ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಬಾಂಗ್ಲಾ ವಲಸಿಗರ ಅಡ್ಡೆ ಮೇಲೆ NIA ದಾಳಿ
    Trending

    ಬೆಂಗಳೂರಿನ ಬಾಂಗ್ಲಾ ವಲಸಿಗರ ಅಡ್ಡೆ ಮೇಲೆ NIA ದಾಳಿ

    vartha chakraBy vartha chakraನವೆಂಬರ್ 8, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.8-nಉದ್ಯಾನ ನಗರಿ ಬೆಂಗಳೂರಿನ ಹಲವೆಡೆ ದೊಡ್ಡ ಮಟ್ಟದಲ್ಲಿ ವಾಸಿಸುತ್ತಿರುವ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು ಹಲವೆಡೆ ದಿಢೀರ್ ‌ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
    ಬೆಂಗಳೂರಿನಲ್ಲಿ ಅಕ್ರಮವಾಗಿ‌ ಬಾಂಗ್ಲಾ ವಲಸಿಗರು ನೆಲೆ ಕಂಡುಕೊಳ್ಳ ತೊಡಗಿದ್ದು ಅವರಿಗೆ  ಬೇಕಾದ ದಾಖಲೆಗಳನ್ನು ಒದಗಿಸಲು ಕೆಲವರು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಎನ್‌ಐಎ (NIA) ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.

    ನಗರದ 15ಕ್ಕೂ ಹೆಚ್ಚು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು‌ ನಿನ್ನೆ ರಾತ್ರಿ ದಾಳಿ ಮಾಡಿ ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು  ವಿಚಾರಣೆ ನಡೆಸುತ್ತಿದ್ದಾರೆ.
    ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ಎನ್ ಐ ಎ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಈ ಪ್ರಕರಣದ ಆಧಾರದ ಮೇಲೆ 15 ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ. ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಎಕಕಾಲದಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
    ಬಾಂಗ್ಲಾ ದೇಶದಿಂದ ನೂರಾರು ಮಂದಿಯನ್ನು ಭಾರತಕ್ಕೆ ಅಕ್ರಮವಾಗಿ ಕರೆ ತರುವುದು, ಇಲ್ಲಿ ಅವರನ್ನು ಉಗ್ರಗಾಮಿ ಚಟುವಟಿಕೆಗಳಿಗೆ ಬಳಸುವುದು ಇವರ ಮೇಲಿನ ಪ್ರಧಾನ ಆರೋಪವಾಗಿದೆ.
    ಉದ್ಯೋಗದ ಆಮಿಷ ಒಡ್ಡಿ ಅವರನ್ನು ಇಲ್ಲಿಗೆ ಕರೆತಂದು ಬಳಿಕ ಅವರಿಗೆ ಉಗ್ರ ತರಬೇತಿ ನೀಡಿ ದುಷ್ಕೃತ್ಯಗಳಿಗೆ ಬಳಸುವ ವಿದ್ಯಮಾನಗಳು ನಡೆಯುತ್ತಿರುವ ಬಗ್ಗೆ ದೂರುಗಳು ದಾಖಲಾಗಿದ್ದವು.

    ನಾನಾ ಭಾಗಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇರುವ ಬಗ್ಗೆ ಕಾಲ ಕಾಲಕ್ಕೆ ವರದಿಗಳು ಬರುತ್ತಲೇ ಇವೆ. ಆದರೆ, ರಾಜಕಾರಣಿಗಳು ಕೂಡಾ ಇವರನ್ನು ಮತ ಬ್ಯಾಂಕ್‌ ಆಗಿ ಬಳಸುತ್ತಿರುವುದರಿಂದ ಅದರ ಬಗ್ಗೆ ಯಾರೂ ಹೆಚ್ಚಿನ ಗಮನ ನೀಡುತ್ತಿಲ್ಲ. ಅವರಲ್ಲಿ ಕೆಲವರು ಅಪಾಯಕಾರಿ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಮಾಹಿತಿ ಇದೆ. ಕೆಲವರು ಕಳ್ಳತನ, ದರೋಡೆ ಕೃತ್ಯಗಳಲ್ಲಿ ಶಾಮೀಲಾದರೆ ಇನ್ನು ಕೆಲವರು ಕೊಲೆ, ಉಗ್ರ ಕೃತ್ಯಗಳಲ್ಲೂ ಭಾಗಿಯಾಗುತ್ತಿದ್ದಾರೆ.
    ರಾಮನಗರ ಮತ್ತಿತರ ಪ್ರದೇಶಗಳಲ್ಲಿ ಅವರು ತಮ್ಮದೇ ಆದ ಕಾಲೊನಿಗಳನ್ನು ಸೃಷ್ಟಿಸಿಕೊಂಡು ರಕ್ಷಣೆ ಪಡೆಯುತ್ತಿದ್ದಾರೆ ಎಂಬ ಬಗ್ಗೆ ಗಂಭೀರವಾದ ಆರೋಪಗಳು ಕೇಳಿಬಂದಿದ್ದವು. ಆದರೆ, ಎಲ್ಲವೂ ಒಂದು ಹಂತದಲ್ಲಿ ದೊಡ್ಡ ಸುದ್ದಿಯಾಗಿ ಬಳಿಕ ತಣ್ಣಗಾಗುವುದರಿಂದ ಅವರು ಮತ್ತೆ ಮತ್ತೆ ಚಿಗುರುತ್ತಿದ್ದಾರೆ.

    Verbattle
    Verbattle
    Verbattle
    Government Karnataka News NIA ಉಗ್ರ ಕಳ್ಳತನ ಕಾನೂನು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    Next Article ಮಾಹಿತಿ ಹೆಸರಲ್ಲಿ ಪೊಲೀಸ್ ಗೆ ಟೋಪಿ ಹಾಕಿದ ವಂಚಕ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Meqskg on ಏಪ್ರಿಲ್ 3, 2026 7:54 ಫೂರ್ವಾಹ್ನ

      Epic moments, massive vibes, insane payouts — welcome home – https://buyazelastinex.com , This is what happens when luck gets personal .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.