ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    ಅಪರಾಧ

    ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi

    vartha chakraBy vartha chakraಅಕ್ಟೋಬರ್ 15, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Belagavi
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಅ.15- ಗಡಿ ಜಿಲ್ಲೆ ಬೆಳಗಾವಿ (Belagavi) ಸಮೀಪದಲ್ಲಿ ನಾಗರೀಕ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ.
    ಮಹಿಳಾ ಸಬಲೀಕರಣ,ಸ್ವಾವಲಂಬನೆ ಬಗ್ಗ ಮಾತನಾಡುತ್ತಿರುವ ಸಮಯದಲ್ಲೇ ಮನುಷ್ಯತ್ವವನ್ನೇ ಮರೆತು ಮೃಗೀಯ ರೀತಿಯಲ್ಲಿ ವರ್ತಿಸಲಾಗಿದೆ.

    ಮಧ್ಯರಾತ್ರಿ ಮಹಿಳೆಯನ್ನು  ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಅಮಾನವೀಯವಾಗಿ ನಡೆದುಕೊಂಡಿದ್ದ ಆರೋಪಿ ಅರ್ಜುನ್ ಗುಂಡಪ್ಪಗೋಳನನ್ನು ಬಂಧಿಸಿ 20 ಕ್ಕೂ ಹೆಚ್ಚು ಮಂದಿಯ ವಿರುದ್ಧ ಘಟಪ್ರಭಾ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಸಂತ್ರಸ್ತ ಮಹಿಳೆ ಶ್ರೀದೇವಿ ಗೊಡಚಿ ಅವರು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,ತನ್ನನ್ನು ಅವಾಚ್ಯವಾಗಿ ನಿಂದನೆ, ಕೊಲೆಗೆ ಯತ್ನ ಮತ್ತು ಮಾನಹರಾಜು ಹಾಕಿದ್ದಾರೆಂದು ಆಪಾದಿಸಿದ್ದಾರೆ.

    ಸಂತ್ರಸ್ಥೆ ನೀಡಿದ ದೂರಿನ ಆಧಾರದ ಮೇಲೆ ಪ್ರಮುಖ ಆರೋಪಿ ಅರ್ಜುನ್​​ನನ್ನು ಬಂಧಿಸಲಾಗಿದೆ. ಇನ್ನುಳಿದ ಪುರುಷ ಮತ್ತು ಮಹಿಳಾ ಆರೋಪಿಗಳನ್ನು ಬಂಧಿಸಲು ತಂಡ ರಚನೆ ಮಾಡಲಾಗಿದೆ.
    ಸಂತ್ರಸ್ಥ ಮಹಿಳೆ ಹನಿಟ್ರ್ಯಾಪ್ ಮಾಡುತ್ತಿದ್ದಾಳೆಂದು ಆರೋಪಿಸಿ ಥಳಿಸಿ ಚಪ್ಪಲಿ ಹಾರಹಾಕಿ ಮೆರವಣಿಗೆ ಮಾಡಿದ್ದಾರೆ. 307, 143, 147, 323, 342, 352, 355, 504, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆಳಗಾವಿ ಎಸ್‌‌ಪಿ ಡಾ.ಭೀಮಾಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ.

    ಗೋಕಾಕ್ ತಾಲೂಕಿನ ಘಟಪ್ರಭಾದ ಮಲ್ಲಾಪುರ ಪಿಜಿ ನಗರ ವಾಸಿಗಳು, ಶ್ರೀದೇವಿ ಗೊಡಚಿ ಅವರಿಗೆ ಅ.14ರ ಮಧ್ಯರಾತ್ರಿ ನಡುರಸ್ತೆಯಲ್ಲಿ ಚಪ್ಪಲಿ ಹಾರ ಹಾಕಿ ಘಟಪ್ರಭಾದ ಮೃತ್ಯುಂಜಯ ಸರ್ಕಲ್​ನಲ್ಲಿ ಮೆರವಣಿಗೆ ಮಾಡಿದ್ದರು. ಅಲ್ಲದೆ ಮಹಿಳೆ ವಿರುದ್ಧ ಧಿಕ್ಕಾರ ಕೂಗಿ ಥಳಿಸಿದ್ದರು.
    ಶ್ರೀದೇವಿ ಹನಿಟ್ರ್ಯಾಪ್ ಮಾಡುತ್ತಿದ್ದಾಳೆಂದು ಆರೋಪಿಗಳು ಆಕೆಯ ಮನೆಗೆ ಹೋಗಿ ಪ್ರಶ್ನಿಸಿದ್ದರು. ಈ ವೇಳೆ ಮಹಿಳೆಯರಿಗೆ ಶ್ರೀದೇವಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಳು ಎಂದು ಆರೋಪಿಗಳು ಶ್ರೀದೇವಿಯನ್ನು ಮನೆಯಿಂದ ಹೊರ ತಂದು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಬಳಿಕ ಘಟಪ್ರಭಾ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಒಪ್ಪಿಸಿದ್ದರು.

    5 ಲಕ್ಷ ಹಣಕ್ಕೆ ಕೃತ್ಯ:
    ಕಳೆದ ತಿಂಗಳು 30ನೇ ತಾರೀಖು ದಲಿತ ಸಂಘಟನೆಯವರು ನನ್ನ ಬಳಿ ಬಂದು ಐದು ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇಲ್ಲವಾದರೆ ನಿನ್ನ ಗಡಿಪಾರು ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಆಗ ನಾನು ಭೀಕ್ಷೆ ಬೇಡಿಕೊಂಡು ಜೀವನ ಮಾಡುತ್ತೇನೆ, ನಾನು ಎಲ್ಲಿಂದ ಹಣ ಕೊಡಬೇಕು ಎಂದು ಪ್ರಶ್ನಿಸಿದ್ದೆ. ಮತ್ತೆ ನಿನ್ನೆ ರಾತ್ರಿ ನಮ್ಮ ಮನೆಗೆ ಬಂದು ಐದು ಲಕ್ಷ ಕೊಡು ಎಂದು ಪೀಡಿಸಿದರು‌.
    ನಾನು ಯಾಕೆ ಹಣ ಕೊಡಬೇಕು ಎನ್ನುತ್ತಿದ್ದಂತೆ ನನಗೆ ಸಿಕ್ಕಾಪಟ್ಟೆ ಹೊಡೆದರು‌. ನಂತರ ಬೆತ್ತಲೆಗೊಳಿಸಿ, ಅತ್ಯಾಚಾರ ಮಾಡಿದ್ದರು. ಬಳಿಕ ಚಪ್ಪಲಿ ಮಾಲೆ ಹಾಕಿ ಮೆರವಣಿಗೆ ಮಾಡಿದ್ದರು ಎಂದು ಮಹಿಳೆ ಕಣ್ಣೀರು ಹಾಕಿದ್ದಾರೆ.

    Verbattle
    Verbattle
    Verbattle
    belagavi Government Karnataka News Trending Varthachakra ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous ArticleSocial Mediaದಲ್ಲಿ ಸರ್ಕಾರದ ವಿರುದ್ಧ ಟ್ರೋಲ್
    Next Article ಮೈಸೂರು ದಸರಾಕ್ಕೆ ಪೊಲೀಸ್ ಸರ್ಪಗಾವಲು | Mysuru Dasara
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Qinhcb on ಏಪ್ರಿಲ್ 8, 2026 6:16 ಫೂರ್ವಾಹ್ನ

      Pharmacie proche de chez vous, avec les meilleurs prix et un service irrГ©prochable – https://santeenfrance.fr/pages/testcovidpharmacie/page:143 , La pharmacie qui pense Г  votre confort et Г  votre budget .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.