Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KJ ಜಾರ್ಜ್ ರಾಜೀನಾಮೆ ಕೊಡಬೇಕು | KJ George
    ಸುದ್ದಿ

    KJ ಜಾರ್ಜ್ ರಾಜೀನಾಮೆ ಕೊಡಬೇಕು | KJ George

    vartha chakraBy vartha chakraನವೆಂಬರ್ 22, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ತಾಯಿ, ಮಗು ಬಲಿ ಪಡೆದ ವಿದ್ಯುತ್ ಅವಘಡ ಪ್ರಕರಣದ ಬಗ್ಗೆ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ.ಜೆ. ಜಾಜ್೯ (KJ George) ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
    ವೈರ್ ಗಳಿಗೆ ಇಲಿ ಕಚ್ಚಿ ಘಟನೆ ಸಂಭವಿಸಿದೆ ಎಂಬ ನೆಪ ಹೇಳಿ ತಿಪ್ಪೆ ಸಾರಿಸುವ ಮಟ್ಟಕ್ಕೆ ಸಚಿವರು ಇಳಿದಿರುವುದು ನೀಚತನದ ಪರಮಾವಧಿ ಎಂದು ಅವರು ಕಿಡಿ ಕಾರಿದ್ದಾರೆ.

    ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಕೊರತೆಯೇ ದುರಂತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೂ, ಹೊಣೆಗಾರಿಕೆಯಿಂದ ನುಣುಚಿಕೊಂಡು ಸಂವೇದನಾ ರಹಿತರಾಗಿ ಸಚಿವ ಜಾಜ್೯ (KJ George) ವರ್ತಿಸುತ್ತಿರುವುದು ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.
    ತನಿಖೆಗೆ ನಾಲ್ಕು ಸಮಿತಿ ರಚಿಸಿರುವುದಾಗಿ ಜಾರ್ಜ್ ಅವರೇ ಹೇಳಿದ್ದಾರೆ. ತನಿಖೆ ಮುಗಿದು ವರದಿ ಕೈ ಸೇರುವ ಮೊದಲೇ ಇಲಿ ಮೇಲೆ ಎತ್ತಿಹಾಕುತ್ತಿರುವ ಹಿಂದಿನ ಉದ್ದೇಶವಾದರೂ ಏನು? ತನಿಖೆಯ ಹಾದಿ ತಪ್ಪಿಸುವ ಯತ್ನ ನಡೆಸುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಹೀಗೆಯೇ ವರದಿ ನೀಡಲಿ ಎಂದು ಪರೋಕ್ಷವಾಗಿ ತನಿಖಾ ಸಮಿತಿಗಳ ಮೇಲೆ ಒತ್ತಡ ಹೇರಿದಂತೆ ಅಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

    ಸಿಎಂ ಮಧ್ಯ ಪ್ರವೇಶಕ್ಕೆ ಆಗ್ರಹ –
    ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಅವರು ಮೌನ ವಹಿಸುವುದು ಸರಿಯಲ್ಲ. ತಕ್ಷಣವೇ ಮಧ್ಯ ಪ್ರವೇಶಿಸಿ ಸಚಿವ ಜಾಜ್೯ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
    ಬ್ರಾಂಡ್ ಬೆಂಗಳೂರು ಹಣೆಪಟ್ಟಿಗೆ ಕಪ್ಪು ಚುಕ್ಕೆಯಾಗಿರುವ ಈ ಪ್ರಕರಣದಲ್ಲಿ ತಾಯಿ ಮಗುವಿನ ಸಾವಿಗೆ ನ್ಯಾಯ ಸಿಗಬೇಕು ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕಿದ್ದರೆ ಸಚಿವ ಸ್ಥಾನದಲ್ಲಿ ಜಾಜ್೯ ಅವರು ಮುಂದುವರಿಯಬಾರದು ಎಂದು ಹೇಳಿಕೆಯಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.
    ಬ್ರಾಂಡ್ ಬೆಂಗಳೂರು ಮಾಡ್ತೀವಿ, ಜಾಗತಿಕ ಮಟ್ಟದಲ್ಲಿ ನಗರದಲ್ಲಿ ಸೌಲಭ್ಯಗಳನ್ನು ಕೊಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಇದೇನಾ ನಿಮ್ಮ ಬ್ರಾಂಡ್ ಬೆಂಗಳೂರು? ಇದೇನಾ ನಿಮ್ಮ ಗ್ಲೋಬಲ್ ಡೆವಲಪ್ಮೆಂಟ್ ಎಂದು ವ್ಯಂಗ್ಯ ಮಾಡಿದ್ದಾರೆ.

    ನ್ಯಾಯ ಸಿಗುವ ತನಕ ಹೋರಾಟ –
    ಈ ಘಟನೆಯನ್ನು ಭೀರವಾಗಿ ಪರಿಗಣಿಸಿದ್ದು ಕೊಲೆಗಡುಕ ಸರಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಹೋರಾಟ ನಡೆಸಲಾಗುವುದು. ಇಂಧನ ಸಚಿವರ ರಾಜೀನಾಮೆ ಪಡೆದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಮೃತರ ಕುಟುಂಬಕ್ಕೆ ಇಪ್ಪತ್ತೈದು ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ತನಕ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಾಗುವುದು ಎಂದು ಅಶೋಕ್ ಎಚ್ಚರಿಸಿದ್ದಾರೆ.

    Verbattle
    Verbattle
    Verbattle
    kj george ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿಗೆ ಶಿವಕುಮಾರ್ ಸವಾಲು | HD Kumaraswamy
    Next Article Matrimonial ವೆಬ್ ಸೈಟ್ ನಲ್ಲೂ ವಂಚನೆ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    1 ಟಿಪ್ಪಣಿ

    1. Doylekaw on ಡಿಸೆಂಬರ್ 10, 2025 11:34 ಫೂರ್ವಾಹ್ನ

      ?Brindemos por cada seguidor del destino !
      Este sitio relacionado con mejores casinos online sin registro ofrece opciones interesantes para los usuarios que buscan comodidad. Muchas personas valoran la rapidez al acceder a servicios vinculados con mejores casinos online sin registro sin trГЎmites complicados. La experiencia mejora cuando las plataformas que mencionan mejores casinos online sin registro permiten navegar con libertad.
      Este sitio relacionado con mejores casinos online sin registro ofrece opciones interesantes para los usuarios que buscan comodidad. Muchas personas valoran la rapidez al acceder a servicios vinculados con mejores casinos online sin registro sin trГЎmites complicados. La experiencia mejora cuando las plataformas que mencionan mejores casinos online sin registro permiten navegar con libertad.
      Explora hoy mismo mejores casinos online sin registro – feriafranquiciasperu.com
      ?Que la fortuna te sonria con disfrutando de increibles movimientos victoriosos !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • togel hongkong ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • WillieCex ರಲ್ಲಿ ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.