(24)ಬಂಧಿತ ಆರೋಪಿಯಾಗಿದ್ದು, ಆತ ಉದ್ಯೋಗಾಕಾಂಕ್ಷಿಗಳನ್ನು ವಂಚಿಸಿ ಪಡೆದಿರುವ 6ಲಕ್ಷ ರೂಪಾಯಿಗೂ ಅಧಿಕ ಹಣದ ಜಪ್ತಿ ಕಾರ್ಯ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಕಳೆದ ಅ.3 ರಂದು ಸಂದೀಪ್.ಎಲ್ ಅವರು ಬಿಬಿಎಂಪಿಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ಕೈಗೊಂಡ ಹಲಸೂರುಗೇಟ್  ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ ಮತ್ತವರ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿಯು ಕೊರೊನಾ ವೇಳೆ ಬಿಬಿಎಂಪಿ ವಾರ್ ರೂಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಡಾಟಾ ಎಂಟ್ರು ಆಪರೇಟರ್ ಆಪರೇಟರ್ ಆಗಿ ಕೆಲಸ ಮಾಡಿದ್ದು ಬಳಿಕ ಉದ್ಯೋಗವಿಲ್ಲದೇ ಸುಲಭವಾಗಿ ಹಣಗಳಿಸಲು ವಂಚನೆಯಲ್ಲಿ ತೊಡಗಿದ್ದ ಎಂದರು.

    ಆರೋಪಿಯು ಬಿಬಿಎಂಪಿಯಲ್ಲಿ ನೇರ ನೇಮಕಾತಿ ಮೂಲಕ ಮಾರ್ಷಲ್ ನೌಕರಿಗೆ, ನೇಮಕ ಮಾಡಿಕೊಳ್ಳುತ್ತಿದ್ದು 3 ಸಾವಿರ ನೀಡಿದರೆ ನೇಮಕಾತಿ ಮಾಡಿಸುವುದಾಗಿ ನಂಬಿಸಿ, 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ತಲಾ 3 ಸಾವಿರ ಹಣವನ್ನು ಫೋನ್ ಪೇ ಮೂಲಕ ಪಡೆದು
    ನಕಲಿ ನೇಮಕಾತಿ ಆದೇಶದ ಪ್ರತಿಗಳನ್ನು ಸೃಷ್ಟಿಸಿ, ಅವುಗಳನ್ನೇ ನೈಜವಾದುವುಗಳೆಂದು ಬಿಂಬಿಸಿ, ವಾಟ್ಸಪ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕಳುಹಿಸಿಕೊಟ್ಟಿವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಆರೋಪಿಯಿಂದ ಮಾರ್ಷಲ್ ನೌಕರಿಗೆ ನೇಮಕಾತಿ ಆದಂತ ಇರುವ ಬಿಬಿಎಂಪಿಯ ಹೆಸರಿನಲ್ಲಿರುವ ನೇಮಕಾತಿ ಆದೇಶದ ಪ್ರತಿ, ಆರೋಪಿಯ ಹೆಸರಿನಲ್ಲಿರುವ ಬಿಬಿಎಂಪಿಯ ಗುರುತಿನ ಚೀಟಿ,
    ಫೋನ್ ಪೇ ಮೂಲಕ ಹಣವನ್ನು ಪಡೆದಿರುವ ಬಗ್ಗೆ ಸ್ಕ್ರೀನ್ ಶಾಟ್ ಪ್ರತಿಗಳು.
    ಆರೋಪಿತನ ಪ್ಯಾನ್ ಕಾರ್ಡ್ ಇನ್ನಿತರ ದಾಖಲೆಗಳನ್ನು ಜಪ್ತಿ ಮಾಡಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಡಿಸಿಪಿ ಶೇಖರ್, ಹೆಚ್.ಟಿ ಎಸಿಪಿ ಶಿವಾನಂದ ಚಲವಾದಿ ಅವರಿದ್ದರು.

    Verbattle
    Verbattle
    Verbattle
    bbmp BBMP Marshal Bengaluru HAL m
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಬೇಡಿಕೆ-ಪೂರೈಕೆ ಸಮತೋಲನಕ್ಕೆ ಕ್ರಿಯಾ ಯೋಜನೆ | Karnataka
    Next Article ಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Iefdeo on ಫೆಬ್ರವರಿ 13, 2026 9:29 ಫೂರ್ವಾಹ್ನ

      betmgm 200 free bets betmgm-play mgm grand sportsbook

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Irvieg ರಲ್ಲಿ ಮೋಸ ಮಾಡಿದ್ರಾ ನಟ ಧರ್ಮೇಂದ್ರ..?
    • Tracymix ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • lightsoutpdfCow ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.