Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಮಂತ್ರಿ ಆಪ್ತನ ಹಂತಕರ ಕಾಲಿಗೆ ಗುಂಡು | G Parameshwara
    Viral

    ಗೃಹ ಮಂತ್ರಿ ಆಪ್ತನ ಹಂತಕರ ಕಾಲಿಗೆ ಗುಂಡು | G Parameshwara

    vartha chakraBy vartha chakraಅಕ್ಟೋಬರ್ 24, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲಾರ, ಅ.24 – ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಆಪ್ತ ಶ್ರೀನಿವಾಸ್ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಮೇಲೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
    ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ತಗುಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪ್ರಕರಣದ ಮತ್ತೊಬ್ಬ ಆರೋಪಿ ಸಂತೋಷ್‌ಗೂ ಗಾಯಗಳಾಗಿವೆ. ಕೋಲಾರ ಜಿಲ್ಲೆ‌ ವೇಮಗಲ್ ಪೊಲೀಸ್ ಠಾಣಾ ಇನ್ಸ್ ಸ್ಪೆಕ್ಟರ್ ವೆಂಕಟೇಶ್ ಅವರು ಆತ್ಮರಕ್ಷಣೆಗೆ ಹಾರಿಸಿದ ಗುಂಡು ಇಬ್ಬರಿಗೆ ತಗುಲಿ ಗಾಯಗೊಂಡಿದ್ದಾರೆ.

    ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಯಿತು. ಹಲ್ಲೆ ವೇಳೆ ಇನ್‌ಸ್ಪೆಕ್ಟರ್ ವೆಂಕಟೇಶ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
    ಶ್ರೀನಿವಾಸ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಆರು ಜನರ ಪೈಕಿ ಇದುವರೆಗೆ ಮೂರು ಜನ ಪ್ರಮುಖ ಆರೋಪಿಗಳ ಬಂಧನವಾಗಿದೆ. ಸುಪಾರಿ ಪಡೆದು ಕೊಲೆಗೆ ಯತ್ನಿಸಿರುವ ಆರೋಪವಿದೆ.

    ಗೃಹ ಸಚಿವ ಜಿ. ಪರಮೇಶ್ವರ್‌ ಮತ್ತು ಮಾಜಿ ಸ್ಟೀಕರ್‌ ರಮೇಶ್‌ ಕುಮಾರ್‌ ಅವರ ಆಪ್ತರಾದ ಶ್ರೀನಿವಾಸ್‌ ಅವರನ್ನು ದುಷ್ಕರ್ಮಿಗಳು ಭಾನುವಾರ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಇವರು ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಕೌನ್ಸಿಲರ್ ಆಗಿದ್ದರು. ಶ್ರೀನಿವಾಸ್‌ ಮುಂದಿನ ಲೋಕಸಭಾ ಚುನಾವಣೆ ಆಕಾಂಕ್ಷಿಯಾಗಿದ್ದರು.
    ಮುಳಬಾಗಿಲು ರಸ್ತೆಯ ನಿರ್ಮಾಣ ಹಂತದ ರೆಸ್ಟೋರೆಂಟ್ ಬಳಿ ಆರು ಮಂದಿ ದಾಳಿ ಮಾಡಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸ್‌ ಅವರನ್ನು ಕೂಡಲೇ ಆರ್‌ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶ್ರೀನಿವಾಸ್‌ ಮೃತಪಟ್ಟಿದ್ದರು.

    Verbattle
    Verbattle
    Verbattle
    Bangalore g parameshwar g.parameshwara Government Karnataka m News Politics war ಕಾಂಗ್ರೆಸ್ ಕೊಲೆ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಸೇನೆಯಲ್ಲಿ ‌ಕೆಲಸ ಕೊಡಿಸುವುದಾಗಿ ನಂಬಿಸಿ 150 ಜನರಿಗೆ ನಾಮ | Fraud
    Next Article ಕತ್ತಿ ಹಿಡಿದು ಝಳಪಿಸಿದ ಐಪಿಎಸ್ ರೂಪಾ ಮೌದ್ಗೀಲ್ | Roopa Moudgil
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    1 ಟಿಪ್ಪಣಿ

    1. Gaztmy on ಫೆಬ್ರವರಿ 11, 2026 11:29 ಅಪರಾಹ್ನ

      mgm poker download betmgm WA mgmbet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • LeonardReawn ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • LinwoodGah ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.