ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಮೇಲೆ ಬೆಟ್ಟದಷ್ಟು ನಿರೀಕ್ಷೆ: ಎದುರಿಸಬೇಕಿದೆ ಭಾರಿ ಗಾತ್ರದ ಸವಾಲು | Vijayendra
    Trending

    ವಿಜಯೇಂದ್ರ ಮೇಲೆ ಬೆಟ್ಟದಷ್ಟು ನಿರೀಕ್ಷೆ: ಎದುರಿಸಬೇಕಿದೆ ಭಾರಿ ಗಾತ್ರದ ಸವಾಲು | Vijayendra

    vartha chakraBy vartha chakraನವೆಂಬರ್ 11, 202318 ಪ್ರತಿಕ್ರಿಯೆಗಳು4 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಳೆದ ಆರು ತಿಂಗಳುಗಳ ಕಾಲ ಅಳೆದು ತೂಗಿ ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ (Vijayendra) ಅವರನ್ನು ಆಯ್ಕೆ ಮಾಡಲಾಗಿದೆ.‌ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಟಿಕೆಟ್ ಗಾಗಿ ಸಾಕಷ್ಟು ಬೆವರು ಹರಿಸಿ, ಕಂಡವರಿಗೆಲ್ಲಾ ಜೀ ಎಂದು ತಮ್ಮ ತಂದೆ ಸ್ಪರ್ಧಿಸುತ್ತಿದ್ದ ಟಿಕೆಟ್ ಪಡೆದು ತಂದೆಯ ನಾಮ ಬಲದಿಂದವಮೊದಲ ಬಾರಿ ವಿಧಾನಸಭೆ ಪ್ರವೇಶಿಸಿರುವ ವಿಜಯೇಂದ್ರ ಇದೀಗ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ. ಪಕ್ಷ ಈಗ ರಾಜ್ಯದಲ್ಲಿ ಇರುವ ಸ್ಥಿತಿಯನ್ನು ಗಮನಿಸಿದಾಗ ಇವರ ಆಯ್ಕೆ ಹೈಕಮಾಂಡ್ ಗೆ ಅನಿವಾರ್ಯವಾಗಿತ್ತು.
    ಅವರ ಆಯ್ಕೆಯ‌ ಪತ್ರದಲ್ಲಿ ವಿಜಯೇಂದ್ರ ಯಡಿಯೂರಪ್ಪ ಎಂದು ಉಲ್ಲೇಖಿಸಲಾಗಿದೆ. ಇದರರ್ಥ ಬಿಜೆಪಿಗೆ ಯಡಿಯೂರಪ್ಪ ಅತ್ಯಂತ ಅನಿವಾರ್ಯ ಹಾಗೂ ಅಗತ್ಯ ಎಂದು ಸಾಬೀತಾಗಿದೆ.
    ಯಡಿಯೂರಪ್ಪ ಅವರ ನೆರಳಿನಲ್ಲೇ ಸಾಗಿ ಬರುತ್ತಿರುವ ವಿಜಯೇಂದ್ರ ಅತ್ಯುತ್ತಮ ಸಂಘಟನಾ ಚತುರ, ಬದಲಾದ ಕಾಲಮಾನಕ್ಕೆ ತಕ್ಕಂತೆ ಚುನಾವಣೆ ಎದುರಿಸಬಲ್ಲ ಛಾತಿ, ಸವಾಲುಗಳನ್ನು ಎದುರಿಸುವ ಧೈರ್ಯ, ಯುವಕರ ಕಣ್ಮಣಿ ಹಾಗೂ ಸಂದಿಗ್ಧ ಪರಿಸ್ಥಿತಿಯಲ್ಲಿ ಪಕ್ಷವನ್ನು ಮುನ್ನಡೆಸಲು ಅಗತ್ಯವಿರುವ ತನು ಮನ ಧನ ಅರ್ಪಿಸುವ ಸಾಮರ್ಥ್ಯ ಹೊಂದಿರುವ ನಾಯಕ.

    ವಿಜಯೇಂದ್ರ (Vijayendra) ತಮ್ಮ ತಂದೆಯ ನೆರಳಿನಲ್ಲೇ ಬೆಳೆಯುತ್ತಾ ಬಂದರೂ ತಮ್ಮದೆ ಆದ ಹಲವು ಕಾರಣದಿಂದಾಗಿ ತಂದೆಯ ಕೋಪಕ್ಕೆ ಗುರಿಯಾಗುತ್ತಿದ್ದ ಹುಡುಗ. ಯಾವಾಗ ಯಡಿಯೂರಪ್ಪ ಪ್ರತಿಪಕ್ಷದ ಸಾಲಿನಿಂದ ಆಡಳಿತ ಪಕ್ಷದ ಸಾಲಿಗೆ ಪದೋನ್ನತಿ ಪಡೆದರೋ ಆಗ ಹುಡುಗ ವಿಜಯೇಂದ್ರನ ವರಸೆ ಕೂಡಾ ಬದಲಾಯಿತು.ತನ್ನ ಸಹೋದರಿಯೊಂದಿಗೆ ಸೇರಿ ಯಡಿಯೂರಪ್ಪ ಅವರ ಗರಡಿಯ ಪ್ರಮುಖ ಹುರಿಯಾಳಾದರು.
    ಇನ್ನು ಯಡಿಯೂರಪ್ಪ ಅವರ ಹಿರಿಯ ಪುತ್ರ ಬಿವೈ ರಾಘವೇಂದ್ರ ಒಮ್ಮೆ ಶಾಸಕರಾಗಿ ಎರಡು ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಇವರಿಗೂ ಯಡಿಯೂರಪ್ಪ ಅವರ ನಾಮಬಲವೇ ಶ್ರೀ ರಕ್ಷೆಯಾಗಿದ್ದರೂ ಅವರು ಶಿವಮೊಗ್ಗ ಜಿಲ್ಲೆಯಿಂದಾಚೆಗೆ ಯಾವುದೇ ಪ್ರಭಾವ ಹೊಂದಿಲ್ಲ.‌ ಆದರೂ ಕೆಲವೊಮ್ಮೆ ಯಡಿಯೂರಪ್ಪ ವಿರೋಧಿ ಪಾಳಯದಲ್ಲಿ ಗುರುತಿಸಲ್ಪಡುವ ಈಶ್ವರಪ್ಪ,ಭಾನು ಪ್ರಕಾಶ್ ಪಾಳಯದಲ್ಲಿ ಗುರುತಿಸಿಕೊಳ್ಳಬೇಕು. ಆದರೆ ವಿಜಯೇಂದ್ರ ಹಾಗಲ್ಲ, ಯಾವುದೇ ಸ್ಥಾನಮಾನ ಹೊಂದಿಲ್ಲದಿದ್ದರೂ ಅತ್ಯಂತ ಪ್ರಭಾವಿ ನಾಯಕ.ಜೊತೆಗೆ ಯಡಿಯೂರಪ್ಪ ಅವರಲ್ಲದೆ ಬೇರೆ ಯಾವುದೇ ಬಣದಲ್ಲೂ ಗುರುತಿಸಿಕೊಳ್ಳದ ಧೃಡತೆಯುಳ್ಳ ನಾಯಕ.
    ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಇವರೇ ಸರ್ಕಾರವನ್ನು ಮುನ್ನಡೆಸುತ್ತಿದ್ದರು ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಹಾಗೇಯೇ ಹಲವು ವಿವಾದಗಳು ಇವರನ್ನು ಸುತ್ತಿಕೊಂಡವು. ಸ್ವಂತ ಹೋರಾಟದ ಶಕ್ತಿಯಿಂದ ಮೊದಲ ಬಾರಿ ಮುಖ್ಯಮಂತ್ರಿಯಾದ ಯಡಿಯೂರಪ್ಪ ಮಾಜಿಯಾಗಿದ್ದು,ವಿಜಯೇಂದ್ರ ಕಾರಣಕ್ಕೆ. ಆಡಳಿತದಲ್ಲಿ ಇವರ ಹಸ್ತಕ್ಷೇಪ ಭ್ರಷ್ಟಾಚಾರದ ಸುಳಿಗೆ ಸಿಲುಕಿತು.

    ಎರಡನೇ ಬಾರಿಗೆ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೇರಿದ್ದು,ವಿಜಯೇಂದ್ರ ಮಾಡಿದ ಆಪರೇಷನ್ ಕಮಲ ಕಾರ್ಯಾಚರಣೆ ಮೂಲಕ. ಅಂದಹಾಗೆ ಈ ಬಾರಿ ಕೂಡ ಯಡಿಯೂರಪ್ಪ ಪದತ್ಯಾಗ ಮಾಡಿದ್ದು, ಇದೇ ವಿಜಯೇಂದ್ರ ಮತ್ತವರ ಆಪ್ತ ಬಣದ‌ ಕಾರಣಕ್ಕೆ.
    ಹೀಗಾಗಿ ಕಮಲ ಪಾಳಯದ ಚಿಂತಕರ ಚಾವಡಿ ಸಾಧ್ಯವಾದಷ್ಟು ಮಟ್ಟಿಗೆ ವಿಜಯೇಂದ್ತ ಅವರನ್ನು ಪಕ್ಷದ ವಿದ್ಯಮಾನಗಳ ಮುಖ್ಯವಾಹಿನಿಯಲ್ಲಿ ಪ್ರವೇಶಿಸಲು ಬಿಡದಂತೆ ನೋಡಿಕೊಂಡವು.ಬಡ ಪೆಟ್ಟಿಗೆ ಮಣಿಯದ ಯಡಿಯೂರಪ್ಪ ತಮ್ಮ ಪುತ್ರನ ಪರವಾಗಿ ಹಲವಾರು ಬಾರಿ ಹೈಕಮಾಂಡ್ ಕದ ತಟ್ಟಿದರೂ ನಿರಾಶೆಯೇ‌ ಕಟ್ಟಿಟ್ಟ ಬುತ್ತಿಯಾಗಿತ್ತು.
    ಅಂತಿಮವಾಗಿ ಒಲ್ಲದ ಮನಸ್ಸಿನಿಂದ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ನೀಡಲಾಯಿತು. ಅಲ್ಲಿಂದ ವಿಧಾನಸಭೆಗೆ ವಿಜಯೇಂದ್ರ ಆಯ್ಕೆಯಾದರೆ,ಯಡಿಯೂರಪ್ಪ ಅವರ ಕಡೆಗಣನೆ ಬಿಜೆಪಿಗೆ ದೊಡ್ಡ ಹೊಡೆತ ನೀಡಿತು.ಇದಾದ ಬಳಿಕ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಯಡಿಯೂರಪ್ಪ ಅವರ ಅಗತ್ಯತೆಯನ್ನು ಸಾರಿ ಹೇಳಿದವು.
    ಇನ್ನೂ ಸದಾ ಅಪ್ಪನ ನೆರಳಿನಂತೆ ಇದ್ದ ವಿಜಯೇಂದ್ರ ಅಪ್ಪನ ಎಲ್ಲ ಪಟ್ಟುಗಳನ್ನು ಕಲಿತಿದ್ದಾರೆ. ಹಲವು ಉಪ ಚುನಾವಣೆಗಳನ್ನು ಎದುರಿಸಿ ಅದನ್ನು ಸಾಧಿಸಿಯೂ ತೋರಿಸಿದ್ದಾರೆ. ಪಕ್ಷದ ಅಸ್ತಿತ್ವವೇ ಇಲ್ಲದ ಶಿರಾ ಮತ್ತು ಕೆ.ಆರ್.ಪೇಟೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಮೂಲಕ ಅವಕಾಶ ಸಿಕ್ಕರೆ ಸಮರ್ಥ ನಾಯಕನಾಗಬಲ್ಲೆ ಎನ್ನುವುದನ್ನು ಸಾಬೀತುಪಡಿಸಿದ್ದಾರೆ.
    ಈ ಎಲ್ಲವೂ ಈಗ ವಿಜಯೇಂದ್ರ ಪರವಾಗಿ ಬಂದವು. ಪರಿಣಾಮ ಟೀಕೆ, ವಿರೋಧಗಳನ್ನು ಲೆಕ್ಕಿಸದೆ ಹೈಕಮಾಂಡ್ ದಿಟ್ಟ ನಿರ್ಧಾರ ತೆಗೆದುಕೊಂಡಿದೆ.

    ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಹೈಕಮಾಂಡ್ ತೆಗೆದುಕೊಂಡಿರುವ ಈ ನಿರ್ಧಾರ ಪಕ್ಷದ ಮಟ್ಟಿಗೆ ಅತ್ಯಂತ ಮಹತ್ವದ ನಿರ್ಧಾರವಾಗಿದೆ. ಅದೇ ರೀತಿ ನೂತನ ಅಧ್ಯಕ್ಷ ವಿಜಯೇಂದ್ರ ಅವರ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ ಹಾಗೆ ಅವರಿಗೆ ಅಷ್ಟೇ ದೊಡ್ಡದಾದ ಸವಾಲುಗಳು ಇವೆ.
    ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವಾರು ಘಟಾನುಘಟಿ ನಾಯಕರು ಆಕಾಂಕ್ಷಿಗಳಾಗಿದ್ದರು ಆದರೆ ಕೇಂದ್ರ ನಾಯಕತ್ವ ಈ ವಿಷಯದಲ್ಲಿ ವಿಭಿನ್ನವಾದ ತೀರ್ಮಾನ ತೆಗೆದುಕೊಂಡಿದೆ. ಈಗಾಗಲೇ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಅನುಭವಿಸಿರುವ ನಾಯಕರಿಗೆ ಉನ್ನತ ಹುದ್ದೆ ನೀಡಬಾರದು ಎನ್ನುವುದು ಒಂದು ವಾದವಾದರೆ ಭವಿಷ್ಯದ ರಾಜಕಾರಣವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಯುವ ನಾಯಕತ್ವಕ್ಕೆ ಆದ್ಯತೆ ನೀಡಿರುವುದು ಗಮನವಿಸಬೇಕಾದ ಸಂಗತಿಯಾಗಿದೆ ವಿಜಯೇಂದ್ರ ರಾಜ್ಯ ಬಿಜೆಪಿಗೆ ಅತ್ಯಂತ ಕಿರಿಯ ವಯಸ್ಸಿನ ಅಧ್ಯಕ್ಷ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ ಅದೇ ರೀತಿಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಯುವ ಪಡೆಯ ಜೊತೆ ಬಲವಾಗಿ ಗುರುತಿಸಿಕೊಂಡಿದ್ದಾರೆ. ಇನ್ನು ಇವರು ಪ್ರತಿನಿಧಿಸುವ ಸಮುದಾಯದ ಯುವ ವರ್ಗ ವಿಜಯೇಂದ್ರವಪರವಾಗಿ ನಿಂತಿದೆ. ಈ ಎಲ್ಲವೂ ಈಗಲ್ಲದೆ ಹೋದರೆ ಮುಂದೆ ಪಕ್ಷದ ಭವಿಷ್ಯಕ್ಕೆ ಅನುಕೂಲಕರ ಎನ್ನುವುದು ಹೈಕಮಾಂಡ್ ನಿಲುವು.
    ಇದೇ ಮಾನದಂಡವನ್ನು ಪ್ರತಿಪಕ್ಷ ನಾಯಕನ ಆಯ್ಕೆಗೂ ಅನುಸರಿಸುವ ಸಾಧ್ಯತೆ ನಿಶ್ಚಲವಾಗಿದೆ. ಹೀಗಾಗಿ ಯುವ ನಾಯಕ ಸುನಿಲ್ ಕುಮಾರ್ ಬಹುತೇಕ ವಿಧಾನಸಭೆಯ ಪ್ರತಿಕ್ಷ ನಾಯಕರಾಗಿ ಆಯ್ಕೆಯಾಗುವುದು ಖಚಿತವಾಗಿದೆ.
    ಹೈಕಮಾಂಡ್ ನ ಈ ನಿಲುವು ಪಕ್ಷದ ವಲಯಗಳಲ್ಲಿ ದೊಡ್ಡ ಬಿರುಗಾಳಿ ಏಳುವಂತೆ ಮಾಡುವುದು ‌ನಿಶ್ಚಿತ. ಇಂತಹ ಬಿರುಗಾಳಿ ಎಬ್ಬಿಸುವ‌ ಮೊದಲ ಸಾಲಿನಲ್ಲಿ ಹಿರಿಯ ನಾಯಕ ವಿ.ಸೋಮಣ್ಣ, ಮೈಸೂರಿನ ರಾಮದಾಸ್, ದಾವಣಗೆರೆಯ ರೇಣುಕಾಚಾರ್ಯ ನಿಲ್ಲುವುದು‌ ನಿಶ್ಚಿತ.

    ಇನ್ನೂ ಪಕ್ಷದೊಳಗೆ ನಿಂತು ವಿಜಯೇಂದ್ರ (Vijayendra) ಅವರಿಗೆ ಸಿ.ಟಿ.ರವಿ,ಬಸನಗೌಡ ಪಾಟೀಲ್ ಯತ್ನಾಳ್, ಮೊದಲಾದ ನಾಯಕರು ಮಗ್ಗುಲ ಮುಳ್ಳಾಗಿ ಕಾಡುವುದಂತೂ ಶತಃಸಿದ್ಧ.ಇದನ್ನು ‌ವ್ಯವಸ್ಥಿತವಾಗಿ ಎದುರಿಸಬೇಕಾದ ತಂತ್ರಗಾರಿಕೆಯನ್ನು ವಿಜಯೇಂದ್ರ ರೂಡಿಸಿಕೊಳ್ಳಬೇಕಿದೆ.
    ಇದು ‌ಒಂದು‌ ಕಡೆಯಾದರೆ, ಕಾಂಗ್ರೆಸ್ ಪಕ್ಷದಲ್ಲಿ ವಿಜಯೇಂದ್ರ ಅವರ ವಯಸ್ಸಿನಷ್ಟು ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ. ಸಂಘಟನಾ ಚತುರ ಟ್ರಬಲ್ ಶೂಟರ್ ಎಂದೇ ಹೆಸರಾದ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಮತ್ತು ಪ್ರದೇಶ ಅಧ್ಯಕ್ಷ.ಇವರ ಜೊತೆಗೆ ದಲಿತ ಸಮುದಾಯದ ಬಲಾಡ್ಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ. ಈ ಪಡೆಯಲ್ಲಿನ ಸಿಪಾಯಿಗಳಾದ ಸತೀಶ್ ಜಾರಕಿಹೊಳಿ,ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್ ಕೃಷ್ಣ ಬೈರೇಗೌಡ ಮೊದಲಾದ ಸಿಪಾಯಿಗಳು ಬಂಡೆಯನ್ನು ಗುದ್ದಿ ನೀರು ತರಿಸಬಲ್ಲ ಸಂಘಟನಾ ಸಾಮರ್ಥ್ಯದ ಇವರನ್ನು ಎದುರಿಸಿ ಪಕ್ಷವನ್ನು ಸಂಘಟಿಸಬೇಕಾದ ಜವಾಬ್ದಾರಿ ಇವರ ಹೆಗಲಿಗೇರಿದೆ.
    ಹಾಗೆಂದ ಮಾತ್ರಕ್ಕೆ ಇವರಿಗೆ ಸಾಕಷ್ಟು ಸಮಯವಿದೆ ಎಂದೇನಿಲ್ಲಾ.ತಕ್ಷಣವೇ ಲೋಕಸಭಾ ಚುನಾವಣೆ ಅದರ ಬೆನ್ನಿಗೆ ವಿಧಾನ ಪರಿಷತ್ ಚುನಾವಣೆ ಅದು ಮುಗಿಯಿತು ಎನ್ನುವಾಗಲೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ‌ಎದುರಾಗಲಿದೆ‌.ಹೀಗಾಗಿ ವಿಜಯೇಂದ್ರ ಮುಂದೆ ಹೆಜ್ಜೆ ಹೆಜ್ಜೆಗೂ ಸವಾಲು
    ಇದನ್ನು ಅವರು ಯಾವ ರೀತಿ ನಿಭಾಯಿಸಬಲ್ಲರು ಎಂಬುದನ್ನು ಕಾಲವೇ‌ ನಿರ್ಧರಿಸಲಿದೆ.

    Verbattle
    Verbattle
    Verbattle
    Bangalore Government Karnataka News Politics Trending Vijayendra Vijayendra Yediyurappa ಈಶ್ವರಪ್ಪ ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article3 ಕೋಟಿ ರೂ.ಮೌಲ್ಯದ ಆನೆದಂತ ವಶ | Ivory
    Next Article ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    18 ಪ್ರತಿಕ್ರಿಯೆಗಳು

    1. Tzmoxc on ಫೆಬ್ರವರಿ 12, 2026 7:17 ಫೂರ್ವಾಹ್ನ

      bet mgm grand app https://betmgm-play.com/ betmgm NV

      Reply
    2. StellaHewly on ಫೆಬ್ರವರಿ 12, 2026 9:00 ಅಪರಾಹ್ನ

      betmgm Kansas betmgm-play mgm bet va

      Reply
    3. StellaHewly on ಫೆಬ್ರವರಿ 18, 2026 6:10 ಅಪರಾಹ್ನ

      Savor the harmony of balanced gameplay and generous odds. In ignation casino app, serene interfaces promote focused betting. Find your zen and hit the wins!

      Reply
    4. Ljuudi on ಫೆಬ್ರವರಿ 19, 2026 9:33 ಅಪರಾಹ್ನ

      Test your luck in the best slots. In crown coin casino official site, deposit bonuses and tournaments await you. Join and triumph!

      Reply
    5. Xgsert on ಫೆಬ್ರವರಿ 19, 2026 9:35 ಅಪರಾಹ್ನ

      Explore the fantastic world of online gaming where endless fun awaits. Bovada Mobile offers top poker and high-roller perks for all players. With Bovada, enjoy unmatched wins and secure, reliable entertainment every day!

      Reply
    6. Zboxfb on ಫೆಬ್ರವರಿ 25, 2026 11:06 ಫೂರ್ವಾಹ್ನ

      Gates of Olympus turns small bets into legendary stories. Zeus can multiply any win at any second — sometimes by insane amounts. Dare to storm gatesofolympusgm.org?

      Reply
    7. Ihsyok on ಫೆಬ್ರವರಿ 26, 2026 4:20 ಫೂರ್ವಾಹ್ನ

      Saddle up for wild adventures and colossal rewards on the reels. wonder 4 buffalo is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    8. Mtzszy on ಫೆಬ್ರವರಿ 26, 2026 9:37 ಫೂರ್ವಾಹ್ನ

      Sweetness overload activated! sugar rush free play combines adorable candies with brutal winning power. Your jackpot awaits!

      Reply
    9. Owhqbm on ಫೆಬ್ರವರಿ 27, 2026 9:41 ಫೂರ್ವಾಹ್ನ

      best casinos for starburst: where every spin sparkles with possibility. Cosmic gems, locked expanding wilds, and respins galore. Low volatility fun awaits.

      Reply
    10. Lfinaw on ಫೆಬ್ರವರಿ 28, 2026 6:21 ಫೂರ್ವಾಹ್ನ

      chumba casino review — free Sweeps Coins, premium slots, real cash prizes. Join thousands of happy players and claim your welcome bonus now. Play today!

      Reply
    11. Obcqet on ಮಾರ್ಚ್ 2, 2026 8:25 ಫೂರ್ವಾಹ್ನ

      Weekly $100,000+ giveaways. Daily races. Monthly contests. stake original games rewards you for playing — not just for depositing.

      Reply
    12. Rzioxw on ಮಾರ್ಚ್ 3, 2026 1:24 ಫೂರ್ವಾಹ್ನ

      DraftKings video poker Casino: Non-stop casino power. Unlock 500 spins on top titles with $5 + up to $1K safety net. Play now, thrive!

      Reply
    13. Kcsnui on ಮಾರ್ಚ್ 4, 2026 1:44 ಫೂರ್ವಾಹ್ನ

      DraftKings casino promo Casino: Crown your wins today. Play $5 for 500 spins on Cash Eruption + up to $1,000 in first-day credits back. Real thrills, real rewards!

      Reply
    14. Buhqnq on ಮಾರ್ಚ್ 4, 2026 11:48 ಅಪರಾಹ್ನ

      Your next big win starts here at betmgm app download. Sign up and receive up to $1,000 bonus plus $25 On The House. Thousands of players are winning right now — be next!

      Reply
    15. Hiwpuj on ಮಾರ್ಚ್ 5, 2026 6:37 ಫೂರ್ವಾಹ್ನ

      Vase zdravi si zaslouzi kvalitu, ne predrazene baleni
      https://opravdovalekarna.cz

      Reply
    16. Ligjva on ಮಾರ್ಚ್ 7, 2026 3:00 ಫೂರ್ವಾಹ್ನ

      Leky za ferovou cenu – zadne skryte poplatky, zadne triky
      opravdovalekarna.cz

      Reply
    17. Alyxfz on ಮಾರ್ಚ್ 9, 2026 4:32 ಫೂರ್ವಾಹ್ನ

      Une question sur un produit ? Nos pharmaciens en ligne sont la pour vous repondre par chat. Un accompagnement personnalise avant, pendant et apres votre commande. Ne restez jamais seul face a vos interrogations sante. Une equipe a votre ecoute 7j/7.cefadroxil

      Reply
    18. Yjlqzf on ಮಾರ್ಚ್ 10, 2026 2:13 ಫೂರ್ವಾಹ್ನ

      Upon the millions friendly strapping on fanduel sportsbook – the #1 tangible money casino app in America.
      Reach your $1000 WITH IT AGAIN hand-out and deny b decrease every make up, hand and roll into real coin of the realm rewards.
      Firm payouts, immense jackpots, and continuous effect – download FanDuel Casino again and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vncfit ರಲ್ಲಿ ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    • Juxgpc ರಲ್ಲಿ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿನ ರಹಸ್ಯ ಪತ್ತೆ.
    • 1win_ozsr ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.